ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ.

ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ ಮಾಡಲಾಗುತ್ತಿದೆ ಎಂಬ ಅನುಮಾನಗಳು ಮೂಡಿ ಬಂದಿದ್ದು, ಕೆಲವು ವರು ನಿರ್ಮಾಪಕರ ಮೂಲಕ ಕಪ್ಪು ಹಣವನ್ನು ಸಿನಿಮಾದಲ್ಲಿ ಹೂಡಿಕೆ ಮಾಡಲಾಗುತ್ತಿದೆ ಎಂಬ ಅನುಮಾನದ ಮೇರೆಗೆ ಐಟಿ ದಾಳಿ ಮಾಡಲಾಗಿದೆ ಎನ್ನಲಾಗಿದೆ. ಇದಕ್ಕೆ ತುಂಬಾ ದಿನಗಳಿಂದ ಸಿದ್ಧತೆ ನಡೆದಿತ್ತು ಇಂದು ಮುಂಜಾನೆ ಇನ್ಕಮ್ ಟ್ಯಾಕ್ಸ್ ಇಲಾಖೆ ಈ ಸ್ಟಾರ್ ಗಳ ಮನೆ ಮೇಲೆ ದಾಳಿ ನಡೆಸಿದೆ.

ಆದರೆ ಈ ಸ್ಟಾರ್ ನಟರ ಗಳ ಅಭಿಮಾನಿಗಳು ಮಾತ್ರ ರೊಚ್ಚಿಗೆದ್ದಿದ್ದಾರೆ. ಕರ್ನಾಟಕವನ್ನು ಗುರಿಯಾಗಿರಿಸಿಕೊಂಡು ದಾಳಿಯನ್ನು ಮಾಡಲಾಗುತ್ತಿದೆ ಎಂದು ಅಭಿಮಾನಿಗಳು ಭಾವಿಸಿದ್ದಾರೆ. ಐ ಟಿ ಯು ಕೇಂದ್ರ ಸರ್ಕಾರದಿಂದ ಪೂರ್ವಗ್ರಹಪೀಡಿತ ವಾಗಿದ್ದು ಇದರ ಹಿಂದೆ ಮೋದಿ ಇದ್ದಾರೆ ಎಂದು ಭಾವಿಸಿರುವ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಮೋದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನೀವು ನಮ್ಮ ನೆಚ್ಚಿನ ನಟರ ಗಳನ್ನು ಟಾರ್ಗೆಟ್ ಮಾಡಿದ್ದೀರಿ..ನೋಡುತ್ತಿರಿ ಮುಂದೆ ಬರುವ ಲೋಕಸಭಾ ಚುನಾವಣೆಗೆ ನಾವು ನಿಮ್ಮನ್ನು ಟಾರ್ಗೆಟ್ ಮಾಡುತ್ತೇವೆ ನಿಮಗೆ ಮತ ಹಾಕುವುದಿಲ್ಲ ಬಿಜೆಪಿ ಮುಕ್ತ ಕರ್ನಾಟಕ ವನ್ನು ಮಾಡುತ್ತೇವೆ ಎಂದು ಆಕ್ರೋಶ ಪಟ್ಟಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್ ಅವರು ಐಟಿ ಗೆ ತನ್ನದೇ ಆದ ನಿಯಮ ಗಳು ಇರುತ್ತವೆ ಅದು ಅದನ್ನು ಪಾಲಿಸಿದೇ ಅಷ್ಟೇ. ಕೆಜಿಎಫ್ , ವಿಲ್ಲನ್ ಹಾಗೂ ನಟಸಾರ್ವಭೌಮ ಚಿತ್ರಗಳು ಬಾರಿ ಹೆಸರು ಮಾಡುತ್ತಿದ್ದು ಈ ಚಿತ್ರಕ್ಕೆ ಭಾರಿ ಹಣ ಖರ್ಚು ಮಾಡುವುದರಿಂದ ಈ ಕಾರಣಕ್ಕೆ ಐಟಿ ದಾಳಿ ಆಗಿರಬಹುದು ಸಾಕ್ಷ್ಯಾಧಾರಗಳಿಲ್ಲದೆ ನಾವು ಯಾರನ್ನೂ ದೂರುವುದಿಲ್ಲ, ಐಟಿ ಇಲಾಖೆ ಒಂದು ಪಕ್ಷಕ್ಕೆ ಸೀಮಿತವಾದ ದಲ್ಲ. ಇದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ.

ಸ್ಯಾಂಡಲ್ ವುಡ್ ಇತಿಹಾಸದಲ್ಲೇ ಇದು ಬಹು ದೊಡ್ಡ ಐಟಿ ದಾಳಿ ಯಾಗಿದ್ದು.. ಮುಂದೆ ಏನೆಲ್ಲಾ ಬೆಳವಣಿಗೆಗಳು ನಡೆಯುತ್ತವೆ , ಮುಂದೆ ಜನರಿಂದ ಇದಕ್ಕೆ ಯಾವ ರೀತಿ ಪ್ರತಿಕ್ರಿಯೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಮೊಬೈಲ್ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ. ಯಾರು ಮೆಸೇಜ್ ಮಾಡಿರಬಹುದು,ಯಾರು ಕಾಲ್ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್ಲೈನ್…
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ
ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…