ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…