ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ.

ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ.

ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ ಕಮ್ ಸಾಹಿತಿ ಯೋಗರಾಜ್ ಭಟ್ರು ಕೇಳಿದ್ದರು. ಆದರೆ ನೇರವಾಗಿ ಹನುಮಂತ ಹಾಡೋದನ್ನ ನೋಡಿರಲಿಲ್ಲ.
ಈ ವಾರ ಪ್ರಸಾರವಾದ ಸರಿಗಮಪ ಕಾರ್ಯಕ್ರಮದಲ್ಲಿ ಯೋಗರಾಜ್ ಭಟ್ ಮತ್ತು ಚಿತ್ರ ಸಾಹಿತಿಗಳಾದ ಜಯಂತ್ ಕಾಯ್ಕಿಣಿ, ವಿ.ನಾಗೇಂದ್ರ ಪ್ರಸಾದ್ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ ಅತಿಥಿಗಳ ಮುಂದೆ ಅಲ್ಲಾಡ್ಸು ಅಲ್ಲಾಡ್ಸು ಹಾಡು ಹೇಳಿ ಹನುಮಂತ ರಂಜಿಸಿದ್ದರು.

ನಿರ್ದೇಶಕ ಯೋಗರಾಜ ಭಟ್ ಹಾಗೂ ಸ್ಪರ್ಧಿ ಹನುಮಂತ ಅವರು ಹಾವೇರಿ ಜಿಲ್ಲೆಯವರಾಗಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹನುಮಂತ ಹಾಡುವುದನ್ನು ಕಂಡು ಫಿದಾ ಆದ ಯೋಗರಾಜ ಭಟ್ಟರು ತಮ್ಮ ಮುಂದಿನ ಚಿತ್ರದಲ್ಲಿ ಅವಕಾಶ ನೀಡುವುದಾಗಿ ಘೋಷಿಸಿದ್ದಾರೆ.

ಹೊಸ ವರ್ಷದ ಆರಂಭದಲ್ಲೇ ಹನುಮಂತನಿಗೆ ಅದೃಷ್ಟದ ಬಾಗಿಲು ತೆರೆದಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹಾಡುವಾಗಲೇ ಸಿನಿಮಾದಲ್ಲಿ ಹಿನ್ನಲೆ ಗಾಯಕನಾಗಲು ಅವಕಾಶ ದೊರೆತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…