ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ ತನ್ನ ಆಸ್ತಿಯನ್ನ KGF ಭಾಗ ಎರಡರಲ್ಲಿ ನಟನೆ ಮಾಡುತ್ತಿರುವ ಮತ್ತು ಬಾಲಿವುಡ್ ಅವರ ಹೆಸರಿಗೆ ಬರೆದ್ದು ಕೊನೆಯುಸಿರನ್ನ ಎಳೆದಿದ್ದಾರೆ.

ಖ್ಯಾತ ನಟ ಸಂಜಯ್ ದತ್ ಅಂದರೆ ತುಂಬಾ ಅಭಿಮಾನ ಪ್ರೀತಿ, ಸಂಜಯ್ ದತ್ ನಟನೆ ಮಾಡಿದ ಎಲ್ಲಾ ಸಿನಿಮಾಗಳನ್ನ ಒಂದಲ್ಲ ಮೂರೂ ಮೂರೂ ಭಾರಿ ನೋಡಿದ್ದಾರೆ ಈ ಅಭಿಮಾನಿ. ಹೌದು ಸಂಜಯ್ ದತ್ ಹೆಸರಿಗೆ ಎಲ್ಲಾ ಆಸ್ತಿಯನ್ನ ವರ್ಗಾವಣೆ ಮಾಡಲಾಗಿತ್ತು. ಇನ್ನು ತಡಮಾಡದೆ ಆಕೆಯ ಮನೆಯವರು ಈ ವಿಷಯವನ್ನ ಪೊಲೀಸರಿಗೆ ಮುಟ್ಟಿಸುತ್ತಾರೆ ಮತ್ತು ಈ ವಿಷಯವಾಗಿ ಪೊಲೀಸರು ಸಂಜಯ್ ದತ್ ಅವರನ್ನ ಭೇಟಿ ಮಾಡಿ ಪೂರ್ತಿ ವಿಷಯವನ್ನ ಸಂಜಯ್ ದತ್ ಅವರ ಬಳಿ ಹೇಳಿದ್ದಾರೆ. ಇನ್ನು ಇದನ್ನ ಕೇಳಿದ ಸಂಜಯ್ ದತ್ ಅವರಿಗೆ ಒಂದು ಕ್ಷಣ ಶಾಕ್ ಆಗಿತ್ತಂತೆ, ನಿಷಿಯ ತ್ರಿಪಾಠಿ ತನ್ನ ಸಹೋದರ ತಾಯಿಯ ಜೊತೆ ವಾಸವಿದ್ದಳು ಮತ್ತು ಅವರ ಮನೆಯ ಬೆಲೆ ಸುಮಾರು ಹತ್ತು ಕೋಟಿ ರೂಪಾಯಿ ಹಾಗೆ ನಿಷಿಯ ತ್ರಿಪಾಠಿ ಅವರ ಒಟ್ಟು ಆಸ್ತಿಯ ಬೆಲೆ ಸುಮಾರು 73 ಕೋಟಿ ರೂಪಾಯಿ.

ಇನ್ನು ಈ ವಿಷಯಕ್ಕೆ ಸ್ಪಂದಿಸಿದ ಸಂಜಯ್ ದತ್ ಅವರು ಆಕೆ ಅಭಿಮಾನಕ್ಕೆ ನಾವು ತುಂಬು ಆಭಾರಿ ಆದರೆ ಆಕೆಯ ಆಸ್ತಿ ನನಗೆ ಬೇಡ ಮತ್ತು ಕಾನೂನಿನ ರೀತಿಯಲ್ಲಿ ಆ ಆಸ್ತಿಯನ್ನ ಅವರ ಕುಟುಂಬಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಹೇಳಿದ್ದಾರೆ ಸಂಜಯ್ ದತ್ ಅವರು. ಇನ್ನು ಬ್ಯಾಂಕ್ ಲಾಕರ್ ನಲ್ಲಿ ಕೂಡ ನಿಷಿಯ ತ್ರಿಪಾಠಿ ಬೆಲೆ ಬಾಳುವ ಆಭರಣಗಳನ್ನ ಇಟ್ಟಿದ್ದು ಅದನ್ನ ಈಗಾಗಲೇ ಆಕೆಯ ಕುಟುಂಬಕ್ಕೆ ಹಿಂತಿರುಗಿಸಿದ್ದಾರೆ ಸಂಜಯ್ ದತ್ ಅವರು, ಆಸ್ತಿ ವರ್ಗಾವಣೆಗೆ ಸಹಕರಿಸುತ್ತಿರುವ ಸಂಜಯ್ ಅವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್ ಸೀಸನ್-7ರಲ್ಲಿ ಶೈನ್ ಶೆಟ್ಟಿ ಅವರು ಸ್ಪರ್ಧಿ ಚಂದನಾ ಅವರ ಜೊತೆ ಜಗಳವಾಡಿ ಅವಾಜ್ ಹಾಕಿದ್ದಾರೆ. ಶೈನ್ ವರ್ತನೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನಾ ಮತ್ತು ಶೈನ್ ಶೆಟ್ಟಿ, ವಾಸುಕಿ ವೈಭವ್ ಮೂವರು ಗೆಳೆಯರು. ಚಂದನಾ ವಿರುದ್ಧವಾಗಿ ಶೈನ್ ಶೆಟ್ಟಿ ಮತ್ತು ವಾಸುಕಿ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಈಗ ಶೈನ್ ಶೆಟ್ಟಿ ಮಾತನಾಡಿದ ಬಗೆ ನೋಡಿ ಚಂದನಾ ಕಣ್ಣೀರು ಹಾಕಿದ್ದಾರೆ. ಚಂದನಾ ಅವರು ಟಾಸ್ಕ್ ಮಾಡಿ ಮೈ…
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.
ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…