ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ.

ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ.

ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ ಕಮ್ ಸಾಹಿತಿ ಯೋಗರಾಜ್ ಭಟ್ರು ಕೇಳಿದ್ದರು. ಆದರೆ ನೇರವಾಗಿ ಹನುಮಂತ ಹಾಡೋದನ್ನ ನೋಡಿರಲಿಲ್ಲ.
ಈ ವಾರ ಪ್ರಸಾರವಾದ ಸರಿಗಮಪ ಕಾರ್ಯಕ್ರಮದಲ್ಲಿ ಯೋಗರಾಜ್ ಭಟ್ ಮತ್ತು ಚಿತ್ರ ಸಾಹಿತಿಗಳಾದ ಜಯಂತ್ ಕಾಯ್ಕಿಣಿ, ವಿ.ನಾಗೇಂದ್ರ ಪ್ರಸಾದ್ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ ಅತಿಥಿಗಳ ಮುಂದೆ ಅಲ್ಲಾಡ್ಸು ಅಲ್ಲಾಡ್ಸು ಹಾಡು ಹೇಳಿ ಹನುಮಂತ ರಂಜಿಸಿದ್ದರು.

ನಿರ್ದೇಶಕ ಯೋಗರಾಜ ಭಟ್ ಹಾಗೂ ಸ್ಪರ್ಧಿ ಹನುಮಂತ ಅವರು ಹಾವೇರಿ ಜಿಲ್ಲೆಯವರಾಗಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹನುಮಂತ ಹಾಡುವುದನ್ನು ಕಂಡು ಫಿದಾ ಆದ ಯೋಗರಾಜ ಭಟ್ಟರು ತಮ್ಮ ಮುಂದಿನ ಚಿತ್ರದಲ್ಲಿ ಅವಕಾಶ ನೀಡುವುದಾಗಿ ಘೋಷಿಸಿದ್ದಾರೆ.

ಹೊಸ ವರ್ಷದ ಆರಂಭದಲ್ಲೇ ಹನುಮಂತನಿಗೆ ಅದೃಷ್ಟದ ಬಾಗಿಲು ತೆರೆದಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹಾಡುವಾಗಲೇ ಸಿನಿಮಾದಲ್ಲಿ ಹಿನ್ನಲೆ ಗಾಯಕನಾಗಲು ಅವಕಾಶ ದೊರೆತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ. ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು.. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್…
ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…
ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.