ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…
ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು.