Cinema

1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

62

ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ.

ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು.

ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್ ಅವರಿಗೆ ಸೂಚಿಸಿದ್ದರು. ಅಂತೆಯೇ ಬೆಂಗಳೂರಿನ ಹೆಚ್​ಬಿ.ಆರ್ ಬಡಾವಣೆಯಲ್ಲಿ 1.60 ಕೋಟಿ ಮೌಲ್ಯದ ನಿವೇಶನ ಖರೀದಿಸಿದ್ದರು.

ಆದರೆ ಆ ಬಳಿಕ ನಿವೇಶನದ ದಾಖಲೆಗಳು ನಕಲಿ ಎಂಬುದು ಗೊತ್ತಾಗಿದೆ. ನಕಲಿ ದಾಖಲೆಗಳನ್ನು ನೀಡಿ ನನ್ನಿಂದ ವಂಚಕರು ಹಣ ಪಡೆದುಕೊಂಡಿದ್ದಾರೆ ಎಂದು ಎಸ್.ನಾರಾಯಣ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಒಂದೆಡೆ ಸಾಲದ ಸುಳಿಯಲ್ಲಿ ಸಿಲುಕಿರುವ ನಾರಾಯಣ್ ಅವರು ಸಾಲವನ್ನು ಹಿಂತಿರುಗಿಸಲು ಪರದಾಡುತ್ತಿದ್ದಾರೆ. ಈಗಾಗಲೇ 2 ಕೋಟಿಗೂ ಅಧಿಕ ಸಾಲ ಹೊಂದಿದ್ದು, ನಕಲಿ ದಾಖಲೆ ಮೂಲಕ ವಂಚಿಸಿದ ವಂಚಕರಿಂದ ನ್ಯಾಯ ಒದಗಿಸಿ ಕೊಡಿ ಎಂದು  ಡಿಸಿಪಿ ಅವರ ಹತ್ತಿರ ಎಸ್​.ನಾರಾಯಣ್ ಅವರು ಮನವಿ ಮಾಡಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಸಿ ಮ್ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ- ಮಾಜಿ ಸಿಮ್ ಸಿದ್ದರಾಮಯ್ಯ ಸ್ಪಷ್ಟನೆ

    ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…

  • ಉಪಯುಕ್ತ ಮಾಹಿತಿ

    ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

    ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…

  • ಆರೋಗ್ಯ, ಸುದ್ದಿ

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುವುದು ಗ್ಯಾರಂಟಿ,.!

    ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ  ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ  ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ  ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…

  • ಸುದ್ದಿ

    ಎಸ್ಒಎಸ್ ಸಂಕೇತದಿಂದ ಪ್ರಾಣಾಪಾಯದಿಂದ ಪಾರಾದ ಮಹಿಳೆ,. ಹೇಗೆ ಗೊತ್ತಾ.?

    ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು  ಗೊತ್ತಾಗದೇ ದಾರಿ  ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ  ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ  ಮಹಿಳೆ ಪತ್ತೆಯಾಗಿದ್ದು        ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್  ದಾರಿ ತಪ್ಪಿದ್ದರು. ಹೀಗಾಗಿ,…

  • ಆರೋಗ್ಯ

    ಅಳುವುದರಿಂದ ದೇಹಕ್ಕೆ ಆಗುವ ಲಾಭ ಕೇಳಿದರೆ ಶಾಕ್, ಎಷ್ಟೋ ಮಂದಿಗೆ ಅಳುವಿನ ರಹಸ್ಯ ತಿಳಿದಿಲ್ಲ.

    ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…

  • ಕರ್ನಾಟಕ

    ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

    ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.