ಸಿನಿಮಾ

ಸ್ಯಾಂಡಲ್ ವುಡ್ ನಟರ ಮನೆಯ ಮೇಲೆ ಐಟಿ ದಾಳಿ…ರೊಚ್ಚಿಗೆದ್ದ ಅಭಿಮಾನಿಗಳು ಮೋದಿಯವರಿಗೆ ಹೇಳಿದ್ದೇನು ಗೊತ್ತೆ?

538

ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ.

ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ ಮಾಡಲಾಗುತ್ತಿದೆ ಎಂಬ ಅನುಮಾನಗಳು ಮೂಡಿ ಬಂದಿದ್ದು, ಕೆಲವು ವರು ನಿರ್ಮಾಪಕರ ಮೂಲಕ ಕಪ್ಪು ಹಣವನ್ನು ಸಿನಿಮಾದಲ್ಲಿ ಹೂಡಿಕೆ ಮಾಡಲಾಗುತ್ತಿದೆ ಎಂಬ ಅನುಮಾನದ ಮೇರೆಗೆ ಐಟಿ ದಾಳಿ ಮಾಡಲಾಗಿದೆ ಎನ್ನಲಾಗಿದೆ. ಇದಕ್ಕೆ ತುಂಬಾ ದಿನಗಳಿಂದ ಸಿದ್ಧತೆ ನಡೆದಿತ್ತು ಇಂದು ಮುಂಜಾನೆ ಇನ್ಕಮ್ ಟ್ಯಾಕ್ಸ್ ಇಲಾಖೆ ಈ ಸ್ಟಾರ್ ಗಳ ಮನೆ ಮೇಲೆ ದಾಳಿ ನಡೆಸಿದೆ.

ಆದರೆ ಈ ಸ್ಟಾರ್ ನಟರ ಗಳ ಅಭಿಮಾನಿಗಳು ಮಾತ್ರ ರೊಚ್ಚಿಗೆದ್ದಿದ್ದಾರೆ. ಕರ್ನಾಟಕವನ್ನು ಗುರಿಯಾಗಿರಿಸಿಕೊಂಡು ದಾಳಿಯನ್ನು ಮಾಡಲಾಗುತ್ತಿದೆ ಎಂದು ಅಭಿಮಾನಿಗಳು ಭಾವಿಸಿದ್ದಾರೆ. ಐ ಟಿ ಯು ಕೇಂದ್ರ ಸರ್ಕಾರದಿಂದ ಪೂರ್ವಗ್ರಹಪೀಡಿತ ವಾಗಿದ್ದು ಇದರ ಹಿಂದೆ ಮೋದಿ ಇದ್ದಾರೆ ಎಂದು ಭಾವಿಸಿರುವ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೋದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನೀವು ನಮ್ಮ ನೆಚ್ಚಿನ ನಟರ ಗಳನ್ನು ಟಾರ್ಗೆಟ್ ಮಾಡಿದ್ದೀರಿ..ನೋಡುತ್ತಿರಿ ಮುಂದೆ ಬರುವ ಲೋಕಸಭಾ ಚುನಾವಣೆಗೆ ನಾವು ನಿಮ್ಮನ್ನು ಟಾರ್ಗೆಟ್ ಮಾಡುತ್ತೇವೆ ನಿಮಗೆ ಮತ ಹಾಕುವುದಿಲ್ಲ ಬಿಜೆಪಿ ಮುಕ್ತ ಕರ್ನಾಟಕ ವನ್ನು ಮಾಡುತ್ತೇವೆ ಎಂದು ಆಕ್ರೋಶ ಪಟ್ಟಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್ ಅವರು ಐಟಿ ಗೆ ತನ್ನದೇ ಆದ ನಿಯಮ ಗಳು ಇರುತ್ತವೆ ಅದು ಅದನ್ನು ಪಾಲಿಸಿದೇ ಅಷ್ಟೇ. ಕೆಜಿಎಫ್ , ವಿಲ್ಲನ್ ಹಾಗೂ ನಟಸಾರ್ವಭೌಮ ಚಿತ್ರಗಳು ಬಾರಿ ಹೆಸರು ಮಾಡುತ್ತಿದ್ದು ಈ ಚಿತ್ರಕ್ಕೆ ಭಾರಿ ಹಣ ಖರ್ಚು ಮಾಡುವುದರಿಂದ ಈ ಕಾರಣಕ್ಕೆ ಐಟಿ ದಾಳಿ ಆಗಿರಬಹುದು ಸಾಕ್ಷ್ಯಾಧಾರಗಳಿಲ್ಲದೆ ನಾವು ಯಾರನ್ನೂ ದೂರುವುದಿಲ್ಲ, ಐಟಿ ಇಲಾಖೆ ಒಂದು ಪಕ್ಷಕ್ಕೆ ಸೀಮಿತವಾದ ದಲ್ಲ. ಇದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.

