ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ ತನ್ನ ಆಸ್ತಿಯನ್ನ KGF ಭಾಗ ಎರಡರಲ್ಲಿ ನಟನೆ ಮಾಡುತ್ತಿರುವ ಮತ್ತು ಬಾಲಿವುಡ್ ಅವರ ಹೆಸರಿಗೆ ಬರೆದ್ದು ಕೊನೆಯುಸಿರನ್ನ ಎಳೆದಿದ್ದಾರೆ.

ಖ್ಯಾತ ನಟ ಸಂಜಯ್ ದತ್ ಅಂದರೆ ತುಂಬಾ ಅಭಿಮಾನ ಪ್ರೀತಿ, ಸಂಜಯ್ ದತ್ ನಟನೆ ಮಾಡಿದ ಎಲ್ಲಾ ಸಿನಿಮಾಗಳನ್ನ ಒಂದಲ್ಲ ಮೂರೂ ಮೂರೂ ಭಾರಿ ನೋಡಿದ್ದಾರೆ ಈ ಅಭಿಮಾನಿ. ಹೌದು ಸಂಜಯ್ ದತ್ ಹೆಸರಿಗೆ ಎಲ್ಲಾ ಆಸ್ತಿಯನ್ನ ವರ್ಗಾವಣೆ ಮಾಡಲಾಗಿತ್ತು. ಇನ್ನು ತಡಮಾಡದೆ ಆಕೆಯ ಮನೆಯವರು ಈ ವಿಷಯವನ್ನ ಪೊಲೀಸರಿಗೆ ಮುಟ್ಟಿಸುತ್ತಾರೆ ಮತ್ತು ಈ ವಿಷಯವಾಗಿ ಪೊಲೀಸರು ಸಂಜಯ್ ದತ್ ಅವರನ್ನ ಭೇಟಿ ಮಾಡಿ ಪೂರ್ತಿ ವಿಷಯವನ್ನ ಸಂಜಯ್ ದತ್ ಅವರ ಬಳಿ ಹೇಳಿದ್ದಾರೆ. ಇನ್ನು ಇದನ್ನ ಕೇಳಿದ ಸಂಜಯ್ ದತ್ ಅವರಿಗೆ ಒಂದು ಕ್ಷಣ ಶಾಕ್ ಆಗಿತ್ತಂತೆ, ನಿಷಿಯ ತ್ರಿಪಾಠಿ ತನ್ನ ಸಹೋದರ ತಾಯಿಯ ಜೊತೆ ವಾಸವಿದ್ದಳು ಮತ್ತು ಅವರ ಮನೆಯ ಬೆಲೆ ಸುಮಾರು ಹತ್ತು ಕೋಟಿ ರೂಪಾಯಿ ಹಾಗೆ ನಿಷಿಯ ತ್ರಿಪಾಠಿ ಅವರ ಒಟ್ಟು ಆಸ್ತಿಯ ಬೆಲೆ ಸುಮಾರು 73 ಕೋಟಿ ರೂಪಾಯಿ.

ಇನ್ನು ಈ ವಿಷಯಕ್ಕೆ ಸ್ಪಂದಿಸಿದ ಸಂಜಯ್ ದತ್ ಅವರು ಆಕೆ ಅಭಿಮಾನಕ್ಕೆ ನಾವು ತುಂಬು ಆಭಾರಿ ಆದರೆ ಆಕೆಯ ಆಸ್ತಿ ನನಗೆ ಬೇಡ ಮತ್ತು ಕಾನೂನಿನ ರೀತಿಯಲ್ಲಿ ಆ ಆಸ್ತಿಯನ್ನ ಅವರ ಕುಟುಂಬಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಹೇಳಿದ್ದಾರೆ ಸಂಜಯ್ ದತ್ ಅವರು. ಇನ್ನು ಬ್ಯಾಂಕ್ ಲಾಕರ್ ನಲ್ಲಿ ಕೂಡ ನಿಷಿಯ ತ್ರಿಪಾಠಿ ಬೆಲೆ ಬಾಳುವ ಆಭರಣಗಳನ್ನ ಇಟ್ಟಿದ್ದು ಅದನ್ನ ಈಗಾಗಲೇ ಆಕೆಯ ಕುಟುಂಬಕ್ಕೆ ಹಿಂತಿರುಗಿಸಿದ್ದಾರೆ ಸಂಜಯ್ ದತ್ ಅವರು, ಆಸ್ತಿ ವರ್ಗಾವಣೆಗೆ ಸಹಕರಿಸುತ್ತಿರುವ ಸಂಜಯ್ ಅವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…
ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ದೇಶದ ಅನುಕೂಲ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಒಂದು ಕಾನೂನುಭಂಗ ವಾಗಿರಲಿಲ್ಲ.