ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ.

ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ 22ನೇ ವರ್ಷಕ್ಕೆ ಮದುವೆಯಾಗಿತ್ತು. ಆಂಧ್ರ ಗಡಿ ಗ್ರಾಮ ದಾಸರಹಳ್ಳಿಯ ಈರಮ್ಮನನ್ನು ಮದುವೆಯಾಗಿ ಊರಿನ ತೋಟದಲ್ಲಿ ಕೂಲಿ ಮಾಡಿಕೊಂಡಿದ್ದ.

ಇಬ್ಬರು ಗಂಡು ಮಕ್ಕಳಿದ್ದರು. ಆದರೆ, ಈರಣ್ಣನಿಗೆ ಯಾರೋ ಮಾಟ ಮಂತ್ರ ಮಾಡಿಸಿದ್ದರಂತೆ. ಅದರಿಂದ ಸತ್ತು ಹೋದ. ತಿಥಿ ಕೂಡ ಮಾಡಿದ್ದರು. ನಂತರ ಮಕ್ಕಳ ಸಲುವಾಗಿ ಪತ್ನಿಗೆ ಮರು ಮದುವೆ ಮಾಡಿದರು. ಅವರಿಗೂ ಮಕ್ಕಳಾಗಿದ್ದಾರೆ,’’ಎಂದು ಹೇಳಿದ್ದಾರೆ.

‘‘ಪತಿ ಈರಣ್ಣ ಸತ್ತು 53 ವರ್ಷ ಕಳೆದಿವೆ. ಈಗ ಬದುಕಿ ಬಂದಿರುವುದು ಆಶ್ಚರ್ಯ. ಎಲ್ಲ ಘಟನೆಗಳನ್ನು ಇಂದಿಗೂ ಅಜ್ಜ ಕಣ್ಣಿಗೆ ಕಟ್ಟಿದಂತೆ ಹೇಳುತ್ತಿದ್ದಾರೆ. ಹಾಗಾಗಿ ನಾನು ಪತಿಯೆಂದು ಒಪ್ಪಿಕೊಂಡಿದ್ದೇನೆ,’’ ಎಂದು ಪತ್ನಿ ಈರಜ್ಜಿ ತಿಳಿಸಿದ್ದಾರೆ .
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…