News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

191

ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what

1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ ಮೋದಕನೈವೇದ್ಯ ಮಾಡಿರಿ.

2. ಶತ್ರುವಿನಿಂದತೊಂದರೆ ಅನುಭವಿಸುವವರು ಗಣಪತಿಗೆ ನವಿಲುಗರಿ ಅರ್ಪಿಸಿಆಂಜನೇಯನ ಸಿಂಧೂರದಿಂದ ಇದೇ ನವಿಲು ಗರಿಯಮೇಲೆ ಶತ್ರುವಿನ ಹೆಸರನ್ನು ಬರೆದು ರಾತ್ರಿ ಮಲಗುವಾಗತಲೆಯ ಹತ್ತಿರ ಇಟ್ಟು ಮಾರನೇಯದಿನ ಬೆಳ್ಳಿಗ್ಗೆ ಹರಿಯುವ ನೀರಿನಲ್ಲಿ ಬಿಡಬೇಕು.

3. ಗಣಪತಿಗೆನವಿಲುಗರಿ ಅರ್ಪಿಸಿ ಮಾರನೇಯ ದಿನಅದನ್ನು ತೆಗೆದು ತಾವು ಮಲಗುವಕೋಣೆಯಲ್ಲಿ ತಲೆಯ ಭಾಗದ ಕಡೆಯಾರು ಇಟ್ಟು ಮಲಗುತ್ತಾರೋ ಅವರಿಗೆಯಾವುದೇ ದುಸ್ವಪ್ನಗಳು ಬರುವುದಿಲ್ಲ.

4. ವಾಹನ ಅಥವಾ ಭೂಮಿ ಯೋಗಬಯಸುವವರು 21 ದಿನಗಳ ಕಾಲ ಪ್ರತಿದಿನಋಣಮೋಚಕ ಮಂಗಲ ಸ್ತೋತ್ರ 11 ಬಾರಿಮತ್ತು ಭುವನೇಶ್ವರಿ ಸ್ತೋತ್ರ 11 ಬಾರಿ ಪಠಿಸಿರಿ.

5. ಸಂಪತ್ತುವೃಧ್ಧಿಯಾಗಲು 21 ದಿನಗಳ ಕಾಲ ಪ್ರತಿದಿನಕನಕಧಾರ ಸ್ತೋತ್ರ 11 ಬಾರಿ ಮತ್ತು ಶ್ರೀಸೂಕ್ತ 11 ಬಾರಿ ಪಠಿಸಿರಿ.

6. ಜೀವನದಲ್ಲಿಅಭಿವೃಧ್ಧಿ ಹೊಂದಲು ಮತ್ತು ಹಣಉಳಿತಾಯಕ್ಕಾಗಿ ಗಣಪತಿಗೆ 2 ನವಿಲುಗರಿ ಅರ್ಪಿಸಿ ನಂತರ ಮಾರನೇಯದಿನ ಮನೆಯ ಈಶಾನ್ಯ ಮತ್ತುಅಗ್ನೇಯ ದಿಕ್ಕಿಗೊಂದರಂತೆ ಈ ನವಿಲು ಗರಿಸ್ಥಾಪಿಸಿರಿ.

7. ಮನೆಯಲ್ಲಿನಕಾರಾತ್ಮಕ ಶಕ್ತಿಗಳಿದ್ದರೆ ಇದೇ ರೀತಿ ಗಣಪತಿಗೆನವಿಲು ಗರಿ ಸಮರ್ಪಿಸಿ ಮಾರನೇಯದಿನ ತೆಗೆದು ಮನೆಯ ಹಾಲಿನಲ್ಲಿಸ್ಥಾಪಿಸಿರಿ..

8. ಮನೆಯಲ್ಲಿಗಣಪತಿ ಸ್ಥಾಪನೆ ಮಾಡಿದ್ದರೆ ಮೊದಲುಗಣಪತಿಗೆ ನೈವೇದ್ಯವಿಟ್ಟು ನಂತರ ಮನೆಯ ಸದಸ್ಯರುಊಟ ಮಾಡಬೇಕು..

9. ಒಂದು ಗಾಜಿನ ಲೋಟದಲ್ಲಿ ಮುಕ್ಕಾಲುಭಾಗ ನೀರು ತುಂಬಿಸಿ ಶುಧ್ಧಅರಿಶಿನ ಪುಡಿ ಬೆರೆಸಿ ಬಿಳಿಎಕ್ಕದ ಹೂಗಳನ್ನು ಅದರಲ್ಲಿ ಹಾಕಿ ದೇವರಕೋಣೆಯಲ್ಲಿಡಿ.. ಮೂರು ದಿನಗಳ ನಂತರಈ ನೀರನ್ನು ಮನೆಯಎಲ್ಲಾ ಕೋಣೆಗಳಿಗೂ ಸಿಂಪಡಿಸಿ ಎಕ್ಕದ ಹೂವನ್ನು ಯಾವುದಾದರೂಅರಳಿವೃಕ್ಷದ ಬುಡದಲ್ಲಿರಿಸಿರಿ..ಈ ರೀತಿ ಪ್ರತಿತಿಂಗಳ ಚೌತಿಯಂದು ಮಾಡುವುದರಿಂದ ಆ ಮನೆಯಲ್ಲಿರುವ ದಾರಿದ್ರ್ಯನಿವಾರಣೆಯಾಗುವುದು..

ಇನ್ನು ಗುಪ್ತ ಹಾಗೂ ಬಗೆಹರಿದಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಂದನಾರನ್ನು ಅಪ್ಪಿಕೊಂಡು ಮುತ್ತುಕೊಟ್ಟ ಕಿಶನ್. ಚಂದನಾ ಶಾಕ್!

    ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…

  • ವಿಸ್ಮಯ ಜಗತ್ತು

    ದಿನಕ್ಕೆ ಎರಡು ಮೂರು ಬಾರಿ ಹಾವುಗಳು ಕಚ್ಚಿದ್ರೂ ಸಹ, ಈ ಯುವತಿಗೆ ಏನೂ ಹಾಗಿಲ್ಲ..!ಇಲ್ಲಿವರೆಗೂ ಈಕೆ ಎಷ್ಟು ಬಾರಿ ಹಾವುಗಳಿಂದ ಕಚ್ಚಿಸಿಕೊಂಡಿದ್ದಾಳೆ ಗೊತ್ತಾ..?

    ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.

  • ಸಿನಿಮಾ

    ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

    ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…

  • ಸುದ್ದಿ

    ಇನ್ಮುಂದೆ ಎಟಿಎಂ ನಿಂದ ಕ್ಯಾಶ್ ವಿತ್ ಡ್ರಾ ಮಾಡಲು ಈ ನಿಯಮವನ್ನು ತಪ್ಪದೆ ಪಾಲಿಸಬೇಕು…!

    ಬ್ಯಾಂಕ್ ನಿಂದ  ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…