ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ ಕಡಿಮೆಯಾಗುತ್ತದೆ. ದುರ್ಬಲ ನಾಡಿಬಡಿತದ ಸಂದರ್ಭದಲ್ಲಿ ಈ ಮುದ್ರೆಯು ಚೇತರಿಕೆಗೆ ಸಹಕಾರಿಯಾಗುತ್ತದೆ. ದುರ್ಬಲ ಹೃದಯ ಪೀಡಿತರಿಗೆ ಮುದ್ರೆ ಬಲು ಉಪಕಾರಿ.
ವಿಧಾನ: ತೋರುಬೆರಳಿನ ಮೇಲೆ ಹೆಬ್ಬೆರನ್ನಿಟ್ಟು ಮೃದುವಾಗಿ ಒತ್ತಿ. ಅನಂತರ ಮಧ್ಯದ ಬೆರಳು ಮತ್ತು ಉಂಗುರ ಬೆರಳಿನ ತುದಿಗಳನ್ನು ಹೆಬ್ಬೆರಳಿನ ತುದಿಗೆ ತಾಗಿಸಿ. ಕಿರುಬೆರಳು ನೇರವಾಗಿರಲಿ. ಈ ಮುದ್ರೆಯನ್ನು 10 ನಿಮಿಷದಿಂದ 30-45 ನಿಮಿಷದವರೆಗೆ ಮಾಡಿದರೆ ಒಳ್ಳೆಯದು. ಹೃದಯ ಮುದ್ರೆಯನ್ನು ಅಭ್ಯಾಸ ಮಾಡಿದ ಬೆನ್ನಿಗೇ ಪ್ರಾಣ ಮುದ್ರೆಯನ್ನು 10 ರಿಂದ 15 ನಿಮಿಷ ಮಾಡಿ. ಓಂ ನಮಃ ಶಿವಾಯ ಎಂದು 108 ಬಾರಿ ಪಠಿಸಿ.
ಉಪಯೋಗ: ಹೃದಯಾಘಾತದ ಸಮಯದಲ್ಲಿ ಈ ಮುದ್ರೆಯನ್ನು ಮಾಡಿದರೆ ಇದರ ಪ್ರಯೋಜನ ತ್ವರಿತವಾಗಿ ಅನುಭವಕ್ಕೆ ಬರುತ್ತದೆ. ಕೆಲಸದೊತ್ತಡದ ವೇಳೆಯಲ್ಲಿ ಅಥವಾ ಮೆಟ್ಟಿಲುಗಳನ್ನು ಏರುವಾಗ ಅಥವಾ ಬೆಟ್ಟ-ಗುಡ್ಡ ಹತ್ತುವ ಸಂದರ್ಭದಲ್ಲಿ ಹೃದಯ ಮುದ್ರೆ ಮಾಡಿ. ಒಂದೆರಡು ನಿಮಿಷಗಳವರೆಗೆ ನಿಂತು ಮತ್ತೆ ಹತ್ತಿದರೆ ಈ ಮುದ್ರೆ ಪ್ರಾಣಶಕ್ತಿಯನ್ನು ಹೆಚ್ಚಿಸುತ್ತದೆ. ಕೈ-ಕಾಲುಗಳಲ್ಲಿ ಅನಗತ್ಯವಾಗಿ ಬರುವ ಬೆವರನ್ನು ನಿಯಂತ್ರಿಸುತ್ತದೆ. ಮೂತ್ರವಿಸರ್ಜನೆ ಸರಾಗವಾಗಲು ಸಹಾಯ ಮಾಡುತ್ತದೆ. ವೆರಿಕೋಸ್ ನರದ ತೊಂದರೆಯನ್ನು ಈ ಮುದ್ರೆಯಿಂದ ಸರಿಪಡಿಸಲು ಸಾಧ್ಯ. ವೇಗವಾಗಿ ಹೃದಯಬಡಿತ ಇರುವವರಿಗೆ ಮತ್ತು ಅಪಧಮನಿಗಳೊಳಗಿನ ಅಡೆತಡೆಗಳಿಂದ ಉಂಟಾಗುವ ಎದೆನೋವಿನಿಂದ ಬಳಲುತ್ತಿರುವ ಜನರಿಗೆ ಪ್ರಯೋಜನಕಾರಿಯಾಗಿದೆ. ಹೃದಯಾಘಾತದ ಸಂದರ್ಭದಲ್ಲಿ ಅಪಾನವಾಯು ಮುದ್ರೆ ಉತ್ತಮ ತುರ್ತು ಚಿಕಿತ್ಸೆಯಾಗಿದೆ ಎಂದು ನಂಬಲಾಗಿದೆ.
ಯೋಗಾಭ್ಯಾಸಕ್ಕೆ ಯಾವ ಸಮಯ ಸೂಕ್ತ
ನಾವು ಯೋಗದ ಬಗ್ಗೆ ಹೆಚ್ಚು ಮಾತನಾಡುತ್ತೇವೆ. ಆದರೆ ಅದನ್ನು ಅಭ್ಯಾಸ ಮಾಡಲು ಉತ್ತಮ ಸಮಯವನ್ನು ರ್ಚಚಿಸುವುದಿಲ್ಲ. ಅಭ್ಯಾಸ ಸಮಯವು ಯೋಗದ ಪರಿಣಾಮಕಾರಿತ್ವದೊಂದಿಗೆ ಬಹಳಷ್ಟು ಸಂಬಂಧಿಸಿದೆ. ಸಾಮಾನ್ಯವಾಗಿ ಟಿ.ವಿ.ಯಲ್ಲಿ ಬೆಳಗಿನ ಅವಧಿಯಲ್ಲಿ ಯೋಗ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಾರೆ. ಅದಕ್ಕೆ ಒಂದು ಕಾರಣವಿದೆ. ಯೋಗಾಭ್ಯಾಸ ಮಾಡಲು ಉತ್ತಮ ಸಮಯವೆಂದರೆ ಬೆಳಗಿನ ಉಪಾಹಾರಕ್ಕೆ ಮೊದಲು (ಬ್ರಾಹ್ಮೀಮುಹೂರ್ತ) ಎದ್ದು, ಶೌಚ ಮುಗಿಸಿ, ಆದರೆ ಸ್ನಾನವನ್ನೂ ಮಾಡಿ. ಎರಡನೆಯ ಅತ್ಯಂತ ಉತ್ತಮ ಸಮಯ ಸೂರ್ಯಾಸ್ತದ ಸುತ್ತ ಅಂದರೆ ಸಂಜೆ ನೀವು ವಿವಿಧ ಆಸನಗಳನ್ನು ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…
ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….