News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಹಳ್ಳಿ ಹೈದ ಹನುಮಂತನಿಗೆ ಹೊಸ ವರ್ಷಕ್ಕೆ ಸಿಕ್ತು ಬಂಪರ್ ಆಫರ್..!

446

ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ.

ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ.

ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ ಕಮ್ ಸಾಹಿತಿ ಯೋಗರಾಜ್ ಭಟ್ರು ಕೇಳಿದ್ದರು. ಆದರೆ ನೇರವಾಗಿ ಹನುಮಂತ ಹಾಡೋದನ್ನ ನೋಡಿರಲಿಲ್ಲ.

ಈ ವಾರ ಪ್ರಸಾರವಾದ ಸರಿಗಮಪ ಕಾರ್ಯಕ್ರಮದಲ್ಲಿ ಯೋಗರಾಜ್ ಭಟ್ ಮತ್ತು ಚಿತ್ರ ಸಾಹಿತಿಗಳಾದ ಜಯಂತ್ ಕಾಯ್ಕಿಣಿ, ವಿ.ನಾಗೇಂದ್ರ ಪ್ರಸಾದ್ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ ಅತಿಥಿಗಳ ಮುಂದೆ ಅಲ್ಲಾಡ್ಸು ಅಲ್ಲಾಡ್ಸು ಹಾಡು ಹೇಳಿ ಹನುಮಂತ ರಂಜಿಸಿದ್ದರು.

ನಿರ್ದೇಶಕ ಯೋಗರಾಜ ಭಟ್ ಹಾಗೂ ಸ್ಪರ್ಧಿ ಹನುಮಂತ ಅವರು ಹಾವೇರಿ ಜಿಲ್ಲೆಯವರಾಗಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹನುಮಂತ ಹಾಡುವುದನ್ನು ಕಂಡು ಫಿದಾ ಆದ ಯೋಗರಾಜ ಭಟ್ಟರು ತಮ್ಮ ಮುಂದಿನ ಚಿತ್ರದಲ್ಲಿ ಅವಕಾಶ ನೀಡುವುದಾಗಿ ಘೋಷಿಸಿದ್ದಾರೆ.

ಹೊಸ ವರ್ಷದ ಆರಂಭದಲ್ಲೇ ಹನುಮಂತನಿಗೆ ಅದೃಷ್ಟದ ಬಾಗಿಲು ತೆರೆದಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹಾಡುವಾಗಲೇ ಸಿನಿಮಾದಲ್ಲಿ ಹಿನ್ನಲೆ ಗಾಯಕನಾಗಲು ಅವಕಾಶ ದೊರೆತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಆರೋಗ್ಯ

    ಕಿಡ್ನಿ ಸಮಸ್ಯೆ ಇರುವವರು ಅವಶ್ಯವಾಗಿ ಈ ಆಹಾರವನ್ನು ಸೇವಿಸಬೇಕು

    ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…

  • ಸಿನಿಮಾ

    ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯಾದ್ರೂ ತಮ್ಮ ವೋಟ್ ಹಾಕಿದ್ರಾ..?

    ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…

  • ಸುದ್ದಿ

    ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

    ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಹಣ ಕಾಸು

    ಈ ಗಿಡದ ಬಗ್ಗೆ ಈ 7 ವಿಷಯಗಳು, ನಿಮಗೆ ಗೊತ್ತಿದ್ರೆ, ನಿಮ್ಮ ಮನೆಗೆ ಒಳ್ಳೆಯದಾಗುತ್ತೆ!

    ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೊಲ್ಲೂರು ಮುಕಾಂಬಿಕಾ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದ ಕುತೂಹಲಕಾರಿ ವಿಷಯಗಳು,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…