ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ ಕಡಿಮೆಯಾಗುತ್ತದೆ. ದುರ್ಬಲ ನಾಡಿಬಡಿತದ ಸಂದರ್ಭದಲ್ಲಿ ಈ ಮುದ್ರೆಯು ಚೇತರಿಕೆಗೆ ಸಹಕಾರಿಯಾಗುತ್ತದೆ. ದುರ್ಬಲ ಹೃದಯ ಪೀಡಿತರಿಗೆ ಮುದ್ರೆ ಬಲು ಉಪಕಾರಿ.
ವಿಧಾನ: ತೋರುಬೆರಳಿನ ಮೇಲೆ ಹೆಬ್ಬೆರನ್ನಿಟ್ಟು ಮೃದುವಾಗಿ ಒತ್ತಿ. ಅನಂತರ ಮಧ್ಯದ ಬೆರಳು ಮತ್ತು ಉಂಗುರ ಬೆರಳಿನ ತುದಿಗಳನ್ನು ಹೆಬ್ಬೆರಳಿನ ತುದಿಗೆ ತಾಗಿಸಿ. ಕಿರುಬೆರಳು ನೇರವಾಗಿರಲಿ. ಈ ಮುದ್ರೆಯನ್ನು 10 ನಿಮಿಷದಿಂದ 30-45 ನಿಮಿಷದವರೆಗೆ ಮಾಡಿದರೆ ಒಳ್ಳೆಯದು. ಹೃದಯ ಮುದ್ರೆಯನ್ನು ಅಭ್ಯಾಸ ಮಾಡಿದ ಬೆನ್ನಿಗೇ ಪ್ರಾಣ ಮುದ್ರೆಯನ್ನು 10 ರಿಂದ 15 ನಿಮಿಷ ಮಾಡಿ. ಓಂ ನಮಃ ಶಿವಾಯ ಎಂದು 108 ಬಾರಿ ಪಠಿಸಿ.
ಉಪಯೋಗ: ಹೃದಯಾಘಾತದ ಸಮಯದಲ್ಲಿ ಈ ಮುದ್ರೆಯನ್ನು ಮಾಡಿದರೆ ಇದರ ಪ್ರಯೋಜನ ತ್ವರಿತವಾಗಿ ಅನುಭವಕ್ಕೆ ಬರುತ್ತದೆ. ಕೆಲಸದೊತ್ತಡದ ವೇಳೆಯಲ್ಲಿ ಅಥವಾ ಮೆಟ್ಟಿಲುಗಳನ್ನು ಏರುವಾಗ ಅಥವಾ ಬೆಟ್ಟ-ಗುಡ್ಡ ಹತ್ತುವ ಸಂದರ್ಭದಲ್ಲಿ ಹೃದಯ ಮುದ್ರೆ ಮಾಡಿ. ಒಂದೆರಡು ನಿಮಿಷಗಳವರೆಗೆ ನಿಂತು ಮತ್ತೆ ಹತ್ತಿದರೆ ಈ ಮುದ್ರೆ ಪ್ರಾಣಶಕ್ತಿಯನ್ನು ಹೆಚ್ಚಿಸುತ್ತದೆ. ಕೈ-ಕಾಲುಗಳಲ್ಲಿ ಅನಗತ್ಯವಾಗಿ ಬರುವ ಬೆವರನ್ನು ನಿಯಂತ್ರಿಸುತ್ತದೆ. ಮೂತ್ರವಿಸರ್ಜನೆ ಸರಾಗವಾಗಲು ಸಹಾಯ ಮಾಡುತ್ತದೆ. ವೆರಿಕೋಸ್ ನರದ ತೊಂದರೆಯನ್ನು ಈ ಮುದ್ರೆಯಿಂದ ಸರಿಪಡಿಸಲು ಸಾಧ್ಯ. ವೇಗವಾಗಿ ಹೃದಯಬಡಿತ ಇರುವವರಿಗೆ ಮತ್ತು ಅಪಧಮನಿಗಳೊಳಗಿನ ಅಡೆತಡೆಗಳಿಂದ ಉಂಟಾಗುವ ಎದೆನೋವಿನಿಂದ ಬಳಲುತ್ತಿರುವ ಜನರಿಗೆ ಪ್ರಯೋಜನಕಾರಿಯಾಗಿದೆ. ಹೃದಯಾಘಾತದ ಸಂದರ್ಭದಲ್ಲಿ ಅಪಾನವಾಯು ಮುದ್ರೆ ಉತ್ತಮ ತುರ್ತು ಚಿಕಿತ್ಸೆಯಾಗಿದೆ ಎಂದು ನಂಬಲಾಗಿದೆ.
