ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what

1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ ಮೋದಕನೈವೇದ್ಯ ಮಾಡಿರಿ.
2. ಶತ್ರುವಿನಿಂದತೊಂದರೆ ಅನುಭವಿಸುವವರು ಗಣಪತಿಗೆ ನವಿಲುಗರಿ ಅರ್ಪಿಸಿಆಂಜನೇಯನ ಸಿಂಧೂರದಿಂದ ಇದೇ ನವಿಲು ಗರಿಯಮೇಲೆ ಶತ್ರುವಿನ ಹೆಸರನ್ನು ಬರೆದು ರಾತ್ರಿ ಮಲಗುವಾಗತಲೆಯ ಹತ್ತಿರ ಇಟ್ಟು ಮಾರನೇಯದಿನ ಬೆಳ್ಳಿಗ್ಗೆ ಹರಿಯುವ ನೀರಿನಲ್ಲಿ ಬಿಡಬೇಕು.
3. ಗಣಪತಿಗೆನವಿಲುಗರಿ ಅರ್ಪಿಸಿ ಮಾರನೇಯ ದಿನಅದನ್ನು ತೆಗೆದು ತಾವು ಮಲಗುವಕೋಣೆಯಲ್ಲಿ ತಲೆಯ ಭಾಗದ ಕಡೆಯಾರು ಇಟ್ಟು ಮಲಗುತ್ತಾರೋ ಅವರಿಗೆಯಾವುದೇ ದುಸ್ವಪ್ನಗಳು ಬರುವುದಿಲ್ಲ.
4. ವಾಹನ ಅಥವಾ ಭೂಮಿ ಯೋಗಬಯಸುವವರು 21 ದಿನಗಳ ಕಾಲ ಪ್ರತಿದಿನಋಣಮೋಚಕ ಮಂಗಲ ಸ್ತೋತ್ರ 11 ಬಾರಿಮತ್ತು ಭುವನೇಶ್ವರಿ ಸ್ತೋತ್ರ 11 ಬಾರಿ ಪಠಿಸಿರಿ.
5. ಸಂಪತ್ತುವೃಧ್ಧಿಯಾಗಲು 21 ದಿನಗಳ ಕಾಲ ಪ್ರತಿದಿನಕನಕಧಾರ ಸ್ತೋತ್ರ 11 ಬಾರಿ ಮತ್ತು ಶ್ರೀಸೂಕ್ತ 11 ಬಾರಿ ಪಠಿಸಿರಿ.

6. ಜೀವನದಲ್ಲಿಅಭಿವೃಧ್ಧಿ ಹೊಂದಲು ಮತ್ತು ಹಣಉಳಿತಾಯಕ್ಕಾಗಿ ಗಣಪತಿಗೆ 2 ನವಿಲುಗರಿ ಅರ್ಪಿಸಿ ನಂತರ ಮಾರನೇಯದಿನ ಮನೆಯ ಈಶಾನ್ಯ ಮತ್ತುಅಗ್ನೇಯ ದಿಕ್ಕಿಗೊಂದರಂತೆ ಈ ನವಿಲು ಗರಿಸ್ಥಾಪಿಸಿರಿ.
7. ಮನೆಯಲ್ಲಿನಕಾರಾತ್ಮಕ ಶಕ್ತಿಗಳಿದ್ದರೆ ಇದೇ ರೀತಿ ಗಣಪತಿಗೆನವಿಲು ಗರಿ ಸಮರ್ಪಿಸಿ ಮಾರನೇಯದಿನ ತೆಗೆದು ಮನೆಯ ಹಾಲಿನಲ್ಲಿಸ್ಥಾಪಿಸಿರಿ..
8. ಮನೆಯಲ್ಲಿಗಣಪತಿ ಸ್ಥಾಪನೆ ಮಾಡಿದ್ದರೆ ಮೊದಲುಗಣಪತಿಗೆ ನೈವೇದ್ಯವಿಟ್ಟು ನಂತರ ಮನೆಯ ಸದಸ್ಯರುಊಟ ಮಾಡಬೇಕು..
9. ಒಂದು ಗಾಜಿನ ಲೋಟದಲ್ಲಿ ಮುಕ್ಕಾಲುಭಾಗ ನೀರು ತುಂಬಿಸಿ ಶುಧ್ಧಅರಿಶಿನ ಪುಡಿ ಬೆರೆಸಿ ಬಿಳಿಎಕ್ಕದ ಹೂಗಳನ್ನು ಅದರಲ್ಲಿ ಹಾಕಿ ದೇವರಕೋಣೆಯಲ್ಲಿಡಿ.. ಮೂರು ದಿನಗಳ ನಂತರಈ ನೀರನ್ನು ಮನೆಯಎಲ್ಲಾ ಕೋಣೆಗಳಿಗೂ ಸಿಂಪಡಿಸಿ ಎಕ್ಕದ ಹೂವನ್ನು ಯಾವುದಾದರೂಅರಳಿವೃಕ್ಷದ ಬುಡದಲ್ಲಿರಿಸಿರಿ..ಈ ರೀತಿ ಪ್ರತಿತಿಂಗಳ ಚೌತಿಯಂದು ಮಾಡುವುದರಿಂದ ಆ ಮನೆಯಲ್ಲಿರುವ ದಾರಿದ್ರ್ಯನಿವಾರಣೆಯಾಗುವುದು..

ಇನ್ನು ಗುಪ್ತ ಹಾಗೂ ಬಗೆಹರಿದಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ರಾಘವೇಂದ್ರ ಸ್ವಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ಬೆಂಗಳೂರು: ಟಾಲಿವುಡ್ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ. ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…
ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…
ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್ವರ್ಕ್ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್ವರ್ಕ್ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…
ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…
ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…