News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಮನರಂಜನೆ

ಹಳ್ಳಿ ಹೈದ ಹನುಮಂತನಿಗೆ ಹೊಸ ವರ್ಷಕ್ಕೆ ಸಿಕ್ತು ಬಂಪರ್ ಆಫರ್..!

445

ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ.

ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ.

ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ ಕಮ್ ಸಾಹಿತಿ ಯೋಗರಾಜ್ ಭಟ್ರು ಕೇಳಿದ್ದರು. ಆದರೆ ನೇರವಾಗಿ ಹನುಮಂತ ಹಾಡೋದನ್ನ ನೋಡಿರಲಿಲ್ಲ.

ಈ ವಾರ ಪ್ರಸಾರವಾದ ಸರಿಗಮಪ ಕಾರ್ಯಕ್ರಮದಲ್ಲಿ ಯೋಗರಾಜ್ ಭಟ್ ಮತ್ತು ಚಿತ್ರ ಸಾಹಿತಿಗಳಾದ ಜಯಂತ್ ಕಾಯ್ಕಿಣಿ, ವಿ.ನಾಗೇಂದ್ರ ಪ್ರಸಾದ್ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ ಅತಿಥಿಗಳ ಮುಂದೆ ಅಲ್ಲಾಡ್ಸು ಅಲ್ಲಾಡ್ಸು ಹಾಡು ಹೇಳಿ ಹನುಮಂತ ರಂಜಿಸಿದ್ದರು.

ನಿರ್ದೇಶಕ ಯೋಗರಾಜ ಭಟ್ ಹಾಗೂ ಸ್ಪರ್ಧಿ ಹನುಮಂತ ಅವರು ಹಾವೇರಿ ಜಿಲ್ಲೆಯವರಾಗಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹನುಮಂತ ಹಾಡುವುದನ್ನು ಕಂಡು ಫಿದಾ ಆದ ಯೋಗರಾಜ ಭಟ್ಟರು ತಮ್ಮ ಮುಂದಿನ ಚಿತ್ರದಲ್ಲಿ ಅವಕಾಶ ನೀಡುವುದಾಗಿ ಘೋಷಿಸಿದ್ದಾರೆ.

ಹೊಸ ವರ್ಷದ ಆರಂಭದಲ್ಲೇ ಹನುಮಂತನಿಗೆ ಅದೃಷ್ಟದ ಬಾಗಿಲು ತೆರೆದಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹಾಡುವಾಗಲೇ ಸಿನಿಮಾದಲ್ಲಿ ಹಿನ್ನಲೆ ಗಾಯಕನಾಗಲು ಅವಕಾಶ ದೊರೆತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ…

  • ಸಿನಿಮಾ

    ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಮಾನ್ ಖಾನ್ ದೀಪಿಕಾ ಜೊತೆ ಇಲ್ಲಿವರೆಗೂ ಸಿನಿಮಾ ಮಾಡಿಲ್ಲ ಯಾಕೆ.?ಸಲ್ಮಾನ್ ಕೊಟ್ಟ ಉತ್ತರ ಏನ್ ಗೊತ್ತಾ?

    ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…

  • ತಂತ್ರಜ್ಞಾನ

    ಶೌಚಾಲಯಗಳ ಸ್ವಚ್ಛತೆಗೆ ರೈಲ್ವೆ ಇಲಾಖೆ 42 ಕೋಟಿ ಮೌಲ್ಯದ ಹಸುವಿನ ಬೆರಣಿ ಖರೀದಿಸ್ತಿ ಏಕೆ..?ತಿಳಿಯಲು ಇದನ್ನು ಓದಿ..

    ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…

  • ಜ್ಯೋತಿಷ್ಯ

    ಸೋಮವಾರದ ದಿನ ಭವಿಷ್ಯ..?ಹೇಗಿದೆ ನೋಡಿ ನಿಮ್ಮ ರಾಶಿ ಭವಿಷ್ಯ…

    ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…

  • ಉಪಯುಕ್ತ ಮಾಹಿತಿ, ಸಂಬಂಧ

    ನೀವು ಯಾವ ವಯಸ್ಸಿನಲ್ಲಿ ಮದುವೆಯಾದ್ರೆ, ನಿಮ್ಗೆ ಆಗುವ ಲಾಭ ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಮದುವೆಯ ಪರ್‌ಫೆಕ್ಟ್‌ ವಯಸ್ಸು ಯಾವುದು ಎಂಬುದರ ಬಗ್ಗೆ ಯಾವಾಗಲೂ ಪ್ರಶ್ನೆ ಮೂಡುತ್ತದೆ? ಅದಕ್ಕೆ ಸರಿಯಾದ ಉತ್ತರ ಇಲ್ಲಿವರೆಗೆ ಸಿಕ್ಕಿಲ್ಲ. ಕೆಲವೊಂದು ಸರ್ವೆಗಳು ಮದುವೆಯಾಗಲು ಸರಿಯಾದ ವಯಸ್ಸು 29 ಎನ್ನುತ್ತಾರೆ. ಆದರೆ ಒಬ್ಬೊಬ್ಬರ ಮದುವೆ ಒಂದೊಂದು ವಯಸ್ಸಿನಲ್ಲಿ ಆಗುತ್ತದೆ. ಕೆಲವರು 20 ರಿಂದ 30 ವರ್ಷದೊಳಗೆ ಮದುವೆಯಾದರೆ, ಇನ್ನೂ ಕೆಲವರು 30 ರಿಂದ 40 ವರ್ಷದೊಳಗೆ ಮದುವೆಯಾಗುತ್ತಾರೆ.