News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

188

ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what

1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ ಮೋದಕನೈವೇದ್ಯ ಮಾಡಿರಿ.

2. ಶತ್ರುವಿನಿಂದತೊಂದರೆ ಅನುಭವಿಸುವವರು ಗಣಪತಿಗೆ ನವಿಲುಗರಿ ಅರ್ಪಿಸಿಆಂಜನೇಯನ ಸಿಂಧೂರದಿಂದ ಇದೇ ನವಿಲು ಗರಿಯಮೇಲೆ ಶತ್ರುವಿನ ಹೆಸರನ್ನು ಬರೆದು ರಾತ್ರಿ ಮಲಗುವಾಗತಲೆಯ ಹತ್ತಿರ ಇಟ್ಟು ಮಾರನೇಯದಿನ ಬೆಳ್ಳಿಗ್ಗೆ ಹರಿಯುವ ನೀರಿನಲ್ಲಿ ಬಿಡಬೇಕು.

3. ಗಣಪತಿಗೆನವಿಲುಗರಿ ಅರ್ಪಿಸಿ ಮಾರನೇಯ ದಿನಅದನ್ನು ತೆಗೆದು ತಾವು ಮಲಗುವಕೋಣೆಯಲ್ಲಿ ತಲೆಯ ಭಾಗದ ಕಡೆಯಾರು ಇಟ್ಟು ಮಲಗುತ್ತಾರೋ ಅವರಿಗೆಯಾವುದೇ ದುಸ್ವಪ್ನಗಳು ಬರುವುದಿಲ್ಲ.

4. ವಾಹನ ಅಥವಾ ಭೂಮಿ ಯೋಗಬಯಸುವವರು 21 ದಿನಗಳ ಕಾಲ ಪ್ರತಿದಿನಋಣಮೋಚಕ ಮಂಗಲ ಸ್ತೋತ್ರ 11 ಬಾರಿಮತ್ತು ಭುವನೇಶ್ವರಿ ಸ್ತೋತ್ರ 11 ಬಾರಿ ಪಠಿಸಿರಿ.

5. ಸಂಪತ್ತುವೃಧ್ಧಿಯಾಗಲು 21 ದಿನಗಳ ಕಾಲ ಪ್ರತಿದಿನಕನಕಧಾರ ಸ್ತೋತ್ರ 11 ಬಾರಿ ಮತ್ತು ಶ್ರೀಸೂಕ್ತ 11 ಬಾರಿ ಪಠಿಸಿರಿ.

6. ಜೀವನದಲ್ಲಿಅಭಿವೃಧ್ಧಿ ಹೊಂದಲು ಮತ್ತು ಹಣಉಳಿತಾಯಕ್ಕಾಗಿ ಗಣಪತಿಗೆ 2 ನವಿಲುಗರಿ ಅರ್ಪಿಸಿ ನಂತರ ಮಾರನೇಯದಿನ ಮನೆಯ ಈಶಾನ್ಯ ಮತ್ತುಅಗ್ನೇಯ ದಿಕ್ಕಿಗೊಂದರಂತೆ ಈ ನವಿಲು ಗರಿಸ್ಥಾಪಿಸಿರಿ.

7. ಮನೆಯಲ್ಲಿನಕಾರಾತ್ಮಕ ಶಕ್ತಿಗಳಿದ್ದರೆ ಇದೇ ರೀತಿ ಗಣಪತಿಗೆನವಿಲು ಗರಿ ಸಮರ್ಪಿಸಿ ಮಾರನೇಯದಿನ ತೆಗೆದು ಮನೆಯ ಹಾಲಿನಲ್ಲಿಸ್ಥಾಪಿಸಿರಿ..

8. ಮನೆಯಲ್ಲಿಗಣಪತಿ ಸ್ಥಾಪನೆ ಮಾಡಿದ್ದರೆ ಮೊದಲುಗಣಪತಿಗೆ ನೈವೇದ್ಯವಿಟ್ಟು ನಂತರ ಮನೆಯ ಸದಸ್ಯರುಊಟ ಮಾಡಬೇಕು..

