ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what

1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ ಮೋದಕನೈವೇದ್ಯ ಮಾಡಿರಿ.
2. ಶತ್ರುವಿನಿಂದತೊಂದರೆ ಅನುಭವಿಸುವವರು ಗಣಪತಿಗೆ ನವಿಲುಗರಿ ಅರ್ಪಿಸಿಆಂಜನೇಯನ ಸಿಂಧೂರದಿಂದ ಇದೇ ನವಿಲು ಗರಿಯಮೇಲೆ ಶತ್ರುವಿನ ಹೆಸರನ್ನು ಬರೆದು ರಾತ್ರಿ ಮಲಗುವಾಗತಲೆಯ ಹತ್ತಿರ ಇಟ್ಟು ಮಾರನೇಯದಿನ ಬೆಳ್ಳಿಗ್ಗೆ ಹರಿಯುವ ನೀರಿನಲ್ಲಿ ಬಿಡಬೇಕು.
3. ಗಣಪತಿಗೆನವಿಲುಗರಿ ಅರ್ಪಿಸಿ ಮಾರನೇಯ ದಿನಅದನ್ನು ತೆಗೆದು ತಾವು ಮಲಗುವಕೋಣೆಯಲ್ಲಿ ತಲೆಯ ಭಾಗದ ಕಡೆಯಾರು ಇಟ್ಟು ಮಲಗುತ್ತಾರೋ ಅವರಿಗೆಯಾವುದೇ ದುಸ್ವಪ್ನಗಳು ಬರುವುದಿಲ್ಲ.
4. ವಾಹನ ಅಥವಾ ಭೂಮಿ ಯೋಗಬಯಸುವವರು 21 ದಿನಗಳ ಕಾಲ ಪ್ರತಿದಿನಋಣಮೋಚಕ ಮಂಗಲ ಸ್ತೋತ್ರ 11 ಬಾರಿಮತ್ತು ಭುವನೇಶ್ವರಿ ಸ್ತೋತ್ರ 11 ಬಾರಿ ಪಠಿಸಿರಿ.
5. ಸಂಪತ್ತುವೃಧ್ಧಿಯಾಗಲು 21 ದಿನಗಳ ಕಾಲ ಪ್ರತಿದಿನಕನಕಧಾರ ಸ್ತೋತ್ರ 11 ಬಾರಿ ಮತ್ತು ಶ್ರೀಸೂಕ್ತ 11 ಬಾರಿ ಪಠಿಸಿರಿ.

6. ಜೀವನದಲ್ಲಿಅಭಿವೃಧ್ಧಿ ಹೊಂದಲು ಮತ್ತು ಹಣಉಳಿತಾಯಕ್ಕಾಗಿ ಗಣಪತಿಗೆ 2 ನವಿಲುಗರಿ ಅರ್ಪಿಸಿ ನಂತರ ಮಾರನೇಯದಿನ ಮನೆಯ ಈಶಾನ್ಯ ಮತ್ತುಅಗ್ನೇಯ ದಿಕ್ಕಿಗೊಂದರಂತೆ ಈ ನವಿಲು ಗರಿಸ್ಥಾಪಿಸಿರಿ.
7. ಮನೆಯಲ್ಲಿನಕಾರಾತ್ಮಕ ಶಕ್ತಿಗಳಿದ್ದರೆ ಇದೇ ರೀತಿ ಗಣಪತಿಗೆನವಿಲು ಗರಿ ಸಮರ್ಪಿಸಿ ಮಾರನೇಯದಿನ ತೆಗೆದು ಮನೆಯ ಹಾಲಿನಲ್ಲಿಸ್ಥಾಪಿಸಿರಿ..
8. ಮನೆಯಲ್ಲಿಗಣಪತಿ ಸ್ಥಾಪನೆ ಮಾಡಿದ್ದರೆ ಮೊದಲುಗಣಪತಿಗೆ ನೈವೇದ್ಯವಿಟ್ಟು ನಂತರ ಮನೆಯ ಸದಸ್ಯರುಊಟ ಮಾಡಬೇಕು..
9. ಒಂದು ಗಾಜಿನ ಲೋಟದಲ್ಲಿ ಮುಕ್ಕಾಲುಭಾಗ ನೀರು ತುಂಬಿಸಿ ಶುಧ್ಧಅರಿಶಿನ ಪುಡಿ ಬೆರೆಸಿ ಬಿಳಿಎಕ್ಕದ ಹೂಗಳನ್ನು ಅದರಲ್ಲಿ ಹಾಕಿ ದೇವರಕೋಣೆಯಲ್ಲಿಡಿ.. ಮೂರು ದಿನಗಳ ನಂತರಈ ನೀರನ್ನು ಮನೆಯಎಲ್ಲಾ ಕೋಣೆಗಳಿಗೂ ಸಿಂಪಡಿಸಿ ಎಕ್ಕದ ಹೂವನ್ನು ಯಾವುದಾದರೂಅರಳಿವೃಕ್ಷದ ಬುಡದಲ್ಲಿರಿಸಿರಿ..ಈ ರೀತಿ ಪ್ರತಿತಿಂಗಳ ಚೌತಿಯಂದು ಮಾಡುವುದರಿಂದ ಆ ಮನೆಯಲ್ಲಿರುವ ದಾರಿದ್ರ್ಯನಿವಾರಣೆಯಾಗುವುದು..

ಇನ್ನು ಗುಪ್ತ ಹಾಗೂ ಬಗೆಹರಿದಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಜಮ್ಮು-ಕಾಶ್ಮೀರದ ಪ್ರದೇಶಗಳಲ್ಲಿ ಅಟ್ಟಹಾಸ ಮೆರೆಯುತ್ತಿರುವ ಉಗ್ರರ ಮೇಲೆ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದ ಪಂಜ್ಗಾಮ್ ಗ್ರಾಮದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅವಂತಿಪುರದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ದಾಳಿ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ನೆಲಸಮ ಮಾಡಿದೆ. ಸಿಆರ್ಪಿಎಫ್ ನ 130ನೇ ಬೆಟಾಲಿನ್ನ 55 ರಾಷ್ಟ್ರೀಯ ರೈಫಲ್(ಆರ್ಆರ್) ಹಾಗೂ ವಿಶೇಷ ಕಾರ್ಯಾಚರಣೆ ಗುಂಪಿನ(ಎಸ್ಓಜಿ) ಜಂಟಿ…