News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

149

ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ‌ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶನಿ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…

  • Health

    ವಿದೇಶದಲ್ಲಿ ಬೇಡಿಕೆಯನ್ನು ಪಡೆದ ನುಗ್ಗೆ ಸೊಪ್ಪಿನ ಪುಡಿ…!

    ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್‌ ಆಗಿ ಪರಿವರ್ತಿಸಿದರೆ…

  • inspirational

    ರೈತರ ಬೆಳೆ‌ ಸಮಿಕ್ಷೆ ನೊಂದಣಿ ದಿನಾಂಕ ವಿಸ್ತರಣೆ

    ಬೆಂಗಳೂರು: ಅಗಷ್ಟ್  ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24  ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು .  .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…

  • ಸುದ್ದಿ

    ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿ, ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತ ಶ್ವಾನ.

    ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…

  • ಆರೋಗ್ಯ

    ಸಕ್ಕರೆ(ಶುಗರ್) ಕಾಯಿಲೆಗೆ ಉತ್ತಮ ಔಷದಿಯಾಗಿರುವ ಮೆಂತೆ …! ಬಗ್ಗೆ ತಿಳಿಯಲು ಈ ಲೇಖನ ಓದಿ..

    ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…