News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

191

ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what

1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ ಮೋದಕನೈವೇದ್ಯ ಮಾಡಿರಿ.

2. ಶತ್ರುವಿನಿಂದತೊಂದರೆ ಅನುಭವಿಸುವವರು ಗಣಪತಿಗೆ ನವಿಲುಗರಿ ಅರ್ಪಿಸಿಆಂಜನೇಯನ ಸಿಂಧೂರದಿಂದ ಇದೇ ನವಿಲು ಗರಿಯಮೇಲೆ ಶತ್ರುವಿನ ಹೆಸರನ್ನು ಬರೆದು ರಾತ್ರಿ ಮಲಗುವಾಗತಲೆಯ ಹತ್ತಿರ ಇಟ್ಟು ಮಾರನೇಯದಿನ ಬೆಳ್ಳಿಗ್ಗೆ ಹರಿಯುವ ನೀರಿನಲ್ಲಿ ಬಿಡಬೇಕು.

3. ಗಣಪತಿಗೆನವಿಲುಗರಿ ಅರ್ಪಿಸಿ ಮಾರನೇಯ ದಿನಅದನ್ನು ತೆಗೆದು ತಾವು ಮಲಗುವಕೋಣೆಯಲ್ಲಿ ತಲೆಯ ಭಾಗದ ಕಡೆಯಾರು ಇಟ್ಟು ಮಲಗುತ್ತಾರೋ ಅವರಿಗೆಯಾವುದೇ ದುಸ್ವಪ್ನಗಳು ಬರುವುದಿಲ್ಲ.

4. ವಾಹನ ಅಥವಾ ಭೂಮಿ ಯೋಗಬಯಸುವವರು 21 ದಿನಗಳ ಕಾಲ ಪ್ರತಿದಿನಋಣಮೋಚಕ ಮಂಗಲ ಸ್ತೋತ್ರ 11 ಬಾರಿಮತ್ತು ಭುವನೇಶ್ವರಿ ಸ್ತೋತ್ರ 11 ಬಾರಿ ಪಠಿಸಿರಿ.

5. ಸಂಪತ್ತುವೃಧ್ಧಿಯಾಗಲು 21 ದಿನಗಳ ಕಾಲ ಪ್ರತಿದಿನಕನಕಧಾರ ಸ್ತೋತ್ರ 11 ಬಾರಿ ಮತ್ತು ಶ್ರೀಸೂಕ್ತ 11 ಬಾರಿ ಪಠಿಸಿರಿ.

6. ಜೀವನದಲ್ಲಿಅಭಿವೃಧ್ಧಿ ಹೊಂದಲು ಮತ್ತು ಹಣಉಳಿತಾಯಕ್ಕಾಗಿ ಗಣಪತಿಗೆ 2 ನವಿಲುಗರಿ ಅರ್ಪಿಸಿ ನಂತರ ಮಾರನೇಯದಿನ ಮನೆಯ ಈಶಾನ್ಯ ಮತ್ತುಅಗ್ನೇಯ ದಿಕ್ಕಿಗೊಂದರಂತೆ ಈ ನವಿಲು ಗರಿಸ್ಥಾಪಿಸಿರಿ.

7. ಮನೆಯಲ್ಲಿನಕಾರಾತ್ಮಕ ಶಕ್ತಿಗಳಿದ್ದರೆ ಇದೇ ರೀತಿ ಗಣಪತಿಗೆನವಿಲು ಗರಿ ಸಮರ್ಪಿಸಿ ಮಾರನೇಯದಿನ ತೆಗೆದು ಮನೆಯ ಹಾಲಿನಲ್ಲಿಸ್ಥಾಪಿಸಿರಿ..

8. ಮನೆಯಲ್ಲಿಗಣಪತಿ ಸ್ಥಾಪನೆ ಮಾಡಿದ್ದರೆ ಮೊದಲುಗಣಪತಿಗೆ ನೈವೇದ್ಯವಿಟ್ಟು ನಂತರ ಮನೆಯ ಸದಸ್ಯರುಊಟ ಮಾಡಬೇಕು..

