ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ ತನ್ನ ಆಸ್ತಿಯನ್ನ KGF ಭಾಗ ಎರಡರಲ್ಲಿ ನಟನೆ ಮಾಡುತ್ತಿರುವ ಮತ್ತು ಬಾಲಿವುಡ್ ಅವರ ಹೆಸರಿಗೆ ಬರೆದ್ದು ಕೊನೆಯುಸಿರನ್ನ ಎಳೆದಿದ್ದಾರೆ.

ಖ್ಯಾತ ನಟ ಸಂಜಯ್ ದತ್ ಅಂದರೆ ತುಂಬಾ ಅಭಿಮಾನ ಪ್ರೀತಿ, ಸಂಜಯ್ ದತ್ ನಟನೆ ಮಾಡಿದ ಎಲ್ಲಾ ಸಿನಿಮಾಗಳನ್ನ ಒಂದಲ್ಲ ಮೂರೂ ಮೂರೂ ಭಾರಿ ನೋಡಿದ್ದಾರೆ ಈ ಅಭಿಮಾನಿ. ಹೌದು ಸಂಜಯ್ ದತ್ ಹೆಸರಿಗೆ ಎಲ್ಲಾ ಆಸ್ತಿಯನ್ನ ವರ್ಗಾವಣೆ ಮಾಡಲಾಗಿತ್ತು. ಇನ್ನು ತಡಮಾಡದೆ ಆಕೆಯ ಮನೆಯವರು ಈ ವಿಷಯವನ್ನ ಪೊಲೀಸರಿಗೆ ಮುಟ್ಟಿಸುತ್ತಾರೆ ಮತ್ತು ಈ ವಿಷಯವಾಗಿ ಪೊಲೀಸರು ಸಂಜಯ್ ದತ್ ಅವರನ್ನ ಭೇಟಿ ಮಾಡಿ ಪೂರ್ತಿ ವಿಷಯವನ್ನ ಸಂಜಯ್ ದತ್ ಅವರ ಬಳಿ ಹೇಳಿದ್ದಾರೆ. ಇನ್ನು ಇದನ್ನ ಕೇಳಿದ ಸಂಜಯ್ ದತ್ ಅವರಿಗೆ ಒಂದು ಕ್ಷಣ ಶಾಕ್ ಆಗಿತ್ತಂತೆ, ನಿಷಿಯ ತ್ರಿಪಾಠಿ ತನ್ನ ಸಹೋದರ ತಾಯಿಯ ಜೊತೆ ವಾಸವಿದ್ದಳು ಮತ್ತು ಅವರ ಮನೆಯ ಬೆಲೆ ಸುಮಾರು ಹತ್ತು ಕೋಟಿ ರೂಪಾಯಿ ಹಾಗೆ ನಿಷಿಯ ತ್ರಿಪಾಠಿ ಅವರ ಒಟ್ಟು ಆಸ್ತಿಯ ಬೆಲೆ ಸುಮಾರು 73 ಕೋಟಿ ರೂಪಾಯಿ.

ಇನ್ನು ಈ ವಿಷಯಕ್ಕೆ ಸ್ಪಂದಿಸಿದ ಸಂಜಯ್ ದತ್ ಅವರು ಆಕೆ ಅಭಿಮಾನಕ್ಕೆ ನಾವು ತುಂಬು ಆಭಾರಿ ಆದರೆ ಆಕೆಯ ಆಸ್ತಿ ನನಗೆ ಬೇಡ ಮತ್ತು ಕಾನೂನಿನ ರೀತಿಯಲ್ಲಿ ಆ ಆಸ್ತಿಯನ್ನ ಅವರ ಕುಟುಂಬಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಹೇಳಿದ್ದಾರೆ ಸಂಜಯ್ ದತ್ ಅವರು. ಇನ್ನು ಬ್ಯಾಂಕ್ ಲಾಕರ್ ನಲ್ಲಿ ಕೂಡ ನಿಷಿಯ ತ್ರಿಪಾಠಿ ಬೆಲೆ ಬಾಳುವ ಆಭರಣಗಳನ್ನ ಇಟ್ಟಿದ್ದು ಅದನ್ನ ಈಗಾಗಲೇ ಆಕೆಯ ಕುಟುಂಬಕ್ಕೆ ಹಿಂತಿರುಗಿಸಿದ್ದಾರೆ ಸಂಜಯ್ ದತ್ ಅವರು, ಆಸ್ತಿ ವರ್ಗಾವಣೆಗೆ ಸಹಕರಿಸುತ್ತಿರುವ ಸಂಜಯ್ ಅವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.
ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…