ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೋಟೆಲ್ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್ನ್ನು ಸೀಲ್ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.