ಸುದ್ದಿ

ತನ್ನ 73 ಕೋಟಿ ರೂಪಾಯಿ ಆಸ್ತಿಯನ್ನ ಕೆಜಿಎಫ್ ನಟನ ಹೆಸರಿಗೆ ಬರೆದು ಜೀವ ಕಳೆದುಕೊಂಡ ಅಭಿಮಾನಿ, ಕಾರಣ ಮಾತ್ರ ಶಾಕಿಂಗ್.!

430

ಮುಂಬೈ ಆ ಮಲಬಾರ್ ಹಿಲ್ ನಲ್ಲಿ ವಾಸವಿರುವ ನಿಷಿಯ ಹರಿಶ್ಚಂತ್ರ ತ್ರಿಪಾಠಿ ತನ್ನ ಮನೆ ಮತ್ತು ಹತ್ತಾರು ಕೋಟಿ ಬೆಲೆಬಾಳುವ ತನ್ನ ಎಲ್ಲಾ ಆಸ್ತಿಯನ್ನ ತನ್ನ ನೆಚ್ಚಿನ ನಟನ ಹೆಸರಿಗೆ ವಿಲ್ ಬರೆದು ಸಾವನ್ನಪ್ಪಿದ್ದಾಳೆ. ಇನ್ನು ನಿಷಿಯ ಸಾವನ್ನಪ್ಪಿದ ಕೆಲವು ಸಮಯದ ನಂತರ ಆಸ್ತಿಯನ್ನ ವರ್ಗಾವಣೆ ಮಾಡಲು ನೋಡಿದ ನಿಷಿಯ ಕುಟುಂಬದವರಿಗೆ ಇದನ್ನ ನೋಡಿ ದೊಡ್ಡ ಶಾಕ್ ಆಗಿತ್ತು. ಇನ್ನು ಈ ಅಭಿಮಾನಿ ತಾನು ಸಾಯುವ ಮುನ್ನ ತನ್ನ ಮನೆ, ಬ್ಯಾಂಕ್ ಅಕೌಂಟ್ ಮತ್ತು ಬರೋದದಲ್ಲಿ ಇರುವ ತನ್ನ ಆಸ್ತಿಯನ್ನ KGF ಭಾಗ ಎರಡರಲ್ಲಿ ನಟನೆ ಮಾಡುತ್ತಿರುವ ಮತ್ತು ಬಾಲಿವುಡ್ ಅವರ ಹೆಸರಿಗೆ ಬರೆದ್ದು ಕೊನೆಯುಸಿರನ್ನ ಎಳೆದಿದ್ದಾರೆ.

ಖ್ಯಾತ ನಟ ಸಂಜಯ್ ದತ್ ಅಂದರೆ ತುಂಬಾ ಅಭಿಮಾನ ಪ್ರೀತಿ, ಸಂಜಯ್ ದತ್ ನಟನೆ ಮಾಡಿದ ಎಲ್ಲಾ ಸಿನಿಮಾಗಳನ್ನ ಒಂದಲ್ಲ ಮೂರೂ ಮೂರೂ ಭಾರಿ ನೋಡಿದ್ದಾರೆ ಈ ಅಭಿಮಾನಿ. ಹೌದು ಸಂಜಯ್ ದತ್ ಹೆಸರಿಗೆ ಎಲ್ಲಾ ಆಸ್ತಿಯನ್ನ ವರ್ಗಾವಣೆ ಮಾಡಲಾಗಿತ್ತು. ಇನ್ನು ತಡಮಾಡದೆ ಆಕೆಯ ಮನೆಯವರು ಈ ವಿಷಯವನ್ನ ಪೊಲೀಸರಿಗೆ ಮುಟ್ಟಿಸುತ್ತಾರೆ ಮತ್ತು ಈ ವಿಷಯವಾಗಿ ಪೊಲೀಸರು ಸಂಜಯ್ ದತ್ ಅವರನ್ನ ಭೇಟಿ ಮಾಡಿ ಪೂರ್ತಿ ವಿಷಯವನ್ನ ಸಂಜಯ್ ದತ್ ಅವರ ಬಳಿ ಹೇಳಿದ್ದಾರೆ. ಇನ್ನು ಇದನ್ನ ಕೇಳಿದ ಸಂಜಯ್ ದತ್ ಅವರಿಗೆ ಒಂದು ಕ್ಷಣ ಶಾಕ್ ಆಗಿತ್ತಂತೆ, ನಿಷಿಯ ತ್ರಿಪಾಠಿ ತನ್ನ ಸಹೋದರ ತಾಯಿಯ ಜೊತೆ ವಾಸವಿದ್ದಳು ಮತ್ತು ಅವರ ಮನೆಯ ಬೆಲೆ ಸುಮಾರು ಹತ್ತು ಕೋಟಿ ರೂಪಾಯಿ ಹಾಗೆ ನಿಷಿಯ ತ್ರಿಪಾಠಿ ಅವರ ಒಟ್ಟು ಆಸ್ತಿಯ ಬೆಲೆ ಸುಮಾರು 73 ಕೋಟಿ ರೂಪಾಯಿ.

ಇನ್ನು ಈ ವಿಷಯಕ್ಕೆ ಸ್ಪಂದಿಸಿದ ಸಂಜಯ್ ದತ್ ಅವರು ಆಕೆ ಅಭಿಮಾನಕ್ಕೆ ನಾವು ತುಂಬು ಆಭಾರಿ ಆದರೆ ಆಕೆಯ ಆಸ್ತಿ ನನಗೆ ಬೇಡ ಮತ್ತು ಕಾನೂನಿನ ರೀತಿಯಲ್ಲಿ ಆ ಆಸ್ತಿಯನ್ನ ಅವರ ಕುಟುಂಬಕ್ಕೆ ವರ್ಗಾವಣೆ ಮಾಡುತ್ತೇನೆ ಎಂದು ಹೇಳಿದ್ದಾರೆ ಸಂಜಯ್ ದತ್ ಅವರು. ಇನ್ನು ಬ್ಯಾಂಕ್ ಲಾಕರ್ ನಲ್ಲಿ ಕೂಡ ನಿಷಿಯ ತ್ರಿಪಾಠಿ ಬೆಲೆ ಬಾಳುವ ಆಭರಣಗಳನ್ನ ಇಟ್ಟಿದ್ದು ಅದನ್ನ ಈಗಾಗಲೇ ಆಕೆಯ ಕುಟುಂಬಕ್ಕೆ ಹಿಂತಿರುಗಿಸಿದ್ದಾರೆ ಸಂಜಯ್ ದತ್ ಅವರು, ಆಸ್ತಿ ವರ್ಗಾವಣೆಗೆ ಸಹಕರಿಸುತ್ತಿರುವ ಸಂಜಯ್ ಅವರ ಒಳ್ಳೆಯ ತನಕ್ಕೆ ನಾವು ಮೆಚ್ಚಲೇಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

  • ಉಪಯುಕ್ತ ಮಾಹಿತಿ

    ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

    ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹೊಟ್ಟೆ ತೊಳಸಿಂದಂತೆ ಆಗುವುದು, ವಾಂತಿಯಂತಹ ಕಾಯಿಲೆಗಳಿಗೆ ತಕ್ಷಣದ ಪರಿಹಾರ…

    ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…

  • ಸಿನಿಮಾ

    ಈ ನಟ ‘ಮೆಗಾ ಸ್ಟಾರ್’ ಆದ್ರೂ ಈಗಲೂ ಬೀಡಿ ಸೇದುತ್ತಾರೆ..!ಯಾರು ಗೊತ್ತಾ..?ತಿಳಿಯಲು ಈ ಲೇಖನ ಓದಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…

  • ಸುದ್ದಿ

    ಗಾಂಧೀಜಿ ಫೋಟೋವನ್ನು ಬಿಯರ್ ಬಾಟಲುಗಳ ಮೇಲೆ ಹಾಕಿದ ತಪ್ಪಿಗೆ ಶಿಕ್ಷೆಯಾಗಿ ಕ್ಷಮೆ ಕೇಳಿದ ಇಸ್ರೇಲ್ ಕಂಪನಿ…!

    ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್‍ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್‍ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…

  • ಸುದ್ದಿ

    ಬಿಗ್ಬಾಸ್ ಪ್ರಥಮ್, ಸಚಿವ ಯು.ಟಿ.ಖಾದರ್’ಗೆ ಕೊಟ್ಟ ಟಾಂಗ್ ಏನು ಗೊತ್ತಾ..?ತಿಳಿಯಲು ಮುಂದೆ ನೋಡಿ…

    ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.