ಯೋಗಾಭ್ಯಾಸಕ್ಕೆ ಯಾವ ಸಮಯ ಸೂಕ್ತ
ನಾವು ಯೋಗದ ಬಗ್ಗೆ ಹೆಚ್ಚು ಮಾತನಾಡುತ್ತೇವೆ. ಆದರೆ ಅದನ್ನು ಅಭ್ಯಾಸ ಮಾಡಲು ಉತ್ತಮ ಸಮಯವನ್ನು ರ್ಚಚಿಸುವುದಿಲ್ಲ. ಅಭ್ಯಾಸ ಸಮಯವು ಯೋಗದ ಪರಿಣಾಮಕಾರಿತ್ವದೊಂದಿಗೆ ಬಹಳಷ್ಟು ಸಂಬಂಧಿಸಿದೆ. ಸಾಮಾನ್ಯವಾಗಿ ಟಿ.ವಿ.ಯಲ್ಲಿ ಬೆಳಗಿನ ಅವಧಿಯಲ್ಲಿ ಯೋಗ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಾರೆ. ಅದಕ್ಕೆ ಒಂದು ಕಾರಣವಿದೆ. ಯೋಗಾಭ್ಯಾಸ ಮಾಡಲು ಉತ್ತಮ ಸಮಯವೆಂದರೆ ಬೆಳಗಿನ ಉಪಾಹಾರಕ್ಕೆ ಮೊದಲು (ಬ್ರಾಹ್ಮೀಮುಹೂರ್ತ) ಎದ್ದು, ಶೌಚ ಮುಗಿಸಿ, ಆದರೆ ಸ್ನಾನವನ್ನೂ ಮಾಡಿ. ಎರಡನೆಯ ಅತ್ಯಂತ ಉತ್ತಮ ಸಮಯ ಸೂರ್ಯಾಸ್ತದ ಸುತ್ತ ಅಂದರೆ ಸಂಜೆ ನೀವು ವಿವಿಧ ಆಸನಗಳನ್ನು ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…
ನಿಂತುಕೊಂಡು ತಿಂದರೆ ಅದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮಗಳು ಬೀರಬಹುದು ಎಂದು ನಾವು ತಿಳಿದುಕೊಳ್ಳಬೇಕು. ಇಂದಿನ ಸೂಪರ್ ಫಾಸ್ಟ್ ಯುಗದಲ್ಲಿ ನಮಗೆ ಕುಳಿತುಕೊಂಡು ಆರಾಮವಾಗಿ ತಿನ್ನಲು ಪುರುಸೊತ್ತೇ ಇಲ್ಲ. ಅದು ಹೋಟೆಲ್ ಗಳಿಗೆ ಹೋದರೂ ಅಲ್ಲಿ ಕಾರ್ಮಿಕರ ಕೊರತೆಯಿಂದಾಗಿ ಸೆಲ್ಫ್ ಸರ್ವೀಸ್ ಮಾಡಿ, ನಿಂತುಕೊಂಡೇ ತಿನ್ನುವ ವ್ಯವಸ್ಥೆ ಮಾಡಿರುವರು. ಆದರೆ ನಿಂತುಕೊಂಡು ತಿನ್ನುವುದು ನಮ್ಮ ದೇಹಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ ಎನ್ನುವ ಪ್ರಶ್ನೆ ಮೂಡುವುದು. ಆದರೆ ನೆಲದ ಮೇಲೆ ಕುಳಿತುಕೊಂಡು, ಕಾಲುಗಳನ್ನು ಮಡಚಿಟ್ಟು ತಟ್ಟೆಯಲ್ಲಿ ಬಡಿಸಿಟ್ಟ…
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.