ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು. ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…
ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…
ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.