News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

148

ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ ಸಿಂಗ್, ತೆಲಂಗಾಣ ರಾಯಭಾರಿ ಸ್ಥಾನದಿಂದ ಸಾನಿಯಾ ಮಿರ್ಜಾರನ್ನು ಕೈಬಿಡಬೇಕು. ಇಡೀ ದೇಶವೇ ಭಯೋತ್ಪಾದನೆಯ ವಿರುದ್ಧ ಹಾಗೂ ಪಾಕಿಸ್ತಾನದ ವಿರುದ್ಧ ಒಂದಾಗಿರುವಾಗ ನಮ್ಮ ರಾಜ್ಯದ ರಾಯಭಾರಿಯ ಪತಿ ಭಾರತದ ವಿರುದ್ಧ ಮಾತನಾಡುವುದು ಸರಿಯಲ್ಲ.

ಇಂತಹ ನಡವಳಿಕೆ ಸಹಿಸಲು ಸಾಧ್ಯವಿಲ್ಲ. ‌ಸಾನಿಯಾ ಬದಲಿಗೆ ವಿವಿಎಸ್ ಲಕ್ಷ್ಮಣ್, ಪಿವಿ ಸಿಂಧು, ಸೈನಾ ನೆಹ್ವಾಲ್ ಅಂಥವರನ್ನು ರಾಯಭಾರಿಯಾಗಿ ನೇಮಿಸುವಂತೆ ಸಿಎಂ ಚಂದ್ರಶೇಖರ ರಾವ್ ಅವರನ್ನು ಆಗ್ರಹಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    7 ವರ್ಷದಿಂದ ಊಟ ಮಾಡದೆ, ನಿಂತಲ್ಲೇ ನಿಂತಿದೆ ಈ ಜೀವಿ, ಅಷ್ಟಕ್ಕೂ ಈ ಜೀವಿ ಯಾವುದು ಗೊತ್ತಾ.

    ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…

  • ಉಪಯುಕ್ತ ಮಾಹಿತಿ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • ಸುದ್ದಿ

    ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡು ಅಭಿವೃದ್ಧಿಗೆ ಮುಂದಾದ ಡಿಬಾಸ್ ಫ್ಯಾನ್ಸ್,.!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…

  • ಆಧ್ಯಾತ್ಮ

    ಇದು ಸೃಷ್ಟಿ ಕರ್ತ ಬ್ರಹ್ಮದೇವರ, ವಿಶ್ವದ ಏಕೈಕ ದೇವಾಲಯ!ಈ ದೇವಾಲಯ ಎಲ್ಲಿದೆ ಗೊತ್ತಾ?

    ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
    ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.

  • ಸಿನಿಮಾ

    ರಾಜಕಾರಣದ ಕುರಿತು ಪತ್ರ ಬರೆದ ಅಪ್ಪು.! ಆ ಪತ್ರದಲ್ಲಿ ಏನಿದೆ ಗೊತ್ತಾ..?

    ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್‍ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…

  • ಉದ್ಯೋಗ

    ಡಿಆರ್‌ಡಿಒ ನೇಮಕಾತಿ 2020-21:

    ಚಂಡೀಗ .ದಲ್ಲಿ ಡಿಆರ್‌ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್‌ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್‌ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್‌ಗಾಗಿ ಡಿಆರ್‌ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್‌ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…