ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು.
ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ.
ಕುಡುಕ ಹಾಗೂ ಮಾದಕ ವಸ್ತುಗಳ ಪ್ರಿಯರಾದ ತಾಯಿ ಹಾಗೂ ತಮ್ಮಂದಿರ ಖುಷಿಗಾಗಿ ನನ್ನನ್ನ ಹೇಗೆ ಶೋಷಣೆ ಮಾಡಲಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 14/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…
ಉತ್ತರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ವಾತಿ ಸಿಂಗ್ ಅವರು ಬಿಯರ್ ಬಾರ್ವೊಂದನ್ನು ಉದ್ಘಾಟಿಸಿದ ಫೋಟೋಗಳು ದೇಶಾದ್ಯಂತ ವೈರಲ್ ಆಗಿದ್ದು, ನೂತನ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತೀವ್ರ ಮುಜುಗರ
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ
ಹೋಟೆಲ್ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್ನ್ನು ಸೀಲ್ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.