ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ.

ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ.

ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ ಕಮ್ ಸಾಹಿತಿ ಯೋಗರಾಜ್ ಭಟ್ರು ಕೇಳಿದ್ದರು. ಆದರೆ ನೇರವಾಗಿ ಹನುಮಂತ ಹಾಡೋದನ್ನ ನೋಡಿರಲಿಲ್ಲ.
ಈ ವಾರ ಪ್ರಸಾರವಾದ ಸರಿಗಮಪ ಕಾರ್ಯಕ್ರಮದಲ್ಲಿ ಯೋಗರಾಜ್ ಭಟ್ ಮತ್ತು ಚಿತ್ರ ಸಾಹಿತಿಗಳಾದ ಜಯಂತ್ ಕಾಯ್ಕಿಣಿ, ವಿ.ನಾಗೇಂದ್ರ ಪ್ರಸಾದ್ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ ಅತಿಥಿಗಳ ಮುಂದೆ ಅಲ್ಲಾಡ್ಸು ಅಲ್ಲಾಡ್ಸು ಹಾಡು ಹೇಳಿ ಹನುಮಂತ ರಂಜಿಸಿದ್ದರು.

ನಿರ್ದೇಶಕ ಯೋಗರಾಜ ಭಟ್ ಹಾಗೂ ಸ್ಪರ್ಧಿ ಹನುಮಂತ ಅವರು ಹಾವೇರಿ ಜಿಲ್ಲೆಯವರಾಗಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹನುಮಂತ ಹಾಡುವುದನ್ನು ಕಂಡು ಫಿದಾ ಆದ ಯೋಗರಾಜ ಭಟ್ಟರು ತಮ್ಮ ಮುಂದಿನ ಚಿತ್ರದಲ್ಲಿ ಅವಕಾಶ ನೀಡುವುದಾಗಿ ಘೋಷಿಸಿದ್ದಾರೆ.

ಹೊಸ ವರ್ಷದ ಆರಂಭದಲ್ಲೇ ಹನುಮಂತನಿಗೆ ಅದೃಷ್ಟದ ಬಾಗಿಲು ತೆರೆದಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹಾಡುವಾಗಲೇ ಸಿನಿಮಾದಲ್ಲಿ ಹಿನ್ನಲೆ ಗಾಯಕನಾಗಲು ಅವಕಾಶ ದೊರೆತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…
ಬೇಗ ಕೂದಲು ಬೆಳೆದರೆ ಯಾರು ತಾನೇ ಇಷ್ಟಪಡುವುದಿಲ್ಲ? ಹೊಳೆಯುವ, ದಪ್ಪವಾದ, ಬಲವಾದ ಮತ್ತು ಉದ್ದವಾದ ಕೂದಲನ್ನು ಹೊಂದವುದು ಪ್ರತಿ ಮಹಿಳೆಯ ಕನಸಾಗಿರುತ್ತೆ.ಆದರೆ ಎಷ್ಟು ಮಂದಿ ನಿಜವಾಗಿಯೂ ಆ ಉದ್ದವಾದ ಮತ್ತು ಗಟ್ಟಿಯಾದ ಕೂದಲನ್ನು ಹೊಂದಿದ್ದಾರೆ?
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್ಗೆ ಪೆಟ್ರೋಲ್ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್ಗಿಂತ ಡೀಸೆಲ್ ಬೆಲೆ 12 ಪೈಸೆ…
ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ. ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…