ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ.

ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ.

ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ ಕಮ್ ಸಾಹಿತಿ ಯೋಗರಾಜ್ ಭಟ್ರು ಕೇಳಿದ್ದರು. ಆದರೆ ನೇರವಾಗಿ ಹನುಮಂತ ಹಾಡೋದನ್ನ ನೋಡಿರಲಿಲ್ಲ.
ಈ ವಾರ ಪ್ರಸಾರವಾದ ಸರಿಗಮಪ ಕಾರ್ಯಕ್ರಮದಲ್ಲಿ ಯೋಗರಾಜ್ ಭಟ್ ಮತ್ತು ಚಿತ್ರ ಸಾಹಿತಿಗಳಾದ ಜಯಂತ್ ಕಾಯ್ಕಿಣಿ, ವಿ.ನಾಗೇಂದ್ರ ಪ್ರಸಾದ್ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ ಅತಿಥಿಗಳ ಮುಂದೆ ಅಲ್ಲಾಡ್ಸು ಅಲ್ಲಾಡ್ಸು ಹಾಡು ಹೇಳಿ ಹನುಮಂತ ರಂಜಿಸಿದ್ದರು.

ನಿರ್ದೇಶಕ ಯೋಗರಾಜ ಭಟ್ ಹಾಗೂ ಸ್ಪರ್ಧಿ ಹನುಮಂತ ಅವರು ಹಾವೇರಿ ಜಿಲ್ಲೆಯವರಾಗಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹನುಮಂತ ಹಾಡುವುದನ್ನು ಕಂಡು ಫಿದಾ ಆದ ಯೋಗರಾಜ ಭಟ್ಟರು ತಮ್ಮ ಮುಂದಿನ ಚಿತ್ರದಲ್ಲಿ ಅವಕಾಶ ನೀಡುವುದಾಗಿ ಘೋಷಿಸಿದ್ದಾರೆ.

ಹೊಸ ವರ್ಷದ ಆರಂಭದಲ್ಲೇ ಹನುಮಂತನಿಗೆ ಅದೃಷ್ಟದ ಬಾಗಿಲು ತೆರೆದಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹಾಡುವಾಗಲೇ ಸಿನಿಮಾದಲ್ಲಿ ಹಿನ್ನಲೆ ಗಾಯಕನಾಗಲು ಅವಕಾಶ ದೊರೆತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.
ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್ನಲ್ಲಿ…
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
ಚಾಮರಾಜನಗರ ತಾಲೂಕಿನ ಚಂದಕವಾಡಿ ನಿವಾಸಿ ಟೈಲರ್ ಎಸಾಬುಲ್ಲಾ ಖಾನ್ ಕಳೆದ 12 ವರ್ಷಗಳಿಂದ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ. ಹುಡುಗರಿಗೆ ಅಂಗಿ, ನಿಕ್ಕರ್ ಮತ್ತು ಬಾಲಕಿಯರಿಗೂ ಡ್ರೆಸ್ ಹೊಲಿದು ಕೊಡುತ್ತಿದ್ದಾರೆ. ಪ್ರತಿ ಸರ್ಕಾರಿ ಶಾಲೆಗೆ ಕೂಡ ತಾವೇ ಖುದ್ದಾಗಿ ಭೇಟಿ ನೀಡಿ ಮಕ್ಕಳಿಂದ ಬಟ್ಟೆಯ ಅಳತೆ ಪಡೆದುಕೊಳ್ಳುತ್ತಾರೆ. 5 ವರ್ಷದಿಂದ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿದು ಕೊಟ್ಟಿದ್ದಾರೆ. ಪ್ರತಿ ವರ್ಷ 5 ರಿಂದ6 ಸಾವಿರ ವಿದ್ಯಾರ್ಥಿಗಳಿಗೆ ಬಟ್ಟೆ ಹೊಲಿಯುತ್ತಿದ್ದಾರೆ. ಬೇರೆಯವರ ಬಳಿ ಒಂದು ಜೊತೆ ಬಟ್ಟೆ…