ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ ಎಲ್ಲರ ಗಮನವನ್ನ ತಮ್ಮತ್ತ ಸೆಳೆಯುತ್ತಿದ್ದಾರೆ.

ಹೌದು ಈ ಇಬ್ಬರು ಅಂಧ ಸಹೋದರಿಯರು ಹಾಡುವ ಹಾಡಿಗೆ ಕರ್ನಾಟಕದ ಜನರ ಮಾತ್ರವಲ್ಲದೆ ಇಡೀ ಚಿತ್ರರಂಗವೇ ಇವರ ಹಾಡಿಗೆ ಫಿದಾ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಜೀವನದಲ್ಲಿ ತುಂಬಾ ಬಡವರಾದ ರತ್ನಮ್ಮ ಮತ್ತು ಮಂಜಮ್ಮ ದೇವಸ್ಥಾನದಲ್ಲಿ ಹಾಡುಗಳನ್ನ ಹಾಡಿಕೊಂಡು ಜೀವನ ಮಾಡುತ್ತಿದ್ದರು, ಆದರೆ ಯಾರೋ ಪುಣ್ಯಾತ್ಮ ಇವರು ಹಾಡುವ ಹಾಡುಗಳನ್ನ ವಿಡಿಯೋ ಮಾಡಿ ಅದನ್ನ ಜೀ ಕನ್ನಡಕ್ಕೆ ಕಳುಹಿಸಿಕೊಟ್ಟಾ, ಆ ವ್ಯಕ್ತಿ ಮಾಡಿದ ಸಹಾಯ ಈಗ ರತ್ನಮ್ಮ ಮತ್ತು ಮಂಜಮ್ಮ ಜೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಹಾಡುವಂತೆ ಆಗಿದೆ. ಇನ್ನು ರತ್ನಮ್ಮ ಮತ್ತು ಮಂಜಮ್ಮ ಕಡು ಬಡವರು ಮತ್ತು ಇವರಿಗೆ ಉಳಿದುಕೊಳ್ಳಲು ಸರಿಯಾದ ಮನೆ ಕೂಡ ಇಲ್ಲ. ರತ್ನಮ್ಮ ಮತ್ತು ಮಂಜಮ್ಮನ ಕಷ್ಟವನ್ನ ಕಂಡ ಅರ್ಜುನ್ ಜನ್ಯ ಅವರು ಅವರ ಮನೆಗೆ ಬೇಕಾದ ಎಲ್ಲಾ ದಿನಸಿ ಸಾಮಾನುಗಳನ್ನ ಹಾಕಿ ಅವರು ಜೀವನಪೂರ್ತಿ ಹೊಟ್ಟೆ ತುಂಬಾ ಊಟ ಮಾಡುವಂತೆ ನೋಡಿಕೊಳ್ಳುತ್ತಿದ್ದಾರೆ.

ಇನ್ನು ನಮಗೆ ಉಳಿಯಲು ಮನೆ ಇಲ್ಲ ಎಂದು ಕಣ್ಣೀರು ಹಾಕಿದ ರತ್ನಮ್ಮ ಮತ್ತು ಮಂಜಮ್ಮ ಅವರ ಕಷ್ಟವನ್ನ ಕಂಡು ಬೇಸರ ಮಾಡಿಕೊಂಡ ಕನ್ನಡದ ಖ್ಯಾತ ನಟ ಜಗ್ಗೇಶ್ ಅವರು ರತ್ನಮ್ಮ ಮತ್ತು ಮಂಜಮ್ಮನಿಗೆ ಮನೆಯನ್ನ ಕಟ್ಟಿಸಿಕೊಟ್ಟು ಅದರ ಗ್ರಹ ಪ್ರವೇಶ ಕೂಡ ಮಾಡಿದ್ದಾರೆ. ಇನ್ನು ರತ್ನಮ್ಮ ಮತ್ತು ಮಂಜಮ್ಮನ ಮನೆಯ ಪ್ರವೇಶಕ್ಕೆ ಅನುಶ್ರೀ ಅವರಿಗೆ ಉಡುಗೊರೆಯನ್ನ ನೀಡಿದ್ದು ಅನುಶ್ರೀ ಕೊಟ್ಟ ಉಡುಗೊರೆಗೆ ಜನರು ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ, ಹಾಗಾದರೆ ಅನುಶ್ರೀ ಕೊಟ್ಟ ಉಡುಗೊರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಮೊನ್ನೆ ಜಗ್ಗೇಶ್ ಅವರು ಅಂಧ ಗಾಯಕಿಯರಿಗೆ ಕಟ್ಟಿಸಿಕೊಟ್ಟ ಮನೆಯ ಪ್ರವೇಶವನ್ನ ಮಾಡಿದ್ದು ಮನೆಯನ್ನ ಅವರಿಗೆ ಅರ್ಪಿಸಿದ್ದಾರೆ, ಇನ್ನು ಅನುಶ್ರೀ ಅವರು ರತ್ನಮ್ಮ ಮತ್ತು ಮಂಜಮ್ಮನ ಮನೆಗೆ ಒಂದು ಒಳ್ಳೆಯ ಉಡುಗೊರೆಯನ್ನ ನೀಡಿದ್ದಾರೆ. ಹೌದು ಸ್ನೇಹಿತರೆ ಹೊಸ ಮನೆಗೆ ಬೇಕಾದ ಕೆಲವು ಅಗತ್ಯ ವಸ್ತುಗಳನ್ನ ಕೊಡಿಸುವ ಜವಾಬ್ದಾರಿಯನ್ನ ಅನುಶ್ರೀಯವರು ಹೊತ್ತುಕೊಂಡಿದ್ದಾರೆ, ಅನುಶ್ರೀ ಅವರು ಕೊಟ್ಟ ಈ ಉಡುಗೊರೆಯನ್ನ ಸಹಾಯ ಅನ್ನಬಹುದು, ಆದರೆ ಅನುಶ್ರೀ ಅವರು ಇದನ್ನ ಗಿಫ್ಟ್ ಎಂದು ಹೇಳಿದ್ದಾರೆ. ಇನ್ನು ಈ ಹಿಂದೆ ಹನುಮಂತನಿಗೆ ಜೀವನವನ್ನೇ ಕೊಟ್ಟ ಸರಿಗಮಪ ಕಾರ್ಯಕ್ರಮ ಈಗ ರತ್ನಮ್ಮ ಮತ್ತು ಮಂಜಮ್ಮನಿಗೂ ಕೂಡ ಜೀವನವನ್ನ ಕೊಡುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…
ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್ರವರು…
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…
ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗಿದೆ. ಕಳೆದ ಮೂರು ವರ್ಷಗಳಲ್ಲಿ 2,14,160ರಷ್ಟು ಕುಸಿತವಾಗಿದೆ.
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…