ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ ತನ್ನ ಆಸ್ತಿಯನ್ನ KGF ಭಾಗ ಎರಡರಲ್ಲಿ ನಟನೆ ಮಾಡುತ್ತಿರುವ ಮತ್ತು ಬಾಲಿವುಡ್ ಅವರ ಹೆಸರಿಗೆ ಬರೆದ್ದು ಕೊನೆಯುಸಿರನ್ನ ಎಳೆದಿದ್ದಾರೆ.

ಖ್ಯಾತ ನಟ ಸಂಜಯ್ ದತ್ ಅಂದರೆ ತುಂಬಾ ಅಭಿಮಾನ ಪ್ರೀತಿ, ಸಂಜಯ್ ದತ್ ನಟನೆ ಮಾಡಿದ ಎಲ್ಲಾ ಸಿನಿಮಾಗಳನ್ನ ಒಂದಲ್ಲ ಮೂರೂ ಮೂರೂ ಭಾರಿ ನೋಡಿದ್ದಾರೆ ಈ ಅಭಿಮಾನಿ. ಹೌದು ಸಂಜಯ್ ದತ್ ಹೆಸರಿಗೆ ಎಲ್ಲಾ ಆಸ್ತಿಯನ್ನ ವರ್ಗಾವಣೆ ಮಾಡಲಾಗಿತ್ತು. ಇನ್ನು ತಡಮಾಡದೆ ಆಕೆಯ ಮನೆಯವರು ಈ ವಿಷಯವನ್ನ ಪೊಲೀಸರಿಗೆ ಮುಟ್ಟಿಸುತ್ತಾರೆ ಮತ್ತು ಈ ವಿಷಯವಾಗಿ ಪೊಲೀಸರು ಸಂಜಯ್ ದತ್ ಅವರನ್ನ ಭೇಟಿ ಮಾಡಿ ಪೂರ್ತಿ ವಿಷಯವನ್ನ ಸಂಜಯ್ ದತ್ ಅವರ ಬಳಿ ಹೇಳಿದ್ದಾರೆ. ಇನ್ನು ಇದನ್ನ ಕೇಳಿದ ಸಂಜಯ್ ದತ್ ಅವರಿಗೆ ಒಂದು ಕ್ಷಣ ಶಾಕ್ ಆಗಿತ್ತಂತೆ, ನಿಷಿಯ ತ್ರಿಪಾಠಿ ತನ್ನ ಸಹೋದರ ತಾಯಿಯ ಜೊತೆ ವಾಸವಿದ್ದಳು ಮತ್ತು ಅವರ ಮನೆಯ ಬೆಲೆ ಸುಮಾರು ಹತ್ತು ಕೋಟಿ ರೂಪಾಯಿ ಹಾಗೆ ನಿಷಿಯ ತ್ರಿಪಾಠಿ ಅವರ ಒಟ್ಟು ಆಸ್ತಿಯ ಬೆಲೆ ಸುಮಾರು 73 ಕೋಟಿ ರೂಪಾಯಿ.

ಇನ್ನು ಈ ವಿಷಯಕ್ಕೆ ಸ್ಪಂದಿಸಿದ ಸಂಜಯ್ ದತ್ ಅವರು ಆಕೆ ಅಭಿಮಾನಕ್ಕೆ ನಾವು ತುಂಬು ಆಭಾರಿ ಆದರೆ ಆಕೆಯ ಆಸ್ತಿ ನನಗೆ ಬೇಡ ಮತ್ತು ಕಾನೂನಿನ ರೀತಿಯಲ್ಲಿ ಆ ಆಸ್ತಿಯನ್ನ ಅವರ ಕುಟುಂಬಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಹೇಳಿದ್ದಾರೆ ಸಂಜಯ್ ದತ್ ಅವರು. ಇನ್ನು ಬ್ಯಾಂಕ್ ಲಾಕರ್ ನಲ್ಲಿ ಕೂಡ ನಿಷಿಯ ತ್ರಿಪಾಠಿ ಬೆಲೆ ಬಾಳುವ ಆಭರಣಗಳನ್ನ ಇಟ್ಟಿದ್ದು ಅದನ್ನ ಈಗಾಗಲೇ ಆಕೆಯ ಕುಟುಂಬಕ್ಕೆ ಹಿಂತಿರುಗಿಸಿದ್ದಾರೆ ಸಂಜಯ್ ದತ್ ಅವರು, ಆಸ್ತಿ ವರ್ಗಾವಣೆಗೆ ಸಹಕರಿಸುತ್ತಿರುವ ಸಂಜಯ್ ಅವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ. ಇನ್ನು ಕೆಲವರು ಕಿವಿ ಚುಚ್ಚಿಸಲು ಮಗು ಸ್ವಲ್ಪ ದೊಡ್ದದಾಗುವವರೆಗು ಕಾಯುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.