ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.
ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…
ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ. ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…
ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….