9. ಒಂದು ಗಾಜಿನ ಲೋಟದಲ್ಲಿ ಮುಕ್ಕಾಲುಭಾಗ ನೀರು ತುಂಬಿಸಿ ಶುಧ್ಧಅರಿಶಿನ ಪುಡಿ ಬೆರೆಸಿ ಬಿಳಿಎಕ್ಕದ ಹೂಗಳನ್ನು ಅದರಲ್ಲಿ ಹಾಕಿ ದೇವರಕೋಣೆಯಲ್ಲಿಡಿ.. ಮೂರು ದಿನಗಳ ನಂತರಈ ನೀರನ್ನು ಮನೆಯಎಲ್ಲಾ ಕೋಣೆಗಳಿಗೂ ಸಿಂಪಡಿಸಿ ಎಕ್ಕದ ಹೂವನ್ನು ಯಾವುದಾದರೂಅರಳಿವೃಕ್ಷದ ಬುಡದಲ್ಲಿರಿಸಿರಿ..ಈ ರೀತಿ ಪ್ರತಿತಿಂಗಳ ಚೌತಿಯಂದು ಮಾಡುವುದರಿಂದ ಆ ಮನೆಯಲ್ಲಿರುವ ದಾರಿದ್ರ್ಯನಿವಾರಣೆಯಾಗುವುದು..

ಇನ್ನು ಗುಪ್ತ ಹಾಗೂ ಬಗೆಹರಿದಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ರಾಘವೇಂದ್ರ ಸ್ವಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕರೋನ ಸಮಸ್ಯೆ ಹೀಗೆ ಇದ್ದರೆ ಚಿನ್ನದ ಬೆಲೆ ಎಷ್ಟಾಗಲಿದೆ. ಮಾರ್ಕೆಟ್ ತಜ್ಞರು ಹೇಳಿದ್ದೇನು ನೋಡಿ.!

    ಭಾರತದಲ್ಲಿ ಕೊರೋನಾ ಸೋಂಕು ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದೆ, ಭಾರತದಲ್ಲಿ ಕೊರೋನಾ ಈಗ ಸ್ಟೇಜ್ 2 ಹಂತದಲ್ಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಸ್ಟೇಜ್ 4 ಗೆ ಕೊರೋನಾ ಆಕ್ರಮಿಸಿದರೆ ಖಂಡಿತ ದುರಂತ ಸಂಭವಿಸಲಿದೆ ಎಂದು ಹಲವಾರು ಮಂದಿ ಅಭಿಪ್ರಾಯ ಪಟ್ಟಿದ್ದಾರೆ, ಚೀನಾ ಈಗಾಗಲೇ ಈ ಸಂಕಷ್ಟದಿಂದ ಪಾರಾಗಿದೆ ಮತ್ತು ಭಾರತ ಈಗಾಗಲೇ ಹಲವಾರು ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿದೆ. ಇಷ್ಟೇ ಅಲ್ಲದೆ ಕೊರೋನಾ ಅಬ್ಬರಕ್ಕೆ ಈಗಾಗಲೇ ಆರ್ಥಿಕ ವಹಿವಾಟು ಕುಸಿದು ಬಿದ್ದಿದೆ, ಕೇವಲ ಏಳು ದಿನಗಳಲ್ಲಿ ಅಂತರದಲ್ಲಿ…

  • ಸುದ್ದಿ

    ಮಳೆಯಿಂದಾಗಿ ಈರುಳ್ಳಿ ಪೂರೈಕೆ ಕುಸಿತವಾದ ಕಾರಣ; ಗಗನಕ್ಕೇರಿದ ಈರುಳ್ಳಿ ದರ,.! ಇಲ್ಲಿದೆ ಮಾಹಿತಿ,…

    ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್‌, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…

  • ಸರ್ಕಾರದ ಯೋಜನೆಗಳು

    ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿ ಸಿಗುತ್ತೆ..!ತಿಳಿಯಲು ಈ ಲೇಖನ ಓದಿ ..

    ಲಾರಿಯಲ್ಲಿ ಲೋಡುಗಟ್ಟಲೆ ಸಿಗುತ್ತಿದ್ದ ಮರಳು ಈಗ ಅಕ್ಕಿಯಂತೆ ಮೂಟೆಯಲ್ಲಿಯೂ ಸಿಗುತ್ತೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಾರದಿಂದ ಮರಳು ಭಾಗ್ಯ ಯೋಜನೆ ರೂಪಿಸಲಾಗಿದೆ.

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…