9. ಒಂದು ಗಾಜಿನ ಲೋಟದಲ್ಲಿ ಮುಕ್ಕಾಲುಭಾಗ ನೀರು ತುಂಬಿಸಿ ಶುಧ್ಧಅರಿಶಿನ ಪುಡಿ ಬೆರೆಸಿ ಬಿಳಿಎಕ್ಕದ ಹೂಗಳನ್ನು ಅದರಲ್ಲಿ ಹಾಕಿ ದೇವರಕೋಣೆಯಲ್ಲಿಡಿ.. ಮೂರು ದಿನಗಳ ನಂತರಈ ನೀರನ್ನು ಮನೆಯಎಲ್ಲಾ ಕೋಣೆಗಳಿಗೂ ಸಿಂಪಡಿಸಿ ಎಕ್ಕದ ಹೂವನ್ನು ಯಾವುದಾದರೂಅರಳಿವೃಕ್ಷದ ಬುಡದಲ್ಲಿರಿಸಿರಿ..ಈ ರೀತಿ ಪ್ರತಿತಿಂಗಳ ಚೌತಿಯಂದು ಮಾಡುವುದರಿಂದ ಆ ಮನೆಯಲ್ಲಿರುವ ದಾರಿದ್ರ್ಯನಿವಾರಣೆಯಾಗುವುದು..

ಇನ್ನು ಗುಪ್ತ ಹಾಗೂ ಬಗೆಹರಿದಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದಾಖಲೆಯ ಬೆಲೆಗೆ ಸೇಲಾಯ್ತು ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ವಿತರಣೆ ಹಕ್ಕು…!

    ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ತೆಲುಗು ಚಿತ್ರ ‘ಸೈರಾ ನರಸಿಂಹ ರೆಡ್ಡಿ’ ಆರಂಭದಿಂದಲೂ ಭಾರೀ ಕುತೂಹಲ ಮೂಡಿಸಿದೆ. ಭಾರತೀಯ ಚಿತ್ರರಂಗದ ಗಮನ ಸೆಳೆದಿರುವ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ. ಬಿಗ್ ಬಿ ಅಮಿತಾಬ್ ಬಚ್ಚನ್, ಕಿಚ್ಚ ಸುದೀಪ್, ವಿಜಯ್ ಸೇತುಪತಿ, ಜಗಪತಿಬಾಬು, ಅನುಷ್ಕಾ ಶೆಟ್ಟಿ, ನಯನ ತಾರಾ, ತಮನ್ನಾ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ರಾಮ್ ಚರಣ್ ತೇಜ ನಿರ್ಮಾಣ ಮಾಡಿರುವ ಈ ಚಿತ್ರವನ್ನು ಸುಧೀಂದರ್ ರೆಡ್ಡಿ ನಿರ್ದೇಶಿಸಿದ್ದಾರೆ. ಈಗಾಗಲೇ ‘ಸೈರಾ ನರಸಿಂಹ…

  • ಸ್ಪೂರ್ತಿ

    ಹಸಿದ ಬಾಲಕನಿಗೆ ಊಟ ನೀಡಿದಕ್ಕೆ ವೇಯ್ಟರ್‌ ಗೆ ʼಶಿಕ್ಷೆʼ….!

    ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ‌ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು‌ ಸರ್ವ್ ಮಾಡಿದ ಲಂಚ್ ಲೇಡಿಯನ್ನು ‌ವಜಾಗೊಳಿಸಿರುವ ಘಟನೆ ನಡೆದಿದೆ. ಈ‌ ಘಟನೆ ನ್ಯೂ ಹ್ಯಾಮ್‌ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ‌ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ‌ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ‌ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…

  • ಸೌಂದರ್ಯ

    ಟೊಮೊಟೋದಲ್ಲಿದೆ ಸನ್ ಟ್ಯಾನ್ ಕಡಿಮೆ ಮಾಡುವ ಗುಣಗಳು..!ತಿಳಿಯಲು ಈ ಲೇಖನ ಓದಿ…

    ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.

  • ಜ್ಯೋತಿಷ್ಯ

    ಗಂಡನನ್ನು ಹೆಚ್ಚಾಗಿ ಪ್ರೀತಿಸುವ ವಿಚಾರದಲ್ಲಿ ಈ ರಾಶಿಗಳ ಹುಡುಗಿಯರು ತುಂಬಾ ಮುಂದು…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…

  • ದೇಶ-ವಿದೇಶ

    ಹಾಡು ಹಗಲಲ್ಲೇ ಯುವತಿಯ ಮೇಲೆ ಕಾಮುಕರ ಗುಂಪಿನ ಅಟ್ಟಹಾಸ, ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ !!!

    ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್‌ ಆಗಿದೆ.