ಆಧ್ಯಾತ್ಮ

ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

182

ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what

1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ ಮೋದಕನೈವೇದ್ಯ ಮಾಡಿರಿ.

2. ಶತ್ರುವಿನಿಂದತೊಂದರೆ ಅನುಭವಿಸುವವರು ಗಣಪತಿಗೆ ನವಿಲುಗರಿ ಅರ್ಪಿಸಿಆಂಜನೇಯನ ಸಿಂಧೂರದಿಂದ ಇದೇ ನವಿಲು ಗರಿಯಮೇಲೆ ಶತ್ರುವಿನ ಹೆಸರನ್ನು ಬರೆದು ರಾತ್ರಿ ಮಲಗುವಾಗತಲೆಯ ಹತ್ತಿರ ಇಟ್ಟು ಮಾರನೇಯದಿನ ಬೆಳ್ಳಿಗ್ಗೆ ಹರಿಯುವ ನೀರಿನಲ್ಲಿ ಬಿಡಬೇಕು.

3. ಗಣಪತಿಗೆನವಿಲುಗರಿ ಅರ್ಪಿಸಿ ಮಾರನೇಯ ದಿನಅದನ್ನು ತೆಗೆದು ತಾವು ಮಲಗುವಕೋಣೆಯಲ್ಲಿ ತಲೆಯ ಭಾಗದ ಕಡೆಯಾರು ಇಟ್ಟು ಮಲಗುತ್ತಾರೋ ಅವರಿಗೆಯಾವುದೇ ದುಸ್ವಪ್ನಗಳು ಬರುವುದಿಲ್ಲ.

4. ವಾಹನ ಅಥವಾ ಭೂಮಿ ಯೋಗಬಯಸುವವರು 21 ದಿನಗಳ ಕಾಲ ಪ್ರತಿದಿನಋಣಮೋಚಕ ಮಂಗಲ ಸ್ತೋತ್ರ 11 ಬಾರಿಮತ್ತು ಭುವನೇಶ್ವರಿ ಸ್ತೋತ್ರ 11 ಬಾರಿ ಪಠಿಸಿರಿ.

5. ಸಂಪತ್ತುವೃಧ್ಧಿಯಾಗಲು 21 ದಿನಗಳ ಕಾಲ ಪ್ರತಿದಿನಕನಕಧಾರ ಸ್ತೋತ್ರ 11 ಬಾರಿ ಮತ್ತು ಶ್ರೀಸೂಕ್ತ 11 ಬಾರಿ ಪಠಿಸಿರಿ.

6. ಜೀವನದಲ್ಲಿಅಭಿವೃಧ್ಧಿ ಹೊಂದಲು ಮತ್ತು ಹಣಉಳಿತಾಯಕ್ಕಾಗಿ ಗಣಪತಿಗೆ 2 ನವಿಲುಗರಿ ಅರ್ಪಿಸಿ ನಂತರ ಮಾರನೇಯದಿನ ಮನೆಯ ಈಶಾನ್ಯ ಮತ್ತುಅಗ್ನೇಯ ದಿಕ್ಕಿಗೊಂದರಂತೆ ಈ ನವಿಲು ಗರಿಸ್ಥಾಪಿಸಿರಿ.

7. ಮನೆಯಲ್ಲಿನಕಾರಾತ್ಮಕ ಶಕ್ತಿಗಳಿದ್ದರೆ ಇದೇ ರೀತಿ ಗಣಪತಿಗೆನವಿಲು ಗರಿ ಸಮರ್ಪಿಸಿ ಮಾರನೇಯದಿನ ತೆಗೆದು ಮನೆಯ ಹಾಲಿನಲ್ಲಿಸ್ಥಾಪಿಸಿರಿ..

8. ಮನೆಯಲ್ಲಿಗಣಪತಿ ಸ್ಥಾಪನೆ ಮಾಡಿದ್ದರೆ ಮೊದಲುಗಣಪತಿಗೆ ನೈವೇದ್ಯವಿಟ್ಟು ನಂತರ ಮನೆಯ ಸದಸ್ಯರುಊಟ ಮಾಡಬೇಕು..

9. ಒಂದು ಗಾಜಿನ ಲೋಟದಲ್ಲಿ ಮುಕ್ಕಾಲುಭಾಗ ನೀರು ತುಂಬಿಸಿ ಶುಧ್ಧಅರಿಶಿನ ಪುಡಿ ಬೆರೆಸಿ ಬಿಳಿಎಕ್ಕದ ಹೂಗಳನ್ನು ಅದರಲ್ಲಿ ಹಾಕಿ ದೇವರಕೋಣೆಯಲ್ಲಿಡಿ.. ಮೂರು ದಿನಗಳ ನಂತರಈ ನೀರನ್ನು ಮನೆಯಎಲ್ಲಾ ಕೋಣೆಗಳಿಗೂ ಸಿಂಪಡಿಸಿ ಎಕ್ಕದ ಹೂವನ್ನು ಯಾವುದಾದರೂಅರಳಿವೃಕ್ಷದ ಬುಡದಲ್ಲಿರಿಸಿರಿ..ಈ ರೀತಿ ಪ್ರತಿತಿಂಗಳ ಚೌತಿಯಂದು ಮಾಡುವುದರಿಂದ ಆ ಮನೆಯಲ್ಲಿರುವ ದಾರಿದ್ರ್ಯನಿವಾರಣೆಯಾಗುವುದು..

ಇನ್ನು ಗುಪ್ತ ಹಾಗೂ ಬಗೆಹರಿದಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ, ಶಾಕ್ ಆಗ್ತೀರಾ !!!

    ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್‍ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.

  • ಸ್ಪೂರ್ತಿ

    ಆಟೋದಲ್ಲಿ ಸಿಕ್ಕ 80,000 ರೂಪಾಯಿಗಳನ್ನು ಮರಳಿಸಿದ್ದ ಡ್ರೈವರ್’ಗೆ ಆಕೆ ನೀಡಿದ್ದು ಏನು ಗೊತ್ತಾ..?ತಿಳಿಯಲು ಇದನ್ನು ಓದಿ…

    ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.

  • ಸುದ್ದಿ

    ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

    ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಬಡ ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್….!

    ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…

  • ಉಪಯುಕ್ತ ಮಾಹಿತಿ

    ಈ ಹೊಸ ವರದಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಜನರಿಂದ 1700% ಅಧಿಕವಾಗಿ ಹಣ ಸ್ವೀಕರಿಸುತ್ತಿದ್ದಾರೆ ಎನುತ್ತೆ..!

    ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.