News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ತನ್ನ 73 ಕೋಟಿ ರೂಪಾಯಿ ಆಸ್ತಿಯನ್ನ ಕೆಜಿಎಫ್ ನಟನ ಹೆಸರಿಗೆ ಬರೆದು ಜೀವ ಕಳೆದುಕೊಂಡ ಅಭಿಮಾನಿ, ಕಾರಣ ಮಾತ್ರ ಶಾಕಿಂಗ್.!

439

ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ ತನ್ನ ಆಸ್ತಿಯನ್ನ KGF ಭಾಗ ಎರಡರಲ್ಲಿ ನಟನೆ ಮಾಡುತ್ತಿರುವ ಮತ್ತು ಬಾಲಿವುಡ್ ಅವರ ಹೆಸರಿಗೆ ಬರೆದ್ದು ಕೊನೆಯುಸಿರನ್ನ ಎಳೆದಿದ್ದಾರೆ.

ಖ್ಯಾತ ನಟ ಸಂಜಯ್ ದತ್ ಅಂದರೆ ತುಂಬಾ ಅಭಿಮಾನ ಪ್ರೀತಿ, ಸಂಜಯ್ ದತ್ ನಟನೆ ಮಾಡಿದ ಎಲ್ಲಾ ಸಿನಿಮಾಗಳನ್ನ ಒಂದಲ್ಲ ಮೂರೂ ಮೂರೂ ಭಾರಿ ನೋಡಿದ್ದಾರೆ ಈ ಅಭಿಮಾನಿ. ಹೌದು ಸಂಜಯ್ ದತ್ ಹೆಸರಿಗೆ ಎಲ್ಲಾ ಆಸ್ತಿಯನ್ನ ವರ್ಗಾವಣೆ ಮಾಡಲಾಗಿತ್ತು. ಇನ್ನು ತಡಮಾಡದೆ ಆಕೆಯ ಮನೆಯವರು ಈ ವಿಷಯವನ್ನ ಪೊಲೀಸರಿಗೆ ಮುಟ್ಟಿಸುತ್ತಾರೆ ಮತ್ತು ಈ ವಿಷಯವಾಗಿ ಪೊಲೀಸರು ಸಂಜಯ್ ದತ್ ಅವರನ್ನ ಭೇಟಿ ಮಾಡಿ ಪೂರ್ತಿ ವಿಷಯವನ್ನ ಸಂಜಯ್ ದತ್ ಅವರ ಬಳಿ ಹೇಳಿದ್ದಾರೆ. ಇನ್ನು ಇದನ್ನ ಕೇಳಿದ ಸಂಜಯ್ ದತ್ ಅವರಿಗೆ ಒಂದು ಕ್ಷಣ ಶಾಕ್ ಆಗಿತ್ತಂತೆ, ನಿಷಿಯ ತ್ರಿಪಾಠಿ ತನ್ನ ಸಹೋದರ ತಾಯಿಯ ಜೊತೆ ವಾಸವಿದ್ದಳು ಮತ್ತು ಅವರ ಮನೆಯ ಬೆಲೆ ಸುಮಾರು ಹತ್ತು ಕೋಟಿ ರೂಪಾಯಿ ಹಾಗೆ ನಿಷಿಯ ತ್ರಿಪಾಠಿ ಅವರ ಒಟ್ಟು ಆಸ್ತಿಯ ಬೆಲೆ ಸುಮಾರು 73 ಕೋಟಿ ರೂಪಾಯಿ.

ಇನ್ನು ಈ ವಿಷಯಕ್ಕೆ ಸ್ಪಂದಿಸಿದ ಸಂಜಯ್ ದತ್ ಅವರು ಆಕೆ ಅಭಿಮಾನಕ್ಕೆ ನಾವು ತುಂಬು ಆಭಾರಿ ಆದರೆ ಆಕೆಯ ಆಸ್ತಿ ನನಗೆ ಬೇಡ ಮತ್ತು ಕಾನೂನಿನ ರೀತಿಯಲ್ಲಿ ಆ ಆಸ್ತಿಯನ್ನ ಅವರ ಕುಟುಂಬಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಹೇಳಿದ್ದಾರೆ ಸಂಜಯ್ ದತ್ ಅವರು. ಇನ್ನು ಬ್ಯಾಂಕ್ ಲಾಕರ್ ನಲ್ಲಿ ಕೂಡ ನಿಷಿಯ ತ್ರಿಪಾಠಿ ಬೆಲೆ ಬಾಳುವ ಆಭರಣಗಳನ್ನ ಇಟ್ಟಿದ್ದು ಅದನ್ನ ಈಗಾಗಲೇ ಆಕೆಯ ಕುಟುಂಬಕ್ಕೆ ಹಿಂತಿರುಗಿಸಿದ್ದಾರೆ ಸಂಜಯ್ ದತ್ ಅವರು, ಆಸ್ತಿ ವರ್ಗಾವಣೆಗೆ ಸಹಕರಿಸುತ್ತಿರುವ ಸಂಜಯ್ ಅವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ, JCB ಬಣ್ಣ ಯಾಕೆ ಹಳದಿ ಇರುತ್ತದೆ. ತಿಳಿಯದ ರೋಚಕ ಸತ್ಯ.

    ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…

  • ಸಿನಿಮಾ

    ಈ ಸೂಪರ್ ಸ್ಟಾರ್’ಗಳ ಜೋಡಿಗಳಲ್ಲಿ ಪತ್ನಿಯರೇ ದೊಡ್ಡವರು..!ತಿಳಿಯಲು ಈ ಲೇಖನ ಓದಿ..

    ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಆರೋಗ್ಯ

    ಎಲೆಕೋಸಿನಿಂದ ಮಾನವನ ದೇಹಕ್ಕೆ ಏನೆಲ್ಲಾ ಲಾಭವಿದೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್‌ ಅಂಶಗಳು ವಿಟಮಿನ್‌ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….

  • ಗ್ಯಾಜೆಟ್

    ಹುಷಾರ್!ನೀವು ಚೀನಾ ಮೊಬೈಲ್ ಬಳುಸುತ್ತಿದ್ದರೆ ತಪ್ಪದೆ ಈ ಲೇಖನಿ ಓದಿ…

    ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.