News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ತನ್ನ 73 ಕೋಟಿ ರೂಪಾಯಿ ಆಸ್ತಿಯನ್ನ ಕೆಜಿಎಫ್ ನಟನ ಹೆಸರಿಗೆ ಬರೆದು ಜೀವ ಕಳೆದುಕೊಂಡ ಅಭಿಮಾನಿ, ಕಾರಣ ಮಾತ್ರ ಶಾಕಿಂಗ್.!

436

ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ ತನ್ನ ಆಸ್ತಿಯನ್ನ KGF ಭಾಗ ಎರಡರಲ್ಲಿ ನಟನೆ ಮಾಡುತ್ತಿರುವ ಮತ್ತು ಬಾಲಿವುಡ್ ಅವರ ಹೆಸರಿಗೆ ಬರೆದ್ದು ಕೊನೆಯುಸಿರನ್ನ ಎಳೆದಿದ್ದಾರೆ.

ಖ್ಯಾತ ನಟ ಸಂಜಯ್ ದತ್ ಅಂದರೆ ತುಂಬಾ ಅಭಿಮಾನ ಪ್ರೀತಿ, ಸಂಜಯ್ ದತ್ ನಟನೆ ಮಾಡಿದ ಎಲ್ಲಾ ಸಿನಿಮಾಗಳನ್ನ ಒಂದಲ್ಲ ಮೂರೂ ಮೂರೂ ಭಾರಿ ನೋಡಿದ್ದಾರೆ ಈ ಅಭಿಮಾನಿ. ಹೌದು ಸಂಜಯ್ ದತ್ ಹೆಸರಿಗೆ ಎಲ್ಲಾ ಆಸ್ತಿಯನ್ನ ವರ್ಗಾವಣೆ ಮಾಡಲಾಗಿತ್ತು. ಇನ್ನು ತಡಮಾಡದೆ ಆಕೆಯ ಮನೆಯವರು ಈ ವಿಷಯವನ್ನ ಪೊಲೀಸರಿಗೆ ಮುಟ್ಟಿಸುತ್ತಾರೆ ಮತ್ತು ಈ ವಿಷಯವಾಗಿ ಪೊಲೀಸರು ಸಂಜಯ್ ದತ್ ಅವರನ್ನ ಭೇಟಿ ಮಾಡಿ ಪೂರ್ತಿ ವಿಷಯವನ್ನ ಸಂಜಯ್ ದತ್ ಅವರ ಬಳಿ ಹೇಳಿದ್ದಾರೆ. ಇನ್ನು ಇದನ್ನ ಕೇಳಿದ ಸಂಜಯ್ ದತ್ ಅವರಿಗೆ ಒಂದು ಕ್ಷಣ ಶಾಕ್ ಆಗಿತ್ತಂತೆ, ನಿಷಿಯ ತ್ರಿಪಾಠಿ ತನ್ನ ಸಹೋದರ ತಾಯಿಯ ಜೊತೆ ವಾಸವಿದ್ದಳು ಮತ್ತು ಅವರ ಮನೆಯ ಬೆಲೆ ಸುಮಾರು ಹತ್ತು ಕೋಟಿ ರೂಪಾಯಿ ಹಾಗೆ ನಿಷಿಯ ತ್ರಿಪಾಠಿ ಅವರ ಒಟ್ಟು ಆಸ್ತಿಯ ಬೆಲೆ ಸುಮಾರು 73 ಕೋಟಿ ರೂಪಾಯಿ.

ಇನ್ನು ಈ ವಿಷಯಕ್ಕೆ ಸ್ಪಂದಿಸಿದ ಸಂಜಯ್ ದತ್ ಅವರು ಆಕೆ ಅಭಿಮಾನಕ್ಕೆ ನಾವು ತುಂಬು ಆಭಾರಿ ಆದರೆ ಆಕೆಯ ಆಸ್ತಿ ನನಗೆ ಬೇಡ ಮತ್ತು ಕಾನೂನಿನ ರೀತಿಯಲ್ಲಿ ಆ ಆಸ್ತಿಯನ್ನ ಅವರ ಕುಟುಂಬಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಹೇಳಿದ್ದಾರೆ ಸಂಜಯ್ ದತ್ ಅವರು. ಇನ್ನು ಬ್ಯಾಂಕ್ ಲಾಕರ್ ನಲ್ಲಿ ಕೂಡ ನಿಷಿಯ ತ್ರಿಪಾಠಿ ಬೆಲೆ ಬಾಳುವ ಆಭರಣಗಳನ್ನ ಇಟ್ಟಿದ್ದು ಅದನ್ನ ಈಗಾಗಲೇ ಆಕೆಯ ಕುಟುಂಬಕ್ಕೆ ಹಿಂತಿರುಗಿಸಿದ್ದಾರೆ ಸಂಜಯ್ ದತ್ ಅವರು, ಆಸ್ತಿ ವರ್ಗಾವಣೆಗೆ ಸಹಕರಿಸುತ್ತಿರುವ ಸಂಜಯ್ ಅವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಕೊನೆಗೂ ಗಾಯಕ ಚಂದನ್ ಶೆಟ್ಟಿಗೆ ತನ್ನ ಮನದ ಮಾತು ತಿಳಿಸಿದ ನಿವೇದಿತಾ ಗೌಡ..!

    ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ‍್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್‍ಗೆ…

  • ಸುದ್ದಿ

    ಮಳೆ ಆತಂಕದಲ್ಲಿರುವ ಕೊಡಗಿನ ಜನತೆಗೆ ನೋಟಿಸ್ ಶಾಕ್ ನೀಡಿದ ನಗರಸಭೆ….!

    ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…

  • ಜ್ಯೋತಿಷ್ಯ

    ಭಾನುವಾರದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…