ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ.

ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ.

ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ ಕಮ್ ಸಾಹಿತಿ ಯೋಗರಾಜ್ ಭಟ್ರು ಕೇಳಿದ್ದರು. ಆದರೆ ನೇರವಾಗಿ ಹನುಮಂತ ಹಾಡೋದನ್ನ ನೋಡಿರಲಿಲ್ಲ.
ಈ ವಾರ ಪ್ರಸಾರವಾದ ಸರಿಗಮಪ ಕಾರ್ಯಕ್ರಮದಲ್ಲಿ ಯೋಗರಾಜ್ ಭಟ್ ಮತ್ತು ಚಿತ್ರ ಸಾಹಿತಿಗಳಾದ ಜಯಂತ್ ಕಾಯ್ಕಿಣಿ, ವಿ.ನಾಗೇಂದ್ರ ಪ್ರಸಾದ್ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ ಅತಿಥಿಗಳ ಮುಂದೆ ಅಲ್ಲಾಡ್ಸು ಅಲ್ಲಾಡ್ಸು ಹಾಡು ಹೇಳಿ ಹನುಮಂತ ರಂಜಿಸಿದ್ದರು.

ನಿರ್ದೇಶಕ ಯೋಗರಾಜ ಭಟ್ ಹಾಗೂ ಸ್ಪರ್ಧಿ ಹನುಮಂತ ಅವರು ಹಾವೇರಿ ಜಿಲ್ಲೆಯವರಾಗಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹನುಮಂತ ಹಾಡುವುದನ್ನು ಕಂಡು ಫಿದಾ ಆದ ಯೋಗರಾಜ ಭಟ್ಟರು ತಮ್ಮ ಮುಂದಿನ ಚಿತ್ರದಲ್ಲಿ ಅವಕಾಶ ನೀಡುವುದಾಗಿ ಘೋಷಿಸಿದ್ದಾರೆ.

ಹೊಸ ವರ್ಷದ ಆರಂಭದಲ್ಲೇ ಹನುಮಂತನಿಗೆ ಅದೃಷ್ಟದ ಬಾಗಿಲು ತೆರೆದಿದ್ದು, ‘ಸರಿಗಮಪ’ ವೇದಿಕೆಯಲ್ಲಿ ಹಾಡುವಾಗಲೇ ಸಿನಿಮಾದಲ್ಲಿ ಹಿನ್ನಲೆ ಗಾಯಕನಾಗಲು ಅವಕಾಶ ದೊರೆತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್ಗಳಲ್ಲಿ ಪಾಲ್ಗೊಂಡು…
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ಸನ್ನದ್ಧರಾಗಿಯೇ ವಿರೋಧಿಗಳು ಆಟ ಆಡುತ್ತಾರೆ. ಹಾಗಾಗಿ ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಭರವಸೆ ನೀಡುವ ನೆಪದಲ್ಲಿ ಕೈಲಿ ಆಗದ ಭರವಸೆಗಳನ್ನು ನೀಡದಿರಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ನಿಂತ್ಕೊಂಡು ನೀರು ಕುಡಿತೀರಾ, ಹಾಗಾದರೆ ಇಲ್ನೋಡಿ ವಿಜ್ಞಾನಿಗಳು ಹೇಳಿರೋ ಪ್ರಕಾರ , ಈ ಕಾರಣಗಳ್ನ ಓದಿದ್ರೆ ಶಾಕ್ ಆಗೋದು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೇದುವವರಿಗೆ ಯಾವುದಾದರೇನಂತೆ..? ಬೀಡಿ, ಸಿಗರೇಟ್. ಜೇಬಿನಲ್ಲಿ ಹಣ ತುಂಬಿರುವಾಗ ಸಿಗರೇಟ್ ನಂತಹ ದುಬಾರಿಗಳೇ ಬೇಕಾಗುತ್ತದೆ. ಆದರೆ ಈ ನಟ ಹಾಗಲ್ಲ. ಇವರು ಮೆಗಾ ಸ್ಟಾರ್ ನಟ. ಹಣ, ಪ್ರಚಾರ ಇದ್ದರೂ ಸಿಂಪ್ಲಿಸಿಟಿ ಫಾಲೋ ಮಾಡುತ್ತಾರೆ. ಮಲಯಾಳಂನ ಮೆಗಾ ಸ್ಟಾರ್ ನಟ ಮಮ್ಮೂಟಿ ಇಲ್ಲಿಯವರೆಗೂ ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಮೂರು ಬಾರಿ ನ್ಯಾಷನಲ್ ಅವಾರ್ಡ್ ಪಡೆದಿದ್ದಾರೆ. ಅಲ್ಲದೇ ಇವರಿಗೆ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿದೆ. ಕೋಟಿ,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….