ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ.

ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ.

ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ ಕಮ್ ಸಾಹಿತಿ ಯೋಗರಾಜ್ ಭಟ್ರು ಕೇಳಿದ್ದರು. ಆದರೆ ನೇರವಾಗಿ ಹನುಮಂತ ಹಾಡೋದನ್ನ ನೋಡಿರಲಿಲ್ಲ.
ಈ ವಾರ ಪ್ರಸಾರವಾದ ಸರಿಗಮಪ ಕಾರ್ಯಕ್ರಮದಲ್ಲಿ ಯೋಗರಾಜ್ ಭಟ್ ಮತ್ತು ಚಿತ್ರ ಸಾಹಿತಿಗಳಾದ ಜಯಂತ್ ಕಾಯ್ಕಿಣಿ, ವಿ.ನಾಗೇಂದ್ರ ಪ್ರಸಾದ್ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ ಅತಿಥಿಗಳ ಮುಂದೆ ಅಲ್ಲಾಡ್ಸು ಅಲ್ಲಾಡ್ಸು ಹಾಡು ಹೇಳಿ ಹನುಮಂತ ರಂಜಿಸಿದ್ದರು.

ನಿರ್ದೇಶಕ ಯೋಗರಾಜ ಭಟ್ ಹಾಗೂ ಸ್ಪರ್ಧಿ ಹನುಮಂತ ಅವರು ಹಾವೇರಿ ಜಿಲ್ಲೆಯವರಾಗಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹನುಮಂತ ಹಾಡುವುದನ್ನು ಕಂಡು ಫಿದಾ ಆದ ಯೋಗರಾಜ ಭಟ್ಟರು ತಮ್ಮ ಮುಂದಿನ ಚಿತ್ರದಲ್ಲಿ ಅವಕಾಶ ನೀಡುವುದಾಗಿ ಘೋಷಿಸಿದ್ದಾರೆ.

ಹೊಸ ವರ್ಷದ ಆರಂಭದಲ್ಲೇ ಹನುಮಂತನಿಗೆ ಅದೃಷ್ಟದ ಬಾಗಿಲು ತೆರೆದಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹಾಡುವಾಗಲೇ ಸಿನಿಮಾದಲ್ಲಿ ಹಿನ್ನಲೆ ಗಾಯಕನಾಗಲು ಅವಕಾಶ ದೊರೆತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.
ಹೌದು ಇವತ್ತಿನ ದಿನಗಳಲ್ಲಿ ನಾನು ಸುಂದರವಾಗಿ ಕಾಣಬೇಕು ಅಂತ ಸಿಕ್ಕಾಪಟ್ಟೆ ಹಣ ಖರ್ಚು ಮಾಡಿ ಇರೋ ಬಾರೋ ಮೇಕಪ್ ಕ್ರೀಮ್ ಬಳಸುತ್ತಾರೆ ಆದ್ರೂ ಅವರು ಮೊದಲಿನ ಹಾಗೆ ಇರುತ್ತಾರೆ. ಆದ್ರೆ ಈ ಪರಂಗಿ ಹಣ್ಣಿನಲ್ಲಿರುವ ಗುಣಗಳು ನಿಮ್ಮನ್ನು ಯಾವ ರೀತಿ ಕಾಣುವಂತೆ ಮಾಡುತ್ತೆ ಅನ್ನೋದು ಇಲ್ಲಿದೆ ನೋಡಿ. ಪರಂಗಿ ಹಣ್ಣನ್ನು ರುಬ್ಬಿ. ಅದರ ಮಿಶ್ರಣವನ್ನು ಪ್ರತಿನಿತ್ಯಾ ಮುಖಕ್ಕೆ ಹಚ್ಚುವುದರಿಂದ ಮುಖದಲ್ಲಿ ಹೊಳಪು ಬರುತ್ತದೆ. ಪರಂಗಿ ಹಣ್ಣಿನ ತಿರುಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಜೇನುತುಪ್ಪ ಹಾಕಿ ಇದನ್ನು ಫೇಸ್…
ಬೆಳ್ಳಗಿನ ಕೂದಲು ಇರುವ ವ್ಯಕ್ತಿಗಳನ್ನು ಕಂಡರೆ ನಾವು ಅಜ್ಜಿ-ತಾತ ಎಂದು ಸಂಭೋಧಿಸುತ್ತೇವೆ. ಅಂದರೆ ಈ ನರೆ (ಬೆಳ್ಳಗಿನ) ಕೂದಲು ಸಂಭವಿಸುವುದು 50ರ ಮೇಲೆ ಎಂದಾಯಿತು. ಆದರೆ ಇತ್ತೀಚಿನ ದಿನಗಳಲ್ಲಿ ಈ ನರೆ ಕೂದಲು 12 ರಿಂದ 20ರ ವಯಸ್ಸಿನಲ್ಲೇ ಕಂಡುಬರುತ್ತಿರುವುದು ಆತಂಕಕಾರಿ ವಿಚಾರ. ಆದರೆ ನರೆ ಕೂದಲು ಇಷ್ಟು ಚಿಕ್ಕ ವಯಸ್ಸಿಗೆ ಕಾಣಿಸಿಕೊಳ್ಳಲು ಕಾರಣವೇನು? ಸಮಸ್ಯೆಗೆ ಪರಿಹಾರ ಅಥವಾ ಮನೆಮದ್ದು ಏನೆಂಬುದನ್ನು ಇಲ್ಲಿ ತಿಳಿಸಲಾಗಿದೆ ನೋಡಿ. ಬಿಳಿ ಕೂದಲಿಗೆ ಕಾರಣವೇನು? : *ಆನುವಂಶಿಕತೆ, *ವಿಟಿಲಿಗೊ, ಟ್ಯೂಬೆರಸ್ ಸ್ಕ್ಲೆರೋಸಿಸ್,…
ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ ಯೋಜನೆ ಮೂಲಕ 2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…
ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…