ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ ಎಲ್ಲರ ಗಮನವನ್ನ ತಮ್ಮತ್ತ ಸೆಳೆಯುತ್ತಿದ್ದಾರೆ.

ಹೌದು ಈ ಇಬ್ಬರು ಅಂಧ ಸಹೋದರಿಯರು ಹಾಡುವ ಹಾಡಿಗೆ ಕರ್ನಾಟಕದ ಜನರ ಮಾತ್ರವಲ್ಲದೆ ಇಡೀ ಚಿತ್ರರಂಗವೇ ಇವರ ಹಾಡಿಗೆ ಫಿದಾ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಜೀವನದಲ್ಲಿ ತುಂಬಾ ಬಡವರಾದ ರತ್ನಮ್ಮ ಮತ್ತು ಮಂಜಮ್ಮ ದೇವಸ್ಥಾನದಲ್ಲಿ ಹಾಡುಗಳನ್ನ ಹಾಡಿಕೊಂಡು ಜೀವನ ಮಾಡುತ್ತಿದ್ದರು, ಆದರೆ ಯಾರೋ ಪುಣ್ಯಾತ್ಮ ಇವರು ಹಾಡುವ ಹಾಡುಗಳನ್ನ ವಿಡಿಯೋ ಮಾಡಿ ಅದನ್ನ ಜೀ ಕನ್ನಡಕ್ಕೆ ಕಳುಹಿಸಿಕೊಟ್ಟಾ, ಆ ವ್ಯಕ್ತಿ ಮಾಡಿದ ಸಹಾಯ ಈಗ ರತ್ನಮ್ಮ ಮತ್ತು ಮಂಜಮ್ಮ ಜೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಹಾಡುವಂತೆ ಆಗಿದೆ. ಇನ್ನು ರತ್ನಮ್ಮ ಮತ್ತು ಮಂಜಮ್ಮ ಕಡು ಬಡವರು ಮತ್ತು ಇವರಿಗೆ ಉಳಿದುಕೊಳ್ಳಲು ಸರಿಯಾದ ಮನೆ ಕೂಡ ಇಲ್ಲ. ರತ್ನಮ್ಮ ಮತ್ತು ಮಂಜಮ್ಮನ ಕಷ್ಟವನ್ನ ಕಂಡ ಅರ್ಜುನ್ ಜನ್ಯ ಅವರು ಅವರ ಮನೆಗೆ ಬೇಕಾದ ಎಲ್ಲಾ ದಿನಸಿ ಸಾಮಾನುಗಳನ್ನ ಹಾಕಿ ಅವರು ಜೀವನಪೂರ್ತಿ ಹೊಟ್ಟೆ ತುಂಬಾ ಊಟ ಮಾಡುವಂತೆ ನೋಡಿಕೊಳ್ಳುತ್ತಿದ್ದಾರೆ.

ಇನ್ನು ನಮಗೆ ಉಳಿಯಲು ಮನೆ ಇಲ್ಲ ಎಂದು ಕಣ್ಣೀರು ಹಾಕಿದ ರತ್ನಮ್ಮ ಮತ್ತು ಮಂಜಮ್ಮ ಅವರ ಕಷ್ಟವನ್ನ ಕಂಡು ಬೇಸರ ಮಾಡಿಕೊಂಡ ಕನ್ನಡದ ಖ್ಯಾತ ನಟ ಜಗ್ಗೇಶ್ ಅವರು ರತ್ನಮ್ಮ ಮತ್ತು ಮಂಜಮ್ಮನಿಗೆ ಮನೆಯನ್ನ ಕಟ್ಟಿಸಿಕೊಟ್ಟು ಅದರ ಗ್ರಹ ಪ್ರವೇಶ ಕೂಡ ಮಾಡಿದ್ದಾರೆ. ಇನ್ನು ರತ್ನಮ್ಮ ಮತ್ತು ಮಂಜಮ್ಮನ ಮನೆಯ ಪ್ರವೇಶಕ್ಕೆ ಅನುಶ್ರೀ ಅವರಿಗೆ ಉಡುಗೊರೆಯನ್ನ ನೀಡಿದ್ದು ಅನುಶ್ರೀ ಕೊಟ್ಟ ಉಡುಗೊರೆಗೆ ಜನರು ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ, ಹಾಗಾದರೆ ಅನುಶ್ರೀ ಕೊಟ್ಟ ಉಡುಗೊರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಹೌದು ಮೊನ್ನೆ ಜಗ್ಗೇಶ್ ಅವರು ಅಂಧ ಗಾಯಕಿಯರಿಗೆ ಕಟ್ಟಿಸಿಕೊಟ್ಟ ಮನೆಯ ಪ್ರವೇಶವನ್ನ ಮಾಡಿದ್ದು ಮನೆಯನ್ನ ಅವರಿಗೆ ಅರ್ಪಿಸಿದ್ದಾರೆ, ಇನ್ನು ಅನುಶ್ರೀ ಅವರು ರತ್ನಮ್ಮ ಮತ್ತು ಮಂಜಮ್ಮನ ಮನೆಗೆ ಒಂದು ಒಳ್ಳೆಯ ಉಡುಗೊರೆಯನ್ನ ನೀಡಿದ್ದಾರೆ. ಹೌದು ಸ್ನೇಹಿತರೆ ಹೊಸ ಮನೆಗೆ ಬೇಕಾದ ಕೆಲವು ಅಗತ್ಯ ವಸ್ತುಗಳನ್ನ ಕೊಡಿಸುವ ಜವಾಬ್ದಾರಿಯನ್ನ ಅನುಶ್ರೀಯವರು ಹೊತ್ತುಕೊಂಡಿದ್ದಾರೆ, ಅನುಶ್ರೀ ಅವರು ಕೊಟ್ಟ ಈ ಉಡುಗೊರೆಯನ್ನ ಸಹಾಯ ಅನ್ನಬಹುದು, ಆದರೆ ಅನುಶ್ರೀ ಅವರು ಇದನ್ನ ಗಿಫ್ಟ್ ಎಂದು ಹೇಳಿದ್ದಾರೆ. ಇನ್ನು ಈ ಹಿಂದೆ ಹನುಮಂತನಿಗೆ ಜೀವನವನ್ನೇ ಕೊಟ್ಟ ಸರಿಗಮಪ ಕಾರ್ಯಕ್ರಮ ಈಗ ರತ್ನಮ್ಮ ಮತ್ತು ಮಂಜಮ್ಮನಿಗೂ ಕೂಡ ಜೀವನವನ್ನ ಕೊಡುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು. ಅಮಾನತಿನ…
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.
ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4 3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ 4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ 6. ಅರಿಶಿಣ –…
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…