News

“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಆಧ್ಯಾತ್ಮ

ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

187

ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what

1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ ಮೋದಕನೈವೇದ್ಯ ಮಾಡಿರಿ.

2. ಶತ್ರುವಿನಿಂದತೊಂದರೆ ಅನುಭವಿಸುವವರು ಗಣಪತಿಗೆ ನವಿಲುಗರಿ ಅರ್ಪಿಸಿಆಂಜನೇಯನ ಸಿಂಧೂರದಿಂದ ಇದೇ ನವಿಲು ಗರಿಯಮೇಲೆ ಶತ್ರುವಿನ ಹೆಸರನ್ನು ಬರೆದು ರಾತ್ರಿ ಮಲಗುವಾಗತಲೆಯ ಹತ್ತಿರ ಇಟ್ಟು ಮಾರನೇಯದಿನ ಬೆಳ್ಳಿಗ್ಗೆ ಹರಿಯುವ ನೀರಿನಲ್ಲಿ ಬಿಡಬೇಕು.

3. ಗಣಪತಿಗೆನವಿಲುಗರಿ ಅರ್ಪಿಸಿ ಮಾರನೇಯ ದಿನಅದನ್ನು ತೆಗೆದು ತಾವು ಮಲಗುವಕೋಣೆಯಲ್ಲಿ ತಲೆಯ ಭಾಗದ ಕಡೆಯಾರು ಇಟ್ಟು ಮಲಗುತ್ತಾರೋ ಅವರಿಗೆಯಾವುದೇ ದುಸ್ವಪ್ನಗಳು ಬರುವುದಿಲ್ಲ.

4. ವಾಹನ ಅಥವಾ ಭೂಮಿ ಯೋಗಬಯಸುವವರು 21 ದಿನಗಳ ಕಾಲ ಪ್ರತಿದಿನಋಣಮೋಚಕ ಮಂಗಲ ಸ್ತೋತ್ರ 11 ಬಾರಿಮತ್ತು ಭುವನೇಶ್ವರಿ ಸ್ತೋತ್ರ 11 ಬಾರಿ ಪಠಿಸಿರಿ.

5. ಸಂಪತ್ತುವೃಧ್ಧಿಯಾಗಲು 21 ದಿನಗಳ ಕಾಲ ಪ್ರತಿದಿನಕನಕಧಾರ ಸ್ತೋತ್ರ 11 ಬಾರಿ ಮತ್ತು ಶ್ರೀಸೂಕ್ತ 11 ಬಾರಿ ಪಠಿಸಿರಿ.

6. ಜೀವನದಲ್ಲಿಅಭಿವೃಧ್ಧಿ ಹೊಂದಲು ಮತ್ತು ಹಣಉಳಿತಾಯಕ್ಕಾಗಿ ಗಣಪತಿಗೆ 2 ನವಿಲುಗರಿ ಅರ್ಪಿಸಿ ನಂತರ ಮಾರನೇಯದಿನ ಮನೆಯ ಈಶಾನ್ಯ ಮತ್ತುಅಗ್ನೇಯ ದಿಕ್ಕಿಗೊಂದರಂತೆ ಈ ನವಿಲು ಗರಿಸ್ಥಾಪಿಸಿರಿ.

7. ಮನೆಯಲ್ಲಿನಕಾರಾತ್ಮಕ ಶಕ್ತಿಗಳಿದ್ದರೆ ಇದೇ ರೀತಿ ಗಣಪತಿಗೆನವಿಲು ಗರಿ ಸಮರ್ಪಿಸಿ ಮಾರನೇಯದಿನ ತೆಗೆದು ಮನೆಯ ಹಾಲಿನಲ್ಲಿಸ್ಥಾಪಿಸಿರಿ..

8. ಮನೆಯಲ್ಲಿಗಣಪತಿ ಸ್ಥಾಪನೆ ಮಾಡಿದ್ದರೆ ಮೊದಲುಗಣಪತಿಗೆ ನೈವೇದ್ಯವಿಟ್ಟು ನಂತರ ಮನೆಯ ಸದಸ್ಯರುಊಟ ಮಾಡಬೇಕು..

9. ಒಂದು ಗಾಜಿನ ಲೋಟದಲ್ಲಿ ಮುಕ್ಕಾಲುಭಾಗ ನೀರು ತುಂಬಿಸಿ ಶುಧ್ಧಅರಿಶಿನ ಪುಡಿ ಬೆರೆಸಿ ಬಿಳಿಎಕ್ಕದ ಹೂಗಳನ್ನು ಅದರಲ್ಲಿ ಹಾಕಿ ದೇವರಕೋಣೆಯಲ್ಲಿಡಿ.. ಮೂರು ದಿನಗಳ ನಂತರಈ ನೀರನ್ನು ಮನೆಯಎಲ್ಲಾ ಕೋಣೆಗಳಿಗೂ ಸಿಂಪಡಿಸಿ ಎಕ್ಕದ ಹೂವನ್ನು ಯಾವುದಾದರೂಅರಳಿವೃಕ್ಷದ ಬುಡದಲ್ಲಿರಿಸಿರಿ..ಈ ರೀತಿ ಪ್ರತಿತಿಂಗಳ ಚೌತಿಯಂದು ಮಾಡುವುದರಿಂದ ಆ ಮನೆಯಲ್ಲಿರುವ ದಾರಿದ್ರ್ಯನಿವಾರಣೆಯಾಗುವುದು..

ಇನ್ನು ಗುಪ್ತ ಹಾಗೂ ಬಗೆಹರಿದಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೀ-ಕಾಫಿ ಕುಡಿಯುವ ಮುಂಚೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು.  ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

  • ಸಿನಿಮಾ

    ಅಂಬರೀಶ್ ರವರ ಅಂತಿಮ ದರ್ಶನ ಪಡೆಯಲು ದರ್ಶನ್ ತುಂಬಾ ಲೇಟಾಗಿ ಬಂದಿದ್ದೇಕೆ ಗೊತ್ತಾ?ಏನೆಲ್ಲಾ ಕಷ್ಟಗಳನ್ನು ನಿವಾರಿಸಿಕೊಂಡು ಬಂದು ದರ್ಶನ ಪಡೆದಿದ್ದಾರೆ ಗೊತ್ತಾ ಚಾಲೆಂಜಿಂಗ್ ಸ್ಟಾರ್!

    ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…