ಸುದ್ದಿ

ತನ್ನ 73 ಕೋಟಿ ರೂಪಾಯಿ ಆಸ್ತಿಯನ್ನ ಕೆಜಿಎಫ್ ನಟನ ಹೆಸರಿಗೆ ಬರೆದು ಜೀವ ಕಳೆದುಕೊಂಡ ಅಭಿಮಾನಿ, ಕಾರಣ ಮಾತ್ರ ಶಾಕಿಂಗ್.!

430

ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ ತನ್ನ ಆಸ್ತಿಯನ್ನ KGF ಭಾಗ ಎರಡರಲ್ಲಿ ನಟನೆ ಮಾಡುತ್ತಿರುವ ಮತ್ತು ಬಾಲಿವುಡ್ ಅವರ ಹೆಸರಿಗೆ ಬರೆದ್ದು ಕೊನೆಯುಸಿರನ್ನ ಎಳೆದಿದ್ದಾರೆ.

ಖ್ಯಾತ ನಟ ಸಂಜಯ್ ದತ್ ಅಂದರೆ ತುಂಬಾ ಅಭಿಮಾನ ಪ್ರೀತಿ, ಸಂಜಯ್ ದತ್ ನಟನೆ ಮಾಡಿದ ಎಲ್ಲಾ ಸಿನಿಮಾಗಳನ್ನ ಒಂದಲ್ಲ ಮೂರೂ ಮೂರೂ ಭಾರಿ ನೋಡಿದ್ದಾರೆ ಈ ಅಭಿಮಾನಿ. ಹೌದು ಸಂಜಯ್ ದತ್ ಹೆಸರಿಗೆ ಎಲ್ಲಾ ಆಸ್ತಿಯನ್ನ ವರ್ಗಾವಣೆ ಮಾಡಲಾಗಿತ್ತು. ಇನ್ನು ತಡಮಾಡದೆ ಆಕೆಯ ಮನೆಯವರು ಈ ವಿಷಯವನ್ನ ಪೊಲೀಸರಿಗೆ ಮುಟ್ಟಿಸುತ್ತಾರೆ ಮತ್ತು ಈ ವಿಷಯವಾಗಿ ಪೊಲೀಸರು ಸಂಜಯ್ ದತ್ ಅವರನ್ನ ಭೇಟಿ ಮಾಡಿ ಪೂರ್ತಿ ವಿಷಯವನ್ನ ಸಂಜಯ್ ದತ್ ಅವರ ಬಳಿ ಹೇಳಿದ್ದಾರೆ. ಇನ್ನು ಇದನ್ನ ಕೇಳಿದ ಸಂಜಯ್ ದತ್ ಅವರಿಗೆ ಒಂದು ಕ್ಷಣ ಶಾಕ್ ಆಗಿತ್ತಂತೆ, ನಿಷಿಯ ತ್ರಿಪಾಠಿ ತನ್ನ ಸಹೋದರ ತಾಯಿಯ ಜೊತೆ ವಾಸವಿದ್ದಳು ಮತ್ತು ಅವರ ಮನೆಯ ಬೆಲೆ ಸುಮಾರು ಹತ್ತು ಕೋಟಿ ರೂಪಾಯಿ ಹಾಗೆ ನಿಷಿಯ ತ್ರಿಪಾಠಿ ಅವರ ಒಟ್ಟು ಆಸ್ತಿಯ ಬೆಲೆ ಸುಮಾರು 73 ಕೋಟಿ ರೂಪಾಯಿ.

