ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ.
ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್ ಶಶಿಕಾಂತ್ ಸೆಂತಿಲ್ ಅವರ ಕನಸಿನ ಕೂಸಾಗಿರುವ ಆನ್ ಲೈನ್ ಪೋರ್ಟಲ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಮರಳು ಮಾಫಿಯಾ ದಂಧೆಯಿಂದ ಬಚಾವ್ ಮಾಡಲಿದೆ ಎಂಬ ನಂಬಿಕೆಯಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಮಾಫಿಯಾ ವ್ಯಾಪಕವಾಗಿತ್ತು. ಮರಳಿನ ಕೊರತೆಯನ್ನು ಸೃಷ್ಟಿಸಿ ಜನರಿಗೆ ಹೆಚ್ಚಿನ ದರದಲ್ಲಿ ಮರಳನ್ನು ಮಾರಾಟ ಮಾಡುವ ದಂಧೆ ಎಗ್ಗಿಲ್ಲದೆ ನಡೆಯುತ್ತಿತ್ತು. ಈ ವೆಬ್ ಸೈಟ್ ಆರಂಭದಿಂದ ದಂಧೆಗೆ ಕಡಿವಾಣ ಹಾಕಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.