ಸುದ್ದಿ

ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

141

ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ‌ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ..

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…

  • ಉಪಯುಕ್ತ ಮಾಹಿತಿ

    ಸಂಜೀವಿನಿಮುದ್ರೆ ಮಾಡುವುದು ಹೇಗೆ? ಈಗೆ ಮಾಡಿದರೆ ಏನಾಗುತ್ತದೆ! ಹಲವು ಜನರಿಗೆ ತಿಳಿದಿಲ್ಲ.

    ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…

  • ಸುದ್ದಿ

    ಬಿಗ್ ಶಾಕಿಂಗ್!ತರಗತಿಯಲ್ಲೇ ಕುಡಿದು ರಂಪಾಟ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿನಿಯರು…

    ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…

  • ವಿಸ್ಮಯ ಜಗತ್ತು

    ಈ ಗ್ರಾಮ ಇಡೀ ವಿಶ್ವಕ್ಕೆ ಮಾದರಿಯಾಗಿದೆ!ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಈ ಗ್ರಾಮ ಯಾವುದು ಗೊತ್ತಾ?

    ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.

  • ಸುದ್ದಿ

    1.5 ಕೋಟಿ ಮೊತ್ತದ ಪ್ರಶಸ್ತಿಗೆ ಸುಳ್ಳು ದಾಖಲೆ: ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆರೋಪ….

    ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…