ಸ್ಯಾಂಡಲ್ ವುಡ್ ಇತಿಹಾಸದಲ್ಲೇ ಇದು ಬಹು ದೊಡ್ಡ ಐಟಿ ದಾಳಿ ಯಾಗಿದ್ದು.. ಮುಂದೆ ಏನೆಲ್ಲಾ ಬೆಳವಣಿಗೆಗಳು ನಡೆಯುತ್ತವೆ , ಮುಂದೆ ಜನರಿಂದ ಇದಕ್ಕೆ ಯಾವ ರೀತಿ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವರುಣನ ಆರ್ಭಟ- ‘ಮಹಾ’ ಮಳೆಗೆ ಸೇತುವೆಗಳು ಮುಳುಗಡೆ

    ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ. ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ…

  • ಸಿನಿಮಾ

    ಸೆಂಚುರಿ ಸ್ಟಾರ್ ಶಿವಣ್ಣನ ವಿರುದ್ದ, ಹುಚ್ಚ ವೆಂಕಟ್ ತಿರುಗಿ ಬಿದ್ದಿದೇಕೆ.!

    ‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.

  • ಸಿನಿಮಾ

    ಮಗನ ಫೋಟೋ ಹಾಕಿ ನಟ ಜಗ್ಗೇಶ್ ರವರನ್ನು ಟ್ರೊಲ್ ಮಾಡಿದ ರಮ್ಯಾ ಬೆಂಬಲಿಗರು..ಇದಕ್ಕೆ ಜಗ್ಗೇಶ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…

  • ತಂತ್ರಜ್ಞಾನ

    ಶೌಚಾಲಯಗಳ ಸ್ವಚ್ಛತೆಗೆ ರೈಲ್ವೆ ಇಲಾಖೆ 42 ಕೋಟಿ ಮೌಲ್ಯದ ಹಸುವಿನ ಬೆರಣಿ ಖರೀದಿಸ್ತಿ ಏಕೆ..?ತಿಳಿಯಲು ಇದನ್ನು ಓದಿ..

    ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.

  • ಜ್ಯೋತಿಷ್ಯ

    ಭಗವಾನ್ ಶಿವನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…

  • ಸುದ್ದಿ

    ಬೆಳಕಿನ ಹಬ್ಬ ದೀಪಾವಳಿಯ ಸೊಬಗು ಹೆಚ್ಚಿಸುವ ದೀಪಗಳ ಇಂದಿರುವ ಮಹತ್ವಗಳೇನು ಗೊತ್ತಾ..?

    ದೀಪಾವಳಿ, ದೀಪಗಳ ಹಬ್ಬ; ಇದನ್ನು ವಿಕ್ರಮಶಕೆಯ ವರ್ಷದ ಕೊನೆಯಲ್ಲಿ ಆಚರಿಸಲಾಗುತ್ತದೆ. ವಿಕ್ರಮಶಕೆ ಉತ್ತರ ಭಾರತದಲ್ಲಿ ಉಪಯೋಗಿಸಲ್ಪಡುವುದರಿಂದ ಅಲ್ಲಿ ದೀಪಾವಳಿ ಹೊಸ ವರ್ಷದ ಹಬ್ಬವೂ ಹೌದು. ದೀಪಗಳು ಮನೆಯನ್ನು ಬೆಳಗೋದರ ಜೊತೆಗೆ ಮನಸ್ಸಿಗೆ ಮುದವನ್ನಾ ನೀಡುತ್ತವೆ. ಮನೆ ಮನಗಳನ್ನು ಬೆಳಗೋ ದೀಪಾವಳಿಗೆ ಇನ್ನೇನು ಒಂದು ವಾರವಷ್ಟೇ ಬಾಕಿ ಇದ್ದು ಸಿಲಿಕಾನ್ ಸಿಟಿಯ ಮಾರುಕಟ್ಟೆಯಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ. ಒಂದ್ಕಡೆ ಟೆರಾಕೋಟಾ ಇಂದ ತಯಾರಾಗಿರೋ ಪುಟ್ಟ ಪುಟ್ಟ ದೀಪಗಳು. ಅವುಗಳ ಅಂದವನ್ನು ಮತ್ತಷ್ಟು ಹೆಚ್ಚಸ್ತಿರೋ ಬಣ್ಣ ಬಣ್ಣದ ದೀಪಗಳು….