ಸುದ್ದಿ

ಸೆಕ್ಯೂರಿಟಿ ಕಪಾಳಕ್ಕೆ ಹೊಡೆದ ಸಲ್ಮಾನ್ ಖಾನ್…..!ಕಾರಣ ಏನು…?

128

 

ಮಕ್ಕಳ ಜೊತೆ ಗರಂ ಆಗಿ ವರ್ತಿಸಿದ್ದಕ್ಕೆ ತನ್ನ ಸೆಕ್ಯೂರಿಟಿ ಕಪಾಳಕ್ಕೆ ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಬಾರಿಸಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಮಂಗಳವಾರ ರಾತ್ರಿ ಸಲ್ಮಾನ್ ತಾವು ನಟಿಸಿದ ‘ಭಾರತ್’ ಚಿತ್ರದ ಸ್ಪೆಷಲ್ ಸ್ಕ್ರೀನಿಂಗ್‍ಗೆ ಹೋಗಿದ್ದರು. ಹೀಗಾಗಿ ಸಲ್ಮಾನ್‍ಗಾಗಿ ಸೆಕ್ಯೂರಿಟಿ ಗಾರ್ಡ್ ದಾರಿ ಮಾಡಿಕೊಡುತ್ತಿದ್ದರು. ಈ ವೇಳೆ ಮಕ್ಕಳ ಜೊತೆ ಖಾರವಾಗಿ ವರ್ತಿಸಿದ್ದಕ್ಕೆ ಸಲ್ಮಾನ್ ಖಾನ್ ಸೆಕ್ಯೂರಿಟಿಯ ಕಪಾಳಕ್ಕೆ ಹೊಡೆದಿದ್ದಾರೆ.

ಸಲ್ಮಾನ್ ಖಾನ್ ಸೆಕ್ಯೂರಿಟಿಗೆ ಹೊಡೆದ ಫೋಟೋ ಮೊದಲು ಪೀಪಿಂಗ್ ಮೂನ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಈಗ ಈ ವಿಡಿಯೋ ವೈರಲ್ ಆಗಿದ್ದು, ಕೆಲವರು ಸಲ್ಮಾನ್ ಪರವಾಗಿ ಮಾತನಾಡಿದ್ದರೆ, ಮತ್ತೆ ಕೆಲಸವರು ಅವರ ವಿರುದ್ಧವಾಗಿ ಮಾತನಾಡಿದ್ದಾರೆ.

ಮಕ್ಕಳು ಹಾಗೂ ಮಹಿಳೆಯರಿಗೆ ಯಾರಾದರೂ ಕಿರುಕುಳ ನೀಡಿದರೆ ಸಲ್ಮಾನ್ ಅವರಿಗೆ ಇಷ್ಟವಾಗುವುದಿಲ್ಲ. ಹಾಗಾಗಿ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಕೆಲವರು ಕಮೆಂಟ್ ಮಾಡಿದ್ರೆ, ಮತ್ತೆ ಕೆಲವರು ಸೆಕ್ಯೂರಿಟಿ ತನ್ನ ಕೆಲಸವನ್ನು ಮಾಡುತ್ತಿದ್ದರು. ಅವರಿಗೆ ಹೊಡೆಯುವ ಬದಲು ಎಚ್ಚರಿಕೆ ನೀಡಬಹುದು ಎಂದು ಕಮೆಂಟ್ ಮಾಡಿದ್ದಾರೆ.

ಸಲ್ಮಾನ್ ಈ ರೀತಿ ಕೋಪಗೊಂಡಿದ್ದು ಇದೇ ಮೊದಲಲ್ಲ. ಈ ಹಿಂದೆ ಸಲ್ಮಾನ್ ಮುಂಬೈನಲ್ಲಿ ಸೈಕಲ್‍ನಲ್ಲಿ ಹೋಗುತ್ತಿರುವಾಗ ಪತ್ರಕರ್ತನೊಬ್ಬ, ನಟ ನಿರಾಕರಿಸಿದರೂ ಫೋಟೋ ಕ್ಲಿಕ್ಕಿಸುತ್ತಿದ್ದರು. ಈ ವೇಳೆ ಸಲ್ಮಾನ್ ಪತ್ರಕರ್ತನ ಮೊಬೈಲ್ ಕಸಿದಿದ್ದರು. ಈ ಕಾರಣಕ್ಕಾಗಿ ಪತ್ರಕರ್ತ ಸಲ್ಮಾನ್ ಅವರ ವಿರುದ್ಧ ದೂರು ದಾಖಲಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಡಿಕೆ ಮರ ಏರುವ ಯಂತ್ರ ಆವಿಷ್ಕರಿಸಿದ ಬಂಟ್ವಾಳ ರೈತ, ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರ ಪ್ರಶಂಸೆ…!

    ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸುದ್ದಿ

    ಹೆಸರಿಗೆ ತಕ್ಕಂತೆ ಶ್ವೇತ ಸೌಂದರ್ಯ ತುಂಬಿಕೊಂಡ ಶ್ವೇತಾದ್ರಿ ಪರ್ವತ.! ಪ್ರವಾಸಿಗರಿಗೆ ಸುಂದರ ತಾಣ….

    ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…

  • ಸಿನಿಮಾ

    ನಮ್ಮ ಮೈಯಲ್ಲಿರುವ ರಕ್ತ ತೆಗೆದು ನಿಮ್ಮ ಕಾಲು ತೊಳಿಬೇಕು ಎಂದ ದರ್ಶನ್..!

    ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್​ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…

  • ಸುದ್ದಿ

    ಅಯೋಧ್ಯೆ ತೀರ್ಪಿಗೆ 27 ವರ್ಷ ಉಪವಾಸ ಮಾಡಿ ಕಾದ ಆಧುನಿಕ ಶಬರಿ.

    ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…