ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ ಎಲ್ಲರ ಗಮನವನ್ನ ತಮ್ಮತ್ತ ಸೆಳೆಯುತ್ತಿದ್ದಾರೆ.
ಹೌದು ಈ ಇಬ್ಬರು ಅಂಧ ಸಹೋದರಿಯರು ಹಾಡುವ ಹಾಡಿಗೆ ಕರ್ನಾಟಕದ ಜನರ ಮಾತ್ರವಲ್ಲದೆ ಇಡೀ ಚಿತ್ರರಂಗವೇ ಇವರ ಹಾಡಿಗೆ ಫಿದಾ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಜೀವನದಲ್ಲಿ ತುಂಬಾ ಬಡವರಾದ ರತ್ನಮ್ಮ ಮತ್ತು ಮಂಜಮ್ಮ ದೇವಸ್ಥಾನದಲ್ಲಿ ಹಾಡುಗಳನ್ನ ಹಾಡಿಕೊಂಡು ಜೀವನ ಮಾಡುತ್ತಿದ್ದರು, ಆದರೆ ಯಾರೋ ಪುಣ್ಯಾತ್ಮ ಇವರು ಹಾಡುವ ಹಾಡುಗಳನ್ನ ವಿಡಿಯೋ ಮಾಡಿ ಅದನ್ನ ಜೀ ಕನ್ನಡಕ್ಕೆ ಕಳುಹಿಸಿಕೊಟ್ಟಾ, ಆ ವ್ಯಕ್ತಿ ಮಾಡಿದ ಸಹಾಯ ಈಗ ರತ್ನಮ್ಮ ಮತ್ತು ಮಂಜಮ್ಮ ಜೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಹಾಡುವಂತೆ ಆಗಿದೆ. ಇನ್ನು ರತ್ನಮ್ಮ ಮತ್ತು ಮಂಜಮ್ಮ ಕಡು ಬಡವರು ಮತ್ತು ಇವರಿಗೆ ಉಳಿದುಕೊಳ್ಳಲು ಸರಿಯಾದ ಮನೆ ಕೂಡ ಇಲ್ಲ. ರತ್ನಮ್ಮ ಮತ್ತು ಮಂಜಮ್ಮನ ಕಷ್ಟವನ್ನ ಕಂಡ ಅರ್ಜುನ್ ಜನ್ಯ ಅವರು ಅವರ ಮನೆಗೆ ಬೇಕಾದ ಎಲ್ಲಾ ದಿನಸಿ ಸಾಮಾನುಗಳನ್ನ ಹಾಕಿ ಅವರು ಜೀವನಪೂರ್ತಿ ಹೊಟ್ಟೆ ತುಂಬಾ ಊಟ ಮಾಡುವಂತೆ ನೋಡಿಕೊಳ್ಳುತ್ತಿದ್ದಾರೆ.
ಇನ್ನು ನಮಗೆ ಉಳಿಯಲು ಮನೆ ಇಲ್ಲ ಎಂದು ಕಣ್ಣೀರು ಹಾಕಿದ ರತ್ನಮ್ಮ ಮತ್ತು ಮಂಜಮ್ಮ ಅವರ ಕಷ್ಟವನ್ನ ಕಂಡು ಬೇಸರ ಮಾಡಿಕೊಂಡ ಕನ್ನಡದ ಖ್ಯಾತ ನಟ ಜಗ್ಗೇಶ್ ಅವರು ರತ್ನಮ್ಮ ಮತ್ತು ಮಂಜಮ್ಮನಿಗೆ ಮನೆಯನ್ನ ಕಟ್ಟಿಸಿಕೊಟ್ಟು ಅದರ ಗ್ರಹ ಪ್ರವೇಶ ಕೂಡ ಮಾಡಿದ್ದಾರೆ. ಇನ್ನು ರತ್ನಮ್ಮ ಮತ್ತು ಮಂಜಮ್ಮನ ಮನೆಯ ಪ್ರವೇಶಕ್ಕೆ ಅನುಶ್ರೀ ಅವರಿಗೆ ಉಡುಗೊರೆಯನ್ನ ನೀಡಿದ್ದು ಅನುಶ್ರೀ ಕೊಟ್ಟ ಉಡುಗೊರೆಗೆ ಜನರು ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ, ಹಾಗಾದರೆ ಅನುಶ್ರೀ ಕೊಟ್ಟ ಉಡುಗೊರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಹೌದು ಮೊನ್ನೆ ಜಗ್ಗೇಶ್ ಅವರು ಅಂಧ ಗಾಯಕಿಯರಿಗೆ ಕಟ್ಟಿಸಿಕೊಟ್ಟ ಮನೆಯ ಪ್ರವೇಶವನ್ನ ಮಾಡಿದ್ದು ಮನೆಯನ್ನ ಅವರಿಗೆ ಅರ್ಪಿಸಿದ್ದಾರೆ, ಇನ್ನು ಅನುಶ್ರೀ ಅವರು ರತ್ನಮ್ಮ ಮತ್ತು ಮಂಜಮ್ಮನ ಮನೆಗೆ ಒಂದು ಒಳ್ಳೆಯ ಉಡುಗೊರೆಯನ್ನ ನೀಡಿದ್ದಾರೆ. ಹೌದು ಸ್ನೇಹಿತರೆ ಹೊಸ ಮನೆಗೆ ಬೇಕಾದ ಕೆಲವು ಅಗತ್ಯ ವಸ್ತುಗಳನ್ನ ಕೊಡಿಸುವ ಜವಾಬ್ದಾರಿಯನ್ನ ಅನುಶ್ರೀಯವರು ಹೊತ್ತುಕೊಂಡಿದ್ದಾರೆ, ಅನುಶ್ರೀ ಅವರು ಕೊಟ್ಟ ಈ ಉಡುಗೊರೆಯನ್ನ ಸಹಾಯ ಅನ್ನಬಹುದು, ಆದರೆ ಅನುಶ್ರೀ ಅವರು ಇದನ್ನ ಗಿಫ್ಟ್ ಎಂದು ಹೇಳಿದ್ದಾರೆ. ಇನ್ನು ಈ ಹಿಂದೆ ಹನುಮಂತನಿಗೆ ಜೀವನವನ್ನೇ ಕೊಟ್ಟ ಸರಿಗಮಪ ಕಾರ್ಯಕ್ರಮ ಈಗ ರತ್ನಮ್ಮ ಮತ್ತು ಮಂಜಮ್ಮನಿಗೂ ಕೂಡ ಜೀವನವನ್ನ ಕೊಡುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…