ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ.
ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು ಸಾನಿಯಾ ಪತಿ ಶೋಯೆಬ್ ಮಲಿಕ್ ತಮ್ಮ ಇನ್ಸ್ ಸ್ಟಾ ಗ್ರಾಮ್ ಖಾತೆಯಲ್ಲಿ ಸಾನಿಯಾ ಮಗುವಿನೊಂದಿಗೆ ಇರುವ ಫೋಟೋ ಪೋಸ್ಟ್ ಮಾಡಿದ್ದು ಅದು ವೈರಲ್ ಆಗಿದೆ.
ವೈರಲ್ ಆಗಿರುವ ಫೋಟೋದಲ್ಲಿ ಆಸ್ಪತ್ರೆಯಿಂದ ಹೊರ ಬಂದಿರುವ ಸಾನಿಯಾ, ಪುತ್ರ ಇಜ್ಹಾನ್ ನನ್ನು ಹಿಡಿದುಕೊಂಡಿದ್ದಾರೆ.ಇಝಾನ್ನನ್ನು ಎತ್ತಿಕೊಂಡು, ಕಪ್ಪು ಲೆಗ್ಗಿಂಗ್ ಹಾಗೂ ಬ್ಲಾಕ್ ಅಂಡ್ ವೈಟ್ ಚೆಕ್ಸ್ ಕುರ್ತಾ ಧರಿಸಿರುವ ಸಾನಿಯಾ, ಸ್ಕ್ರಾಪ್ ಸುತ್ತಿಕೊಂಡಿದ್ದಾರೆ. ಕಿತ್ತಳೆ ಬಣ್ಣದ ಸ್ಕ್ರಾಪ್ ಸುತ್ತಿಕೊಂಡು, ಬ್ಲಾಂಕೆಟ್ ನಲ್ಲಿ ಮಗುವನ್ನು ಸುತ್ತಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.
ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…
ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ನಿಲ್ದಾಣದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಿಗ್ಗೆ ಮುಂಬೈನಲ್ಲಿ ನಡೆದಿದೆ. ಮುಂಬೈನ 1 ರೂಪಾಯಿ ಕ್ಲಿನಿಕ್ ಮಹಿಳೆಯ ನೆರವಿಗೆ ಬಂದಿದೆ. ಕರ್ಜನತ್ ನಿಂದ ಪರೇಲ್ ಗೆ ಹೊರಟಿದ್ದ ಸುಭಂತಿ ಪಾತ್ರಾ ಅವರಿಗೆ ಥಾಣೆಯ ಬಳಿ ಹೆರಿಗೆ ನೋವು ಕಾಣಿಸಿಕೊಂಡಿತ್ತು ಎಂದು ಒಂದು ರೂಪಾಯಿ ಚಿಕಿತ್ಸಾಲಯದ ಕಾರ್ಯನಿರ್ವಹಣಾಧಿಕಾರಿ ಡಾ ರಾಹುಲ್ ಗುಳೆ ತಿಳಿಸಿದ್ದಾರೆ. ಸುಮಾರು 35 ಕಿ.ಮೀ. ದೂರದ ಊರಿಗೆ ಪ್ರಯಾಣಿಸುವಷ್ಟರಲ್ಲಿ ಸುಭಂತಿಗೆ ಹೆರಿಗೆ ನೋವು…