ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ.

ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ.

ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ ಕಮ್ ಸಾಹಿತಿ ಯೋಗರಾಜ್ ಭಟ್ರು ಕೇಳಿದ್ದರು. ಆದರೆ ನೇರವಾಗಿ ಹನುಮಂತ ಹಾಡೋದನ್ನ ನೋಡಿರಲಿಲ್ಲ.
ಈ ವಾರ ಪ್ರಸಾರವಾದ ಸರಿಗಮಪ ಕಾರ್ಯಕ್ರಮದಲ್ಲಿ ಯೋಗರಾಜ್ ಭಟ್ ಮತ್ತು ಚಿತ್ರ ಸಾಹಿತಿಗಳಾದ ಜಯಂತ್ ಕಾಯ್ಕಿಣಿ, ವಿ.ನಾಗೇಂದ್ರ ಪ್ರಸಾದ್ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ ಅತಿಥಿಗಳ ಮುಂದೆ ಅಲ್ಲಾಡ್ಸು ಅಲ್ಲಾಡ್ಸು ಹಾಡು ಹೇಳಿ ಹನುಮಂತ ರಂಜಿಸಿದ್ದರು.

ನಿರ್ದೇಶಕ ಯೋಗರಾಜ ಭಟ್ ಹಾಗೂ ಸ್ಪರ್ಧಿ ಹನುಮಂತ ಅವರು ಹಾವೇರಿ ಜಿಲ್ಲೆಯವರಾಗಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹನುಮಂತ ಹಾಡುವುದನ್ನು ಕಂಡು ಫಿದಾ ಆದ ಯೋಗರಾಜ ಭಟ್ಟರು ತಮ್ಮ ಮುಂದಿನ ಚಿತ್ರದಲ್ಲಿ ಅವಕಾಶ ನೀಡುವುದಾಗಿ ಘೋಷಿಸಿದ್ದಾರೆ.

ಹೊಸ ವರ್ಷದ ಆರಂಭದಲ್ಲೇ ಹನುಮಂತನಿಗೆ ಅದೃಷ್ಟದ ಬಾಗಿಲು ತೆರೆದಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹಾಡುವಾಗಲೇ ಸಿನಿಮಾದಲ್ಲಿ ಹಿನ್ನಲೆ ಗಾಯಕನಾಗಲು ಅವಕಾಶ ದೊರೆತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ಇಂದಿನ ಸ್ಮಾರ್ಟ್ಫೋನ್ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್ಫೋನ್ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್ಫೋನ್ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()