ಇನ್ನು ಈ ವಿಷಯಕ್ಕೆ ಸ್ಪಂದಿಸಿದ ಸಂಜಯ್ ದತ್ ಅವರು ಆಕೆ ಅಭಿಮಾನಕ್ಕೆ ನಾವು ತುಂಬು ಆಭಾರಿ ಆದರೆ ಆಕೆಯ ಆಸ್ತಿ ನನಗೆ ಬೇಡ ಮತ್ತು ಕಾನೂನಿನ ರೀತಿಯಲ್ಲಿ ಆ ಆಸ್ತಿಯನ್ನ ಅವರ ಕುಟುಂಬಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಹೇಳಿದ್ದಾರೆ ಸಂಜಯ್ ದತ್ ಅವರು. ಇನ್ನು ಬ್ಯಾಂಕ್ ಲಾಕರ್ ನಲ್ಲಿ ಕೂಡ ನಿಷಿಯ ತ್ರಿಪಾಠಿ ಬೆಲೆ ಬಾಳುವ ಆಭರಣಗಳನ್ನ ಇಟ್ಟಿದ್ದು ಅದನ್ನ ಈಗಾಗಲೇ ಆಕೆಯ ಕುಟುಂಬಕ್ಕೆ ಹಿಂತಿರುಗಿಸಿದ್ದಾರೆ ಸಂಜಯ್ ದತ್ ಅವರು, ಆಸ್ತಿ ವರ್ಗಾವಣೆಗೆ ಸಹಕರಿಸುತ್ತಿರುವ ಸಂಜಯ್ ಅವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ವಿಸ್ಮಯಕಾರಿ ಹೂವು..! ಎಲ್ಲಿ ಸಿಗುತ್ತದೆ ಗೊತ್ತಾ?

    ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್‌ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್‌ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…

  • ಸುದ್ದಿ

    ಈ ಹಳ್ಳಿಯಲ್ಲಿ ಒಂದು ಮೂಟೆ ಸಿಮೆಂಟ್’ಗೆ 8000 ಕೊಡ್ಬೇಕು.?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ, ಅಮ್ಮಮ್ಮಾ ಅಂದ್ರೆ  300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ  8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್‌’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್‌ಗೆ ಇಷ್ಟೊಂದು ದುಬಾರಿ…

  • ಆರೋಗ್ಯ

    ಅತಿ ವ್ಯಾಯಾಮ ಮಾಡುವುದರಿಂದ ಆರೋಗ್ಯಕ್ಕೆ ಆಗುವ ತೊಂದರೆಗಳು ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.

  • ಸುದ್ದಿ

    ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

    ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…

  • ವ್ಯಕ್ತಿ ವಿಶೇಷಣ

    ಸ್ವತಂತ್ರ ಭಾರತದ ಪ್ರಪ್ರಥಮ ಮತದಾರನ ಬಗ್ಗೆ ನಿಮಗೆಷ್ಟು ಗೊತ್ತು..?ಇಲ್ಲಿಯವರೆಗೂ ತಪ್ಪದೆ ಮತದಾನ ಮಾಡಿರುವ ಇವರ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್‌ ಶರಣ್‌ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.

  • ಸಿನಿಮಾ

    ಪಾಕ್ ಧ್ವಜ ಹಿಡಿದು ಸುದ್ದಿಯಾದ ಬಾಲಿವುಡ್ ನಟಿ…

    ಬಾಲಿವುಡ್ ನ ಡ್ರಾಮಾ ಕ್ವೀನ್ ರಾಖಿ ಸಾವಂತ್ ಮತ್ತೊಮ್ಮೆ ಸುದ್ದಿಗೆ ಬಂದಿದ್ದಾಳೆ. ರಾಖಿ ಸಾವಂತ್ ಫೋಟೋ ಒಂದು ವೈರಲ್ ಆಗಿದೆ. ಅದ್ರಲ್ಲಿ ರಾಖಿ ಸಾವಂತ್, ಪಾಕಿಸ್ತಾನದ ಧ್ವಜ ಹಿಡಿದು ನಿಂತಿದ್ದಾಳೆ. ಸುಂದರ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ನಿಂತು ಫೋಟೋಕ್ಕೆ ಫೋಸ್ ನೀಡಿದ್ದಾಳೆ. ರಾಖಿ ಸಾವಂತ್ ಫೋಟೋ ನೋಡ್ತಿದ್ದಂತೆ ಕೋಪಗೊಂಡ ಅಭಿಮಾನಿಗಳು ಶೀರ್ಷಿಕೆ ನೋಡಿದ ಮೇಲೆ ತಣ್ಣಗಾಗಿದ್ದಾರೆ. ನನಗೆ ನನ್ನ ದೇಶ ಭಾರತ ತುಂಬಾ ಇಷ್ಟ. ಆದ್ರೆ ಇದು ಬರ್ತಿರುವ ನನ್ನ ಮುಂದಿನ ಚಿತ್ರದ ಒಂದು ದೃಶ್ಯವೆಂದು…