ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ ಎಲ್ಲರ ಗಮನವನ್ನ ತಮ್ಮತ್ತ ಸೆಳೆಯುತ್ತಿದ್ದಾರೆ.

ಹೌದು ಈ ಇಬ್ಬರು ಅಂಧ ಸಹೋದರಿಯರು ಹಾಡುವ ಹಾಡಿಗೆ ಕರ್ನಾಟಕದ ಜನರ ಮಾತ್ರವಲ್ಲದೆ ಇಡೀ ಚಿತ್ರರಂಗವೇ ಇವರ ಹಾಡಿಗೆ ಫಿದಾ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಜೀವನದಲ್ಲಿ ತುಂಬಾ ಬಡವರಾದ ರತ್ನಮ್ಮ ಮತ್ತು ಮಂಜಮ್ಮ ದೇವಸ್ಥಾನದಲ್ಲಿ ಹಾಡುಗಳನ್ನ ಹಾಡಿಕೊಂಡು ಜೀವನ ಮಾಡುತ್ತಿದ್ದರು, ಆದರೆ ಯಾರೋ ಪುಣ್ಯಾತ್ಮ ಇವರು ಹಾಡುವ ಹಾಡುಗಳನ್ನ ವಿಡಿಯೋ ಮಾಡಿ ಅದನ್ನ ಜೀ ಕನ್ನಡಕ್ಕೆ ಕಳುಹಿಸಿಕೊಟ್ಟಾ, ಆ ವ್ಯಕ್ತಿ ಮಾಡಿದ ಸಹಾಯ ಈಗ ರತ್ನಮ್ಮ ಮತ್ತು ಮಂಜಮ್ಮ ಜೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಹಾಡುವಂತೆ ಆಗಿದೆ. ಇನ್ನು ರತ್ನಮ್ಮ ಮತ್ತು ಮಂಜಮ್ಮ ಕಡು ಬಡವರು ಮತ್ತು ಇವರಿಗೆ ಉಳಿದುಕೊಳ್ಳಲು ಸರಿಯಾದ ಮನೆ ಕೂಡ ಇಲ್ಲ. ರತ್ನಮ್ಮ ಮತ್ತು ಮಂಜಮ್ಮನ ಕಷ್ಟವನ್ನ ಕಂಡ ಅರ್ಜುನ್ ಜನ್ಯ ಅವರು ಅವರ ಮನೆಗೆ ಬೇಕಾದ ಎಲ್ಲಾ ದಿನಸಿ ಸಾಮಾನುಗಳನ್ನ ಹಾಕಿ ಅವರು ಜೀವನಪೂರ್ತಿ ಹೊಟ್ಟೆ ತುಂಬಾ ಊಟ ಮಾಡುವಂತೆ ನೋಡಿಕೊಳ್ಳುತ್ತಿದ್ದಾರೆ.

ಇನ್ನು ನಮಗೆ ಉಳಿಯಲು ಮನೆ ಇಲ್ಲ ಎಂದು ಕಣ್ಣೀರು ಹಾಕಿದ ರತ್ನಮ್ಮ ಮತ್ತು ಮಂಜಮ್ಮ ಅವರ ಕಷ್ಟವನ್ನ ಕಂಡು ಬೇಸರ ಮಾಡಿಕೊಂಡ ಕನ್ನಡದ ಖ್ಯಾತ ನಟ ಜಗ್ಗೇಶ್ ಅವರು ರತ್ನಮ್ಮ ಮತ್ತು ಮಂಜಮ್ಮನಿಗೆ ಮನೆಯನ್ನ ಕಟ್ಟಿಸಿಕೊಟ್ಟು ಅದರ ಗ್ರಹ ಪ್ರವೇಶ ಕೂಡ ಮಾಡಿದ್ದಾರೆ. ಇನ್ನು ರತ್ನಮ್ಮ ಮತ್ತು ಮಂಜಮ್ಮನ ಮನೆಯ ಪ್ರವೇಶಕ್ಕೆ ಅನುಶ್ರೀ ಅವರಿಗೆ ಉಡುಗೊರೆಯನ್ನ ನೀಡಿದ್ದು ಅನುಶ್ರೀ ಕೊಟ್ಟ ಉಡುಗೊರೆಗೆ ಜನರು ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ, ಹಾಗಾದರೆ ಅನುಶ್ರೀ ಕೊಟ್ಟ ಉಡುಗೊರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಮೊನ್ನೆ ಜಗ್ಗೇಶ್ ಅವರು ಅಂಧ ಗಾಯಕಿಯರಿಗೆ ಕಟ್ಟಿಸಿಕೊಟ್ಟ ಮನೆಯ ಪ್ರವೇಶವನ್ನ ಮಾಡಿದ್ದು ಮನೆಯನ್ನ ಅವರಿಗೆ ಅರ್ಪಿಸಿದ್ದಾರೆ, ಇನ್ನು ಅನುಶ್ರೀ ಅವರು ರತ್ನಮ್ಮ ಮತ್ತು ಮಂಜಮ್ಮನ ಮನೆಗೆ ಒಂದು ಒಳ್ಳೆಯ ಉಡುಗೊರೆಯನ್ನ ನೀಡಿದ್ದಾರೆ. ಹೌದು ಸ್ನೇಹಿತರೆ ಹೊಸ ಮನೆಗೆ ಬೇಕಾದ ಕೆಲವು ಅಗತ್ಯ ವಸ್ತುಗಳನ್ನ ಕೊಡಿಸುವ ಜವಾಬ್ದಾರಿಯನ್ನ ಅನುಶ್ರೀಯವರು ಹೊತ್ತುಕೊಂಡಿದ್ದಾರೆ, ಅನುಶ್ರೀ ಅವರು ಕೊಟ್ಟ ಈ ಉಡುಗೊರೆಯನ್ನ ಸಹಾಯ ಅನ್ನಬಹುದು, ಆದರೆ ಅನುಶ್ರೀ ಅವರು ಇದನ್ನ ಗಿಫ್ಟ್ ಎಂದು ಹೇಳಿದ್ದಾರೆ. ಇನ್ನು ಈ ಹಿಂದೆ ಹನುಮಂತನಿಗೆ ಜೀವನವನ್ನೇ ಕೊಟ್ಟ ಸರಿಗಮಪ ಕಾರ್ಯಕ್ರಮ ಈಗ ರತ್ನಮ್ಮ ಮತ್ತು ಮಂಜಮ್ಮನಿಗೂ ಕೂಡ ಜೀವನವನ್ನ ಕೊಡುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ಸ್ಯಾಂಡಲ್ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….
ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…