ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ ತನ್ನ ಆಸ್ತಿಯನ್ನ KGF ಭಾಗ ಎರಡರಲ್ಲಿ ನಟನೆ ಮಾಡುತ್ತಿರುವ ಮತ್ತು ಬಾಲಿವುಡ್ ಅವರ ಹೆಸರಿಗೆ ಬರೆದ್ದು ಕೊನೆಯುಸಿರನ್ನ ಎಳೆದಿದ್ದಾರೆ.

ಖ್ಯಾತ ನಟ ಸಂಜಯ್ ದತ್ ಅಂದರೆ ತುಂಬಾ ಅಭಿಮಾನ ಪ್ರೀತಿ, ಸಂಜಯ್ ದತ್ ನಟನೆ ಮಾಡಿದ ಎಲ್ಲಾ ಸಿನಿಮಾಗಳನ್ನ ಒಂದಲ್ಲ ಮೂರೂ ಮೂರೂ ಭಾರಿ ನೋಡಿದ್ದಾರೆ ಈ ಅಭಿಮಾನಿ. ಹೌದು ಸಂಜಯ್ ದತ್ ಹೆಸರಿಗೆ ಎಲ್ಲಾ ಆಸ್ತಿಯನ್ನ ವರ್ಗಾವಣೆ ಮಾಡಲಾಗಿತ್ತು. ಇನ್ನು ತಡಮಾಡದೆ ಆಕೆಯ ಮನೆಯವರು ಈ ವಿಷಯವನ್ನ ಪೊಲೀಸರಿಗೆ ಮುಟ್ಟಿಸುತ್ತಾರೆ ಮತ್ತು ಈ ವಿಷಯವಾಗಿ ಪೊಲೀಸರು ಸಂಜಯ್ ದತ್ ಅವರನ್ನ ಭೇಟಿ ಮಾಡಿ ಪೂರ್ತಿ ವಿಷಯವನ್ನ ಸಂಜಯ್ ದತ್ ಅವರ ಬಳಿ ಹೇಳಿದ್ದಾರೆ. ಇನ್ನು ಇದನ್ನ ಕೇಳಿದ ಸಂಜಯ್ ದತ್ ಅವರಿಗೆ ಒಂದು ಕ್ಷಣ ಶಾಕ್ ಆಗಿತ್ತಂತೆ, ನಿಷಿಯ ತ್ರಿಪಾಠಿ ತನ್ನ ಸಹೋದರ ತಾಯಿಯ ಜೊತೆ ವಾಸವಿದ್ದಳು ಮತ್ತು ಅವರ ಮನೆಯ ಬೆಲೆ ಸುಮಾರು ಹತ್ತು ಕೋಟಿ ರೂಪಾಯಿ ಹಾಗೆ ನಿಷಿಯ ತ್ರಿಪಾಠಿ ಅವರ ಒಟ್ಟು ಆಸ್ತಿಯ ಬೆಲೆ ಸುಮಾರು 73 ಕೋಟಿ ರೂಪಾಯಿ.

ಇನ್ನು ಈ ವಿಷಯಕ್ಕೆ ಸ್ಪಂದಿಸಿದ ಸಂಜಯ್ ದತ್ ಅವರು ಆಕೆ ಅಭಿಮಾನಕ್ಕೆ ನಾವು ತುಂಬು ಆಭಾರಿ ಆದರೆ ಆಕೆಯ ಆಸ್ತಿ ನನಗೆ ಬೇಡ ಮತ್ತು ಕಾನೂನಿನ ರೀತಿಯಲ್ಲಿ ಆ ಆಸ್ತಿಯನ್ನ ಅವರ ಕುಟುಂಬಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಹೇಳಿದ್ದಾರೆ ಸಂಜಯ್ ದತ್ ಅವರು. ಇನ್ನು ಬ್ಯಾಂಕ್ ಲಾಕರ್ ನಲ್ಲಿ ಕೂಡ ನಿಷಿಯ ತ್ರಿಪಾಠಿ ಬೆಲೆ ಬಾಳುವ ಆಭರಣಗಳನ್ನ ಇಟ್ಟಿದ್ದು ಅದನ್ನ ಈಗಾಗಲೇ ಆಕೆಯ ಕುಟುಂಬಕ್ಕೆ ಹಿಂತಿರುಗಿಸಿದ್ದಾರೆ ಸಂಜಯ್ ದತ್ ಅವರು, ಆಸ್ತಿ ವರ್ಗಾವಣೆಗೆ ಸಹಕರಿಸುತ್ತಿರುವ ಸಂಜಯ್ ಅವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…
ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…