ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ ತನ್ನ ಆಸ್ತಿಯನ್ನ KGF ಭಾಗ ಎರಡರಲ್ಲಿ ನಟನೆ ಮಾಡುತ್ತಿರುವ ಮತ್ತು ಬಾಲಿವುಡ್ ಅವರ ಹೆಸರಿಗೆ ಬರೆದ್ದು ಕೊನೆಯುಸಿರನ್ನ ಎಳೆದಿದ್ದಾರೆ.

ಖ್ಯಾತ ನಟ ಸಂಜಯ್ ದತ್ ಅಂದರೆ ತುಂಬಾ ಅಭಿಮಾನ ಪ್ರೀತಿ, ಸಂಜಯ್ ದತ್ ನಟನೆ ಮಾಡಿದ ಎಲ್ಲಾ ಸಿನಿಮಾಗಳನ್ನ ಒಂದಲ್ಲ ಮೂರೂ ಮೂರೂ ಭಾರಿ ನೋಡಿದ್ದಾರೆ ಈ ಅಭಿಮಾನಿ. ಹೌದು ಸಂಜಯ್ ದತ್ ಹೆಸರಿಗೆ ಎಲ್ಲಾ ಆಸ್ತಿಯನ್ನ ವರ್ಗಾವಣೆ ಮಾಡಲಾಗಿತ್ತು. ಇನ್ನು ತಡಮಾಡದೆ ಆಕೆಯ ಮನೆಯವರು ಈ ವಿಷಯವನ್ನ ಪೊಲೀಸರಿಗೆ ಮುಟ್ಟಿಸುತ್ತಾರೆ ಮತ್ತು ಈ ವಿಷಯವಾಗಿ ಪೊಲೀಸರು ಸಂಜಯ್ ದತ್ ಅವರನ್ನ ಭೇಟಿ ಮಾಡಿ ಪೂರ್ತಿ ವಿಷಯವನ್ನ ಸಂಜಯ್ ದತ್ ಅವರ ಬಳಿ ಹೇಳಿದ್ದಾರೆ. ಇನ್ನು ಇದನ್ನ ಕೇಳಿದ ಸಂಜಯ್ ದತ್ ಅವರಿಗೆ ಒಂದು ಕ್ಷಣ ಶಾಕ್ ಆಗಿತ್ತಂತೆ, ನಿಷಿಯ ತ್ರಿಪಾಠಿ ತನ್ನ ಸಹೋದರ ತಾಯಿಯ ಜೊತೆ ವಾಸವಿದ್ದಳು ಮತ್ತು ಅವರ ಮನೆಯ ಬೆಲೆ ಸುಮಾರು ಹತ್ತು ಕೋಟಿ ರೂಪಾಯಿ ಹಾಗೆ ನಿಷಿಯ ತ್ರಿಪಾಠಿ ಅವರ ಒಟ್ಟು ಆಸ್ತಿಯ ಬೆಲೆ ಸುಮಾರು 73 ಕೋಟಿ ರೂಪಾಯಿ.

ಇನ್ನು ಈ ವಿಷಯಕ್ಕೆ ಸ್ಪಂದಿಸಿದ ಸಂಜಯ್ ದತ್ ಅವರು ಆಕೆ ಅಭಿಮಾನಕ್ಕೆ ನಾವು ತುಂಬು ಆಭಾರಿ ಆದರೆ ಆಕೆಯ ಆಸ್ತಿ ನನಗೆ ಬೇಡ ಮತ್ತು ಕಾನೂನಿನ ರೀತಿಯಲ್ಲಿ ಆ ಆಸ್ತಿಯನ್ನ ಅವರ ಕುಟುಂಬಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಹೇಳಿದ್ದಾರೆ ಸಂಜಯ್ ದತ್ ಅವರು. ಇನ್ನು ಬ್ಯಾಂಕ್ ಲಾಕರ್ ನಲ್ಲಿ ಕೂಡ ನಿಷಿಯ ತ್ರಿಪಾಠಿ ಬೆಲೆ ಬಾಳುವ ಆಭರಣಗಳನ್ನ ಇಟ್ಟಿದ್ದು ಅದನ್ನ ಈಗಾಗಲೇ ಆಕೆಯ ಕುಟುಂಬಕ್ಕೆ ಹಿಂತಿರುಗಿಸಿದ್ದಾರೆ ಸಂಜಯ್ ದತ್ ಅವರು, ಆಸ್ತಿ ವರ್ಗಾವಣೆಗೆ ಸಹಕರಿಸುತ್ತಿರುವ ಸಂಜಯ್ ಅವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…