News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ತನ್ನ 73 ಕೋಟಿ ರೂಪಾಯಿ ಆಸ್ತಿಯನ್ನ ಕೆಜಿಎಫ್ ನಟನ ಹೆಸರಿಗೆ ಬರೆದು ಜೀವ ಕಳೆದುಕೊಂಡ ಅಭಿಮಾನಿ, ಕಾರಣ ಮಾತ್ರ ಶಾಕಿಂಗ್.!

436

ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ ತನ್ನ ಆಸ್ತಿಯನ್ನ KGF ಭಾಗ ಎರಡರಲ್ಲಿ ನಟನೆ ಮಾಡುತ್ತಿರುವ ಮತ್ತು ಬಾಲಿವುಡ್ ಅವರ ಹೆಸರಿಗೆ ಬರೆದ್ದು ಕೊನೆಯುಸಿರನ್ನ ಎಳೆದಿದ್ದಾರೆ.

ಖ್ಯಾತ ನಟ ಸಂಜಯ್ ದತ್ ಅಂದರೆ ತುಂಬಾ ಅಭಿಮಾನ ಪ್ರೀತಿ, ಸಂಜಯ್ ದತ್ ನಟನೆ ಮಾಡಿದ ಎಲ್ಲಾ ಸಿನಿಮಾಗಳನ್ನ ಒಂದಲ್ಲ ಮೂರೂ ಮೂರೂ ಭಾರಿ ನೋಡಿದ್ದಾರೆ ಈ ಅಭಿಮಾನಿ. ಹೌದು ಸಂಜಯ್ ದತ್ ಹೆಸರಿಗೆ ಎಲ್ಲಾ ಆಸ್ತಿಯನ್ನ ವರ್ಗಾವಣೆ ಮಾಡಲಾಗಿತ್ತು. ಇನ್ನು ತಡಮಾಡದೆ ಆಕೆಯ ಮನೆಯವರು ಈ ವಿಷಯವನ್ನ ಪೊಲೀಸರಿಗೆ ಮುಟ್ಟಿಸುತ್ತಾರೆ ಮತ್ತು ಈ ವಿಷಯವಾಗಿ ಪೊಲೀಸರು ಸಂಜಯ್ ದತ್ ಅವರನ್ನ ಭೇಟಿ ಮಾಡಿ ಪೂರ್ತಿ ವಿಷಯವನ್ನ ಸಂಜಯ್ ದತ್ ಅವರ ಬಳಿ ಹೇಳಿದ್ದಾರೆ. ಇನ್ನು ಇದನ್ನ ಕೇಳಿದ ಸಂಜಯ್ ದತ್ ಅವರಿಗೆ ಒಂದು ಕ್ಷಣ ಶಾಕ್ ಆಗಿತ್ತಂತೆ, ನಿಷಿಯ ತ್ರಿಪಾಠಿ ತನ್ನ ಸಹೋದರ ತಾಯಿಯ ಜೊತೆ ವಾಸವಿದ್ದಳು ಮತ್ತು ಅವರ ಮನೆಯ ಬೆಲೆ ಸುಮಾರು ಹತ್ತು ಕೋಟಿ ರೂಪಾಯಿ ಹಾಗೆ ನಿಷಿಯ ತ್ರಿಪಾಠಿ ಅವರ ಒಟ್ಟು ಆಸ್ತಿಯ ಬೆಲೆ ಸುಮಾರು 73 ಕೋಟಿ ರೂಪಾಯಿ.

ಇನ್ನು ಈ ವಿಷಯಕ್ಕೆ ಸ್ಪಂದಿಸಿದ ಸಂಜಯ್ ದತ್ ಅವರು ಆಕೆ ಅಭಿಮಾನಕ್ಕೆ ನಾವು ತುಂಬು ಆಭಾರಿ ಆದರೆ ಆಕೆಯ ಆಸ್ತಿ ನನಗೆ ಬೇಡ ಮತ್ತು ಕಾನೂನಿನ ರೀತಿಯಲ್ಲಿ ಆ ಆಸ್ತಿಯನ್ನ ಅವರ ಕುಟುಂಬಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಹೇಳಿದ್ದಾರೆ ಸಂಜಯ್ ದತ್ ಅವರು. ಇನ್ನು ಬ್ಯಾಂಕ್ ಲಾಕರ್ ನಲ್ಲಿ ಕೂಡ ನಿಷಿಯ ತ್ರಿಪಾಠಿ ಬೆಲೆ ಬಾಳುವ ಆಭರಣಗಳನ್ನ ಇಟ್ಟಿದ್ದು ಅದನ್ನ ಈಗಾಗಲೇ ಆಕೆಯ ಕುಟುಂಬಕ್ಕೆ ಹಿಂತಿರುಗಿಸಿದ್ದಾರೆ ಸಂಜಯ್ ದತ್ ಅವರು, ಆಸ್ತಿ ವರ್ಗಾವಣೆಗೆ ಸಹಕರಿಸುತ್ತಿರುವ ಸಂಜಯ್ ಅವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಮ್ಮ ದೇಹದ ವಿಚಿತ್ರ ಸತ್ಯಗಳು!!

    ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • ಮನರಂಜನೆ

    ಪ್ರಿಯಾಂಕ, ಕುರಿ ಪ್ರತಾಪ್ ಗೆ ಈಗೆ ಮಾಡಿದಕ್ಕೆ. ಪ್ರತಾಪ್ ಪತ್ನಿ ಪ್ರಿಯಾಂಕಾಗೆ ಹೇಳಿದ್ದೇನು ಗೊತ್ತಾ.

    ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…

  • ಸುದ್ದಿ

    ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

    ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ….

  • ಮನರಂಜನೆ

    ಚಂದನ್‌ ಶೆಟ್ಟಿ ಬಿಗ್‌ಬಾಸ್‌ ಫೈನಲ್ ಕನ್ಫೆಶನ್ ರೂಮ್‌ನಲ್ಲಿ ಬಿಕ್ಕಿ ಬಿಕ್ಕಿ ಆಳುತ್ತಿದ್ದು ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್‌ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್‌ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.

  • ವ್ಯಕ್ತಿ ವಿಶೇಷಣ

    ತಮ್ಮ ಜೀವನದಲ್ಲಿ ಜಾಸ್ತಿ ಓದದೇ ಇದ್ರೂ ಯಶಸ್ಸು ಕಂಡ ಭಾರತೀಯರ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…