ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

163

ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ.


ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್ ಶಶಿಕಾಂತ್ ಸೆಂತಿಲ್ ಅವರ ಕನಸಿನ ಕೂಸಾಗಿರುವ ಆನ್ ಲೈನ್ ಪೋರ್ಟಲ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಮರಳು ಮಾಫಿಯಾ ದಂಧೆಯಿಂದ ಬಚಾವ್ ಮಾಡಲಿದೆ ಎಂಬ ನಂಬಿಕೆಯಿದೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಮಾಫಿಯಾ ವ್ಯಾಪಕವಾಗಿತ್ತು. ಮರಳಿನ ಕೊರತೆಯನ್ನು ಸೃಷ್ಟಿಸಿ ಜನರಿಗೆ ಹೆಚ್ಚಿನ ದರದಲ್ಲಿ ಮರಳನ್ನು ಮಾರಾಟ ಮಾಡುವ ದಂಧೆ ಎಗ್ಗಿಲ್ಲದೆ ನಡೆಯುತ್ತಿತ್ತು. ಈ ವೆಬ್ ಸೈಟ್ ಆರಂಭದಿಂದ ದಂಧೆಗೆ ಕಡಿವಾಣ ಹಾಕಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…

  • ಉಪಯುಕ್ತ ಮಾಹಿತಿ

    ನೀವು ರಾತ್ರಿ ಮಲಗುವ ಮುಂಚೆ ಇದನ್ನ ಮಾಡಿದ್ರೆ ಹಾರ್ಟ್ ಅಟ್ಯಾಕ್ ಆಗೋದು ತುಂಬಾ ಕಡಿಮೆ!

    ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…

  • ಸುದ್ದಿ

    ಕಾಲೇಜುಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,..!!

    ಇಸ್ಲಾಮಾಬಾದ್,  ಇನ್ನುಮುಂದೆ ಕಾಲೇಜು ಕ್ಯಾಂಪಸ್‌ಗಳಲ್ಲಿ ಹುಡುಗ-ಹುಡುಗಿ ಒಟ್ಟಾಗಿ ಓಡಾಡುವಂತಿಲ್ಲ ಎಂದು ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ಸುತ್ತೋಲೆ ಹೊರಡಿಸಿದೆ. ಸದಾ ಹೊಸ ಹೊಸ ಕಾನೂನು ಕಟ್ಟಳೆಗಳಿಂದ ಸುದ್ದಿಯಲ್ಲಿರುವ ಪಾಕಿಸ್ತಾನ ಈಗ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳಿಗೆ ತಲೆನೋವಾಗಿದೆ. ಆದರೆ ಪಾಕಿಸ್ತಾನದ ಖೈಬರ್-ಪಖ್ತುಂಕ್ವಾ ಪ್ರದೇಶದ ಚಾರ್ಸಡ್ಡದಲ್ಲಿರುವ ವಿಶ್ವವಿದ್ಯಾಲಯವೊಂದು ವಿಚಿತ್ರ ಸುತ್ತೋಲೆ ಹೊರಡಿಸುವ ಮೂಲಕ ಅಚ್ಚರಿ ಮೂಡಿಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹುಡುಗ-ಹುಡುಗಿ ಒಟ್ಟಿಗೆ ಓಡಾಡುವುದು ಇಸ್ಲಾಮಿಕ್ ಸಂಸ್ಕೃತಿಯಲ್ಲ ಹೀಗಾಗಿವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಿಂದ ದೂರ ಇರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕಾಲೇಜ್ಕ್ಯಾಂಪಸ್‍ನಲ್ಲಿ…

  • ವಿಶೇಷ ಲೇಖನ

    ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು…

    ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.

  • inspirational

    ತಾನು’ಮುಟ್ಟಾಳ ಅಲ್ಲ’ಎಂದು ಸಾಬೀತು ಪಡಿಸಿದ ಮನೋಜ್..! ಮನೋಜ್ ಗೆದ್ದ ಮೊತ್ತ ಎಷ್ಟು.?

    ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್  ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…

  • ಸುದ್ದಿ

    ಅಧಿಕಾರಕ್ಕೆ ಬರ್ತಿದ್ದಂತೆ ಬಿಗ್​ ಶಾಕ್​ ಕೊಟ್ಟ ಬಿಜೆಪಿ…!

    ಬೆಂಗಳೂರು,  ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್​ ಬ್ಯಾಂಕ್​ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್​ ಬಿದ್ದಿದೆ. ಬಿಎಸ್​ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